ನಡೆದುಕೊಂಡು ಬರ್ತಿದ್ದ ಬಾಲಕನಿಗೆ ಕರೆಂಟ್ ಶಾಕ್‌ : ಭಯಾನಕ ದೃಶ್ಯ ಕ್ಯಾಮರಾದಲ್ಲಿ ಸೆರೆ

ನಡೆದುಕೊಂಡು ಬರ್ತಿದ್ದ ಬಾಲಕನಿಗೆ ಕರೆಂಟ್ ಶಾಕ್‌ : ಭಯಾನಕ ದೃಶ್ಯ ಕ್ಯಾಮರಾದಲ್ಲಿ ಸೆರೆ

Published : Aug 07, 2022, 05:24 PM IST

ದಾರಿಯಲ್ಲಿ ನಡೆದುಕೊಂಡು ಬರುತ್ತಿದ್ದ ವೇಳೆ ಬಾಲಕನೋರ್ವನಿಗೆ ಇದ್ದಕ್ಕಿದ್ದಂತೆ ವಿದ್ಯುತ್ ಶಾಕ್‌ ತಗುಲಿದ್ದು, ಇದರ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. 

ಒಮ್ಮೊಮ್ಮೆ ಕರೆಂಟ್ ಶಾಕ್‌ ಹೇಗೆ ಸಂಭವಿಸುತ್ತದೆ ಎಂದು ಹೇಳಲಾಗುವುದಿಲ್ಲ. ಧುತ್ತನೇ ಎದುರಾದ ವಿದ್ಯುತ್ ಆಘಾತಕ್ಕೆ ಒಳಗಾಗಿ ಅನೇಕರು ಕ್ಷಣದಲ್ಲಿ ಶವವಾದ, ಜೊತೆಗೆ ಗಂಭೀರವಾಗಿ ಗಾಯಗೊಂಡ ಅನೇಕ ವಿಡಿಯೋಗಳನ್ನು ನಾವು ಸಾಕಷ್ಟು ನೋಡಿದ್ದೇವೆ. ಅದೇ ರೀತಿ ಇಲ್ಲೊಂದು ಕಡೆ ಬಾಲಕರಿಬ್ಬರು ದಾರಿಯಲ್ಲಿ ನಡೆದುಕೊಂಡು ಬರುತ್ತಿರುತ್ತಾರೆ. ಈ ವೇಳೆ ದಾರಿ ಪಕ್ಕದಲ್ಲೇ ಇದ್ದ ವಿದ್ಯುತ್ ಕಂಬದ ಕೆಳಗೆ ಬಾಲಕ ಇದ್ದಕ್ಕಿದಂತೆ ಕರೆಂಟ್ ಶಾಕ್‌ಗೊಳಗಾಗಿ ಕೆಳಗೆ ಬೀಳುತ್ತಾನೆ. ಕೂಡಲೇ ಅಲ್ಲಿಗೆ ಬಂದ ಯುವಕನೊಬ್ಬ ದೊಣ್ಣೆಯಿಂದ ಆ ಬಾಲಕನನ್ನು ಪಕ್ಕಕ್ಕೆ ಸರಿಸುತ್ತಾನೆ. ಬಳಿಕ ಕೂಡಲೇ ಆಸ್ಪತ್ರೆಗೆ ಸಾಗಿಸುತ್ತಾರೆ. ವಿದ್ಯುತ್ ಆಘಾತಕ್ಕೊಳಗಾದರೂ ಬಾಲಕ ಪ್ರಾಣಾಪಾಯದಿಂದ ಪಾರಾಗಿದ್ದಾನೆ. ಆದರೆ ಆತನ ದೇಹಕ್ಕೆ ಗಂಭೀರ ಗಾಯಗಳಾಗಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾನೆ. ಓಈ ವಿಡಿಯೋ ಈಗ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.
 

22:26ಬಂಗಾಳ ಬೆಂಕಿಯಲ್ಲಿ ಕಮಲ ಕಸರತ್ತು..ಕೇರಳ ಕಿರೀಟ.. ಸರಳ ಬಹುಮತ.. ಸಮೀಕ್ಷೆ ಸೀಕ್ರೆಟ್!
23:34ಕೇರಳ ಎಲೆಕ್ಷನ್ ಗ್ರೌಂಡ್ ರಿಪೋರ್ಟ್: ಕನ್ನಡಿಗರೇ ಹೆಚ್ಚಿರುವ ಮಂಜೇಶ್ವರದ ಜನ ಹೇಳೋದೇನು?
20:04Suvarna Focus: ಕೆಂಪು ರಕ್ಕಸ ಕೋಟೆ ಧೂಳಿಪಟ, ಭಾರತ ಈಗ ನಕ್ಸಲ್ ಮುಕ್ತ! 59 ವರ್ಷಗಳ ರಕ್ಕಸನಿಗೆ ಶಾಶ್ವತ ಅಂತ್ಯಕ್ರಿಯೆ
53:2759 ವರ್ಷಗಳ ನಕ್ಸಲ್ ಯುಗಾಂತ್ಯ? ಅಮಿತ್ ಶಾ ಮಹತ್ವದ ಘೋಷಣೆ! 59 ವರ್ಷದ ಬಳಿಕ ಭಾರತ ನಿರಾಳ!
16:00ನೆತನ್ಯಾಹು ಹೆಣೆದ 'ಹೆಕ್ಸಾಗನ್' ವ್ಯೂಹಕ್ಕೆ ಮೋದಿ ಸಾರಥಿ: ಇಸ್ರೇಲ್ ಭೇಟಿಯಿಂದ ಜಾಗತಿಕ ರಾಜಕಾರಣದಲ್ಲಿ ಹೊಸ ಸಂಚಲನ!
18:19ಸರ್ಕಾರಿ ನೌಕರರ ಮೇಲೆ ಯೋಗಿ ಕಟ್ಟು ನಿಟ್ಟಿನ ಆಕ್ಷನ್​: ವೇತನ ಬೇಕಿದ್ದವರು ನಿಯಮ ಪಾಲಿಸಿ.. ಏನಿದು ರೂಲ್ಸ್..?
18:27ಒಂದೇ ಒಂದು ಫೋನ್ ಕಾಲ್. ಬದಲಾಯ್ತು ಭಾರತ-ಅಮೆರಿಕ ನಂಟು! ಚೀನಾಕ್ಕೆ ಶಾಕ್, ಭಾರತಕ್ಕೆ ಲಕ್!
18:32ಸ್ವಾಮೀಜಿಯನ್ನ ಕಾಲನೇಮಿ ರಾಕ್ಷಸನಿಗೆ ಹೋಲಿಸಿದ್ರಾ ಯೋಗಿ? ಸಂತ Vs ಸನ್ಯಾಸಿ.. ತೆರೆಯ ಹಿಂದಿನ ರೋಚಕ ರಹಸ್ಯ!
03:59ಚಾಮುಂಡಿ ದೈವಕ್ಕೆ ಅವಹೇಳನ ವಿವಾದ: ದೀಪಿಕಾ ಪತಿ ರಣ್ವೀರ್ ಸಿಂಗ್ ವಿರುದ್ಧ ಎಫ್‌ಐಆರ್
22:22ಕರ್ಮಭೂಮಿಯಲ್ಲೇ ಪ್ರಾಣ ಬಿಟ್ಟ ಬಾರಾಮತಿಯ ದಾದಾ: ಮಹಾಯುತಿ ಮೈತ್ರಿಯಲ್ಲಿ ಬಿರುಕು ತರುತ್ತಾ ಅಜಿತ್ ಪವಾರ್ ಸಾವು?
Read more