ರಣಹೇಡಿ ಚೀನಾ ಸೊಕ್ಕಡಗಿಸಲು ನಮ್ಮ ನಿಮ್ಮೆಲ್ಲರ ಕೈಯಲ್ಲೇ ಇದೆ ದಿವ್ಯಾಸ್ತ್ರ..!

ರಣಹೇಡಿ ಚೀನಾ ಸೊಕ್ಕಡಗಿಸಲು ನಮ್ಮ ನಿಮ್ಮೆಲ್ಲರ ಕೈಯಲ್ಲೇ ಇದೆ ದಿವ್ಯಾಸ್ತ್ರ..!

Published : Jun 18, 2020, 12:45 PM IST

ಚೀನಾ ಎನ್ನುವ ದೇಶ ಕುತಂತ್ರದಿಂದ ಭಾರತದ 20 ಯೋಧರನ್ನು ಬಲಿಪಡೆದಿದೆ. ತಿಂಗಳುಗಟ್ಟಲೇ ಹೊಂಚುಹಾಕಿದ್ದ ಚೀನಿ ಸೈನಿಕರು, ಕಡೆಗೂ ರಣ ಹೇಡಿಗಳಂತೆ ಕಳ್ಳಾಟವಾಡಿದ್ಧಾರೆ. ಶಾಂತಿ ಮಂತ್ರ ಪಠಿಸುತ್ತಲೇ ನಮ್ಮ ಧೀರ ಸೈನಿಕರನ್ನು ಬಲಿ ಪಡೆದು ಬಿಟ್ಟಿದೆ ನಯವಂಚಕ ಚೀನಾ. ಣಹೇಡಿ ಡ್ರ್ಯಾಗನ್ ದಿಮಾಕು ಇಳಿಸೋ ದಿವ್ಯಾಸ್ತ್ರ ನಮ್ಮ ಬಳಿಯೇ ಇದೆ. ಅದನ್ನು ಕಾರ್ಯಗತಗೊಳಿಸುವ ಸಮಯ ಬಂದಿದೆ. ಏನದು ಎನ್ನುವ ನಿಮ್ಮ ಕುತೂಹಲಕ್ಕೆ ಇಲ್ಲಿದೆ ನೋಡಿ ಉತ್ತರ.

ಬೆಂಗಳೂರು(ಜೂ.18): ಲಡಾಖ್‌ನ ಗಡಿ ಭಾಗದಲ್ಲಿ 20 ಭಾರತೀಯ ಸೈನಿಕರನ್ನು ಹತ್ಯೆ ಮಾಡುವ ಮೂಲಕ ಚೀನಾ ಬೆನ್ನಿಗೆ ಚೂರಿ ಹಾಕುವ ಕೆಲಸವನ್ನು ಮಾಡಿದೆ. ಈ ನೀಚ ದೇಶಕ್ಕೆ ಪಾಠ ಕಲಿಸಲು 140 ಕೋಟಿ ಭಾರತೀಯರು ರೆಡಿಯಾಗಿದ್ದಾರೆ. ಇನ್ಮುಂದೆ ಆತ್ಮನಿರ್ಭರ ಭಾರತ ಬರೀ ಘೋಷಣೆಯಲ್ಲ, ಅದು ರಣಹೇಡಿ ಡ್ರ್ಯಾಗನ್ ದಿಮಾಕು ಇಳಿಸೋ ದಿವ್ಯಾಸ್ತ್ರವಾಗಲಿದೆ.

ಚೀನಾ ಎನ್ನುವ ದೇಶ ಕುತಂತ್ರದಿಂದ ಭಾರತದ 20 ಯೋಧರನ್ನು ಬಲಿಪಡೆದಿದೆ. ತಿಂಗಳುಗಟ್ಟಲೇ ಹೊಂಚುಹಾಕಿದ್ದ ಚೀನಿ ಸೈನಿಕರು, ಕಡೆಗೂ ರಣ ಹೇಡಿಗಳಂತೆ ಕಳ್ಳಾಟವಾಡಿದ್ಧಾರೆ. ಶಾಂತಿ ಮಂತ್ರ ಪಠಿಸುತ್ತಲೇ ನಮ್ಮ ಧೀರ ಸೈನಿಕರನ್ನು ಬಲಿ ಪಡೆದು ಬಿಟ್ಟಿದೆ ನಯವಂಚಕ ಚೀನಾ. 

ನಾವು ದುಡಿದ ನಯಾಪೈಸೆಯೂ ಚೀನಾದ ಗಡಿದಾಟದಿದ್ರೆ, ಚೀನಾ ಜೀವಂತ ಉಳಿಯೋದು ಡೌಟು. ನಮ್ಮ ಹುತಾತ್ಮ ಯೋಧರ ಪರಾಕ್ರಮದ ಪ್ರತಿಕಾರಕ್ಕೆ ನಾವು ಕೊಡಬಹುದಾದ ದಿಟ್ಟ ಉತ್ತರದ ಕಂಪ್ಲೀಟ್ ಕವರೇಜ್ ಇಲ್ಲಿದೆ ನೋಡಿ.
 

24:50ಮಹಾರಾಕ್ಷಸ El Nino ಜನ್ಮ ರಹಸ್ಯ ; 2027ರ ಬೇಸಿಗೆಯ ಎಚ್ಚರಿಕೆ ನೀಡದ ವಿಜ್ಞಾನಿಗಳು
20:322029ರ ಮಹಾಭಾರತ: ಜಿರಳೆಗಳೇ ಕಿಂಗ್ ಮೇಕರ್..! Gen Zಗಳಿಗೆ ಕನೆಕ್ಟ್ ಆಗಲು ಹೇಗಿದೆ ರಾಜಕೀಯ ನಾಯಕರ ಪ್ರಯತ್ನ..?
23:17ಪ್ಲಾಸ್ಟಿಕ್ ನೋಟ್‌ಗೆ ಹಣಕಾಸು ಸಚಿವಾಲಯ ಗ್ರೀನ್​​ ಸಿಗ್ನಲ್​​​ ! ಹರಿಯಲ್ಲ, ನೆನೆಯಲ್ಲ, ಕಳ್ಳನೋಟು ಸಾಧ್ಯವಿಲ್ಲ, ಹೇಗಿರುತ್ತೆ ಹೊಸ ಕರೆನ್ಸಿ..?
20:56Suvarna Focus: ಜಂತರ್ ಮಂತರ್‌ನಲ್ಲಿ ನಡೆದಿದ್ದೇನು? ಬೆಚ್ಚಿಬೀಳಿಸಿದ ರಿಪೋರ್ಟ್! ಆಪರೇಷನ್ 2873 ಅಸಲಿ ಸೀಕ್ರೆಟ್?
50:30ನೀಟ್ ಪೇಪರ್ ಲೀಕ್ ವಿರೋಧಿಸಿ ಮೋದಿ ಸರ್ಕಾರದ ವಿರುದ್ದ ಕಾಕ್ರೋಚ್ ದಂಗೆ, ರಣಾಂಗಣವಾದ ದೆಹಲಿ
50:01ಜುಲೈ 20ಕ್ಕೆ ಡೆಡ್‌ಲೈನ್ ಕೊಟ್ಟ ಸೋನಮ್ ವಾಂಗ್ಚುಕ್, ಮಧ್ಯ ಪ್ರವೇಶಿಸಿದ ದೆಹಲಿ ಹೈಕೋರ್ಟ್
46:41ರಾಮನ ಹುಂಡಿ ಕನ್ನ: ಬಯಲಾಗ್ತಿದೆ ಅವಿನಾಶ್ ಶುಕ್ಲಾ ಲೂಟಿ ಕಥೆ, ಗೆಳತಿಗೆ ಐಫೋನ್, ಸೋದರರಿಗೆ ಲಕ್ಷ ಲಕ್ಷ ಉಡುಗೊರೆ!
21:58ಪ್ರಳಯ ಸೂಚನೆ ಕೊಟ್ಟನಾ ಬಾಬಾ ಬರ್ಫಾನಿ? ಕರಗುತ್ತಿದೆ ಹಿಮಾಲಯದ ಜೀವನಾಡಿ, ದರ್ಶನವೇ ಸಿಗದ ಭಕ್ತರು ಮಾಯವಾದ ಶಿವಲಿಂಗ!
23:45ಮನೆಯಲ್ಲಿರುವ ಬಂಗಾರಕ್ಕೆ ಬಡ್ಡಿ ಸಿಗುತ್ತಾ? ನಿಮ್ಮ ಬಂಗಾರ, ದೇಶಕ್ಕೆ ಬಂಡವಾಳ! ಮನೆಯಲ್ಲಿಟ್ಟಿರುವ ಬಂಗಾರದ ಮೇಲೆ ಮೋದಿ ಕಣ್ಣು..!
46:14ವಿಜಯ್ ಸರ್ಕಾರ ಕೆಡವಲು ನಡೆದಿತ್ತಾ ಷಡ್ಯಂತ್ರ? ಅಧಿಕಾರಕ್ಕೆ ಬಂದ 2 ತಿಂಗಳಲ್ಲೇ ಸಂಚು?