ದೆಹಲಿ ರೈತ ಹೋರಾಟಕ್ಕೆ ಹಾಲಿವುಡ್ ಸೆಲಬ್ರಿಟಿಗಳಿಂದ ಬೆಂಬಲ, ಪ್ರತಿಭಟನೆ ವೈಭವೀಕರಣವಾಗ್ತಿದ್ಯಾ.?

ದೆಹಲಿ ರೈತ ಹೋರಾಟಕ್ಕೆ ಹಾಲಿವುಡ್ ಸೆಲಬ್ರಿಟಿಗಳಿಂದ ಬೆಂಬಲ, ಪ್ರತಿಭಟನೆ ವೈಭವೀಕರಣವಾಗ್ತಿದ್ಯಾ.?

Suvarna News   | Asianet News
Published : Feb 04, 2021, 01:12 PM ISTUpdated : Feb 05, 2021, 10:17 AM IST

ಕೇಂದ್ರ ಕೃಷಿ ಕಾಯ್ದೆ ವಿರೋಧಿಸಿ ರೈತರು ನಡೆಸುತ್ತಿರುವ ಪ್ರತಿಭಟನೆ ಕ್ಲೈಮ್ಯಾಕ್ಸ್ ಹಂತಕ್ಕೆ ಬರುತ್ತಾ ಎಂಬ ಪ್ರಶ್ನೆ ಮೂಡಿದೆ. ಫೆ. 6 ರಂದು ರೈತ ಸಂಘಟನೆಗಳು ದೇಶಾದ್ಯಂತ ಹೆದ್ದಾರಿ ತಡೆಗೆ ಕರೆ ನೀಡಿದ್ದು ಮುಂದೇನಾಗುತ್ತದೆ.? ಎಂಬ ಪ್ರಶ್ನೆ ಎದ್ದಿದೆ. 

ಬೆಂಗಳೂರು (ಫೆ. 04): ಕೇಂದ್ರ ಕೃಷಿ ಕಾಯ್ದೆ ವಿರೋಧಿಸಿ ರೈತರು ನಡೆಸುತ್ತಿರುವ ಪ್ರತಿಭಟನೆ ಕ್ಲೈಮ್ಯಾಕ್ಸ್ ಹಂತಕ್ಕೆ ಬರುತ್ತಾ ಎಂಬ ಪ್ರಶ್ನೆ ಮೂಡಿದೆ. ಫೆ. 6 ರಂದು ರೈತ ಸಂಘಟನೆಗಳು ದೇಶಾದ್ಯಂತ ಹೆದ್ದಾರಿ ತಡೆಗೆ ಕರೆ ನೀಡಿದ್ದು ಮುಂದೇನಾಗುತ್ತದೆ.? ಎಂಬ ಪ್ರಶ್ನೆ ಎದ್ದಿದೆ. 

ಇನ್ನೊಂದು ಕಡೆ ರೈತರ ಪ್ರತಿಭಟನೆಗೆ ವಿಶ್ವದ ಟಾಪ್ ಗಾಯಕಿ ರಿಹನಾ ಬೆಂಬಲ ಘೋಷಿಸಿದ ಬೆನ್ನಲ್ಲೇ ಮತ್ತಷ್ಟು ಸೆಲಬ್ರಿಟಿಗಳು ಹೋರಾಟದ ಪರ ಧ್ವನಿ ಎತ್ತಿದ್ದಾರೆ. ಇವೆಲ್ಲದರ ಬಗ್ಗೆ ಒಂದು ಚರ್ಚೆ ಇಲ್ಲಿದೆ..

50:30ನೀಟ್ ಪೇಪರ್ ಲೀಕ್ ವಿರೋಧಿಸಿ ಮೋದಿ ಸರ್ಕಾರದ ವಿರುದ್ದ ಕಾಕ್ರೋಚ್ ದಂಗೆ, ರಣಾಂಗಣವಾದ ದೆಹಲಿ
50:01ಜುಲೈ 20ಕ್ಕೆ ಡೆಡ್‌ಲೈನ್ ಕೊಟ್ಟ ಸೋನಮ್ ವಾಂಗ್ಚುಕ್, ಮಧ್ಯ ಪ್ರವೇಶಿಸಿದ ದೆಹಲಿ ಹೈಕೋರ್ಟ್
46:41ರಾಮನ ಹುಂಡಿ ಕನ್ನ: ಬಯಲಾಗ್ತಿದೆ ಅವಿನಾಶ್ ಶುಕ್ಲಾ ಲೂಟಿ ಕಥೆ, ಗೆಳತಿಗೆ ಐಫೋನ್, ಸೋದರರಿಗೆ ಲಕ್ಷ ಲಕ್ಷ ಉಡುಗೊರೆ!
21:58ಪ್ರಳಯ ಸೂಚನೆ ಕೊಟ್ಟನಾ ಬಾಬಾ ಬರ್ಫಾನಿ? ಕರಗುತ್ತಿದೆ ಹಿಮಾಲಯದ ಜೀವನಾಡಿ, ದರ್ಶನವೇ ಸಿಗದ ಭಕ್ತರು ಮಾಯವಾದ ಶಿವಲಿಂಗ!
23:45ಮನೆಯಲ್ಲಿರುವ ಬಂಗಾರಕ್ಕೆ ಬಡ್ಡಿ ಸಿಗುತ್ತಾ? ನಿಮ್ಮ ಬಂಗಾರ, ದೇಶಕ್ಕೆ ಬಂಡವಾಳ! ಮನೆಯಲ್ಲಿಟ್ಟಿರುವ ಬಂಗಾರದ ಮೇಲೆ ಮೋದಿ ಕಣ್ಣು..!
46:14ವಿಜಯ್ ಸರ್ಕಾರ ಕೆಡವಲು ನಡೆದಿತ್ತಾ ಷಡ್ಯಂತ್ರ? ಅಧಿಕಾರಕ್ಕೆ ಬಂದ 2 ತಿಂಗಳಲ್ಲೇ ಸಂಚು?
23:56ಹಾರ್ಮುಜ್ ಬಿಕ್ಕಟ್ಟಿನ ನಂತರ ಭಾರತದ ಭವಿಷ್ಯವೇನು? ಬಂಗಾರ ₹50,000 ಕುಸಿತ..! ಅಗ್ಗವಾಗುತ್ತಾ ಪೆಟ್ರೋಲ್ ದರ? ಮೋದಿ ಹೊಸ ಲೆಕ್ಕಾಚಾರ!
39:28ಅಯೋಧ್ಯೆ ರಾಮಮಂದಿರ: ಪ್ರಾಜೆಕ್ಟ್ ಚೀಫ್ ನೃಪೇಂದ್ರ ಮಿಶ್ರಾ ಜೊತೆ ಎಕ್ಸ್‌ಕ್ಲೂಸಿವ್ ಸಂದರ್ಶನ
22:49ವಿಧಾನಸಭೆಯಲ್ಲೂ ಸಿಎಂ ವಿಜಯ್ ಪಂಚಿಂಗ್ ಡೈಲಾಗ್, ದ್ರಾವಿಡ ನಾಡಿನಲ್ಲಿ ರಾಜಕೀಯ ರಂಗು ಬದಲು
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?