ನಡೆದುಕೊಂಡು ಬರ್ತಿದ್ದ ಬಾಲಕನಿಗೆ ಕರೆಂಟ್ ಶಾಕ್‌ : ಭಯಾನಕ ದೃಶ್ಯ ಕ್ಯಾಮರಾದಲ್ಲಿ ಸೆರೆ

ನಡೆದುಕೊಂಡು ಬರ್ತಿದ್ದ ಬಾಲಕನಿಗೆ ಕರೆಂಟ್ ಶಾಕ್‌ : ಭಯಾನಕ ದೃಶ್ಯ ಕ್ಯಾಮರಾದಲ್ಲಿ ಸೆರೆ

Published : Aug 07, 2022, 05:24 PM IST

ದಾರಿಯಲ್ಲಿ ನಡೆದುಕೊಂಡು ಬರುತ್ತಿದ್ದ ವೇಳೆ ಬಾಲಕನೋರ್ವನಿಗೆ ಇದ್ದಕ್ಕಿದ್ದಂತೆ ವಿದ್ಯುತ್ ಶಾಕ್‌ ತಗುಲಿದ್ದು, ಇದರ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. 

ಒಮ್ಮೊಮ್ಮೆ ಕರೆಂಟ್ ಶಾಕ್‌ ಹೇಗೆ ಸಂಭವಿಸುತ್ತದೆ ಎಂದು ಹೇಳಲಾಗುವುದಿಲ್ಲ. ಧುತ್ತನೇ ಎದುರಾದ ವಿದ್ಯುತ್ ಆಘಾತಕ್ಕೆ ಒಳಗಾಗಿ ಅನೇಕರು ಕ್ಷಣದಲ್ಲಿ ಶವವಾದ, ಜೊತೆಗೆ ಗಂಭೀರವಾಗಿ ಗಾಯಗೊಂಡ ಅನೇಕ ವಿಡಿಯೋಗಳನ್ನು ನಾವು ಸಾಕಷ್ಟು ನೋಡಿದ್ದೇವೆ. ಅದೇ ರೀತಿ ಇಲ್ಲೊಂದು ಕಡೆ ಬಾಲಕರಿಬ್ಬರು ದಾರಿಯಲ್ಲಿ ನಡೆದುಕೊಂಡು ಬರುತ್ತಿರುತ್ತಾರೆ. ಈ ವೇಳೆ ದಾರಿ ಪಕ್ಕದಲ್ಲೇ ಇದ್ದ ವಿದ್ಯುತ್ ಕಂಬದ ಕೆಳಗೆ ಬಾಲಕ ಇದ್ದಕ್ಕಿದಂತೆ ಕರೆಂಟ್ ಶಾಕ್‌ಗೊಳಗಾಗಿ ಕೆಳಗೆ ಬೀಳುತ್ತಾನೆ. ಕೂಡಲೇ ಅಲ್ಲಿಗೆ ಬಂದ ಯುವಕನೊಬ್ಬ ದೊಣ್ಣೆಯಿಂದ ಆ ಬಾಲಕನನ್ನು ಪಕ್ಕಕ್ಕೆ ಸರಿಸುತ್ತಾನೆ. ಬಳಿಕ ಕೂಡಲೇ ಆಸ್ಪತ್ರೆಗೆ ಸಾಗಿಸುತ್ತಾರೆ. ವಿದ್ಯುತ್ ಆಘಾತಕ್ಕೊಳಗಾದರೂ ಬಾಲಕ ಪ್ರಾಣಾಪಾಯದಿಂದ ಪಾರಾಗಿದ್ದಾನೆ. ಆದರೆ ಆತನ ದೇಹಕ್ಕೆ ಗಂಭೀರ ಗಾಯಗಳಾಗಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾನೆ. ಓಈ ವಿಡಿಯೋ ಈಗ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.
 

50:30ನೀಟ್ ಪೇಪರ್ ಲೀಕ್ ವಿರೋಧಿಸಿ ಮೋದಿ ಸರ್ಕಾರದ ವಿರುದ್ದ ಕಾಕ್ರೋಚ್ ದಂಗೆ, ರಣಾಂಗಣವಾದ ದೆಹಲಿ
50:01ಜುಲೈ 20ಕ್ಕೆ ಡೆಡ್‌ಲೈನ್ ಕೊಟ್ಟ ಸೋನಮ್ ವಾಂಗ್ಚುಕ್, ಮಧ್ಯ ಪ್ರವೇಶಿಸಿದ ದೆಹಲಿ ಹೈಕೋರ್ಟ್
46:41ರಾಮನ ಹುಂಡಿ ಕನ್ನ: ಬಯಲಾಗ್ತಿದೆ ಅವಿನಾಶ್ ಶುಕ್ಲಾ ಲೂಟಿ ಕಥೆ, ಗೆಳತಿಗೆ ಐಫೋನ್, ಸೋದರರಿಗೆ ಲಕ್ಷ ಲಕ್ಷ ಉಡುಗೊರೆ!
21:58ಪ್ರಳಯ ಸೂಚನೆ ಕೊಟ್ಟನಾ ಬಾಬಾ ಬರ್ಫಾನಿ? ಕರಗುತ್ತಿದೆ ಹಿಮಾಲಯದ ಜೀವನಾಡಿ, ದರ್ಶನವೇ ಸಿಗದ ಭಕ್ತರು ಮಾಯವಾದ ಶಿವಲಿಂಗ!
23:45ಮನೆಯಲ್ಲಿರುವ ಬಂಗಾರಕ್ಕೆ ಬಡ್ಡಿ ಸಿಗುತ್ತಾ? ನಿಮ್ಮ ಬಂಗಾರ, ದೇಶಕ್ಕೆ ಬಂಡವಾಳ! ಮನೆಯಲ್ಲಿಟ್ಟಿರುವ ಬಂಗಾರದ ಮೇಲೆ ಮೋದಿ ಕಣ್ಣು..!
46:14ವಿಜಯ್ ಸರ್ಕಾರ ಕೆಡವಲು ನಡೆದಿತ್ತಾ ಷಡ್ಯಂತ್ರ? ಅಧಿಕಾರಕ್ಕೆ ಬಂದ 2 ತಿಂಗಳಲ್ಲೇ ಸಂಚು?
23:56ಹಾರ್ಮುಜ್ ಬಿಕ್ಕಟ್ಟಿನ ನಂತರ ಭಾರತದ ಭವಿಷ್ಯವೇನು? ಬಂಗಾರ ₹50,000 ಕುಸಿತ..! ಅಗ್ಗವಾಗುತ್ತಾ ಪೆಟ್ರೋಲ್ ದರ? ಮೋದಿ ಹೊಸ ಲೆಕ್ಕಾಚಾರ!
39:28ಅಯೋಧ್ಯೆ ರಾಮಮಂದಿರ: ಪ್ರಾಜೆಕ್ಟ್ ಚೀಫ್ ನೃಪೇಂದ್ರ ಮಿಶ್ರಾ ಜೊತೆ ಎಕ್ಸ್‌ಕ್ಲೂಸಿವ್ ಸಂದರ್ಶನ
22:49ವಿಧಾನಸಭೆಯಲ್ಲೂ ಸಿಎಂ ವಿಜಯ್ ಪಂಚಿಂಗ್ ಡೈಲಾಗ್, ದ್ರಾವಿಡ ನಾಡಿನಲ್ಲಿ ರಾಜಕೀಯ ರಂಗು ಬದಲು
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
Read more