ರಣಹೇಡಿ ಚೀನಾ ಸೊಕ್ಕಡಗಿಸಲು ನಮ್ಮ ನಿಮ್ಮೆಲ್ಲರ ಕೈಯಲ್ಲೇ ಇದೆ ದಿವ್ಯಾಸ್ತ್ರ..!

ರಣಹೇಡಿ ಚೀನಾ ಸೊಕ್ಕಡಗಿಸಲು ನಮ್ಮ ನಿಮ್ಮೆಲ್ಲರ ಕೈಯಲ್ಲೇ ಇದೆ ದಿವ್ಯಾಸ್ತ್ರ..!

Suvarna News   | Asianet News
Published : Jun 18, 2020, 12:45 PM IST

ಚೀನಾ ಎನ್ನುವ ದೇಶ ಕುತಂತ್ರದಿಂದ ಭಾರತದ 20 ಯೋಧರನ್ನು ಬಲಿಪಡೆದಿದೆ. ತಿಂಗಳುಗಟ್ಟಲೇ ಹೊಂಚುಹಾಕಿದ್ದ ಚೀನಿ ಸೈನಿಕರು, ಕಡೆಗೂ ರಣ ಹೇಡಿಗಳಂತೆ ಕಳ್ಳಾಟವಾಡಿದ್ಧಾರೆ. ಶಾಂತಿ ಮಂತ್ರ ಪಠಿಸುತ್ತಲೇ ನಮ್ಮ ಧೀರ ಸೈನಿಕರನ್ನು ಬಲಿ ಪಡೆದು ಬಿಟ್ಟಿದೆ ನಯವಂಚಕ ಚೀನಾ. ಣಹೇಡಿ ಡ್ರ್ಯಾಗನ್ ದಿಮಾಕು ಇಳಿಸೋ ದಿವ್ಯಾಸ್ತ್ರ ನಮ್ಮ ಬಳಿಯೇ ಇದೆ. ಅದನ್ನು ಕಾರ್ಯಗತಗೊಳಿಸುವ ಸಮಯ ಬಂದಿದೆ. ಏನದು ಎನ್ನುವ ನಿಮ್ಮ ಕುತೂಹಲಕ್ಕೆ ಇಲ್ಲಿದೆ ನೋಡಿ ಉತ್ತರ.

ಬೆಂಗಳೂರು(ಜೂ.18): ಲಡಾಖ್‌ನ ಗಡಿ ಭಾಗದಲ್ಲಿ 20 ಭಾರತೀಯ ಸೈನಿಕರನ್ನು ಹತ್ಯೆ ಮಾಡುವ ಮೂಲಕ ಚೀನಾ ಬೆನ್ನಿಗೆ ಚೂರಿ ಹಾಕುವ ಕೆಲಸವನ್ನು ಮಾಡಿದೆ. ಈ ನೀಚ ದೇಶಕ್ಕೆ ಪಾಠ ಕಲಿಸಲು 140 ಕೋಟಿ ಭಾರತೀಯರು ರೆಡಿಯಾಗಿದ್ದಾರೆ. ಇನ್ಮುಂದೆ ಆತ್ಮನಿರ್ಭರ ಭಾರತ ಬರೀ ಘೋಷಣೆಯಲ್ಲ, ಅದು ರಣಹೇಡಿ ಡ್ರ್ಯಾಗನ್ ದಿಮಾಕು ಇಳಿಸೋ ದಿವ್ಯಾಸ್ತ್ರವಾಗಲಿದೆ.

ಚೀನಾ ಎನ್ನುವ ದೇಶ ಕುತಂತ್ರದಿಂದ ಭಾರತದ 20 ಯೋಧರನ್ನು ಬಲಿಪಡೆದಿದೆ. ತಿಂಗಳುಗಟ್ಟಲೇ ಹೊಂಚುಹಾಕಿದ್ದ ಚೀನಿ ಸೈನಿಕರು, ಕಡೆಗೂ ರಣ ಹೇಡಿಗಳಂತೆ ಕಳ್ಳಾಟವಾಡಿದ್ಧಾರೆ. ಶಾಂತಿ ಮಂತ್ರ ಪಠಿಸುತ್ತಲೇ ನಮ್ಮ ಧೀರ ಸೈನಿಕರನ್ನು ಬಲಿ ಪಡೆದು ಬಿಟ್ಟಿದೆ ನಯವಂಚಕ ಚೀನಾ. 

ನಾವು ದುಡಿದ ನಯಾಪೈಸೆಯೂ ಚೀನಾದ ಗಡಿದಾಟದಿದ್ರೆ, ಚೀನಾ ಜೀವಂತ ಉಳಿಯೋದು ಡೌಟು. ನಮ್ಮ ಹುತಾತ್ಮ ಯೋಧರ ಪರಾಕ್ರಮದ ಪ್ರತಿಕಾರಕ್ಕೆ ನಾವು ಕೊಡಬಹುದಾದ ದಿಟ್ಟ ಉತ್ತರದ ಕಂಪ್ಲೀಟ್ ಕವರೇಜ್ ಇಲ್ಲಿದೆ ನೋಡಿ.
 

22:26ಬಂಗಾಳ ಬೆಂಕಿಯಲ್ಲಿ ಕಮಲ ಕಸರತ್ತು..ಕೇರಳ ಕಿರೀಟ.. ಸರಳ ಬಹುಮತ.. ಸಮೀಕ್ಷೆ ಸೀಕ್ರೆಟ್!
23:34ಕೇರಳ ಎಲೆಕ್ಷನ್ ಗ್ರೌಂಡ್ ರಿಪೋರ್ಟ್: ಕನ್ನಡಿಗರೇ ಹೆಚ್ಚಿರುವ ಮಂಜೇಶ್ವರದ ಜನ ಹೇಳೋದೇನು?
20:04Suvarna Focus: ಕೆಂಪು ರಕ್ಕಸ ಕೋಟೆ ಧೂಳಿಪಟ, ಭಾರತ ಈಗ ನಕ್ಸಲ್ ಮುಕ್ತ! 59 ವರ್ಷಗಳ ರಕ್ಕಸನಿಗೆ ಶಾಶ್ವತ ಅಂತ್ಯಕ್ರಿಯೆ
53:2759 ವರ್ಷಗಳ ನಕ್ಸಲ್ ಯುಗಾಂತ್ಯ? ಅಮಿತ್ ಶಾ ಮಹತ್ವದ ಘೋಷಣೆ! 59 ವರ್ಷದ ಬಳಿಕ ಭಾರತ ನಿರಾಳ!
16:00ನೆತನ್ಯಾಹು ಹೆಣೆದ 'ಹೆಕ್ಸಾಗನ್' ವ್ಯೂಹಕ್ಕೆ ಮೋದಿ ಸಾರಥಿ: ಇಸ್ರೇಲ್ ಭೇಟಿಯಿಂದ ಜಾಗತಿಕ ರಾಜಕಾರಣದಲ್ಲಿ ಹೊಸ ಸಂಚಲನ!
18:19ಸರ್ಕಾರಿ ನೌಕರರ ಮೇಲೆ ಯೋಗಿ ಕಟ್ಟು ನಿಟ್ಟಿನ ಆಕ್ಷನ್​: ವೇತನ ಬೇಕಿದ್ದವರು ನಿಯಮ ಪಾಲಿಸಿ.. ಏನಿದು ರೂಲ್ಸ್..?
18:27ಒಂದೇ ಒಂದು ಫೋನ್ ಕಾಲ್. ಬದಲಾಯ್ತು ಭಾರತ-ಅಮೆರಿಕ ನಂಟು! ಚೀನಾಕ್ಕೆ ಶಾಕ್, ಭಾರತಕ್ಕೆ ಲಕ್!
18:32ಸ್ವಾಮೀಜಿಯನ್ನ ಕಾಲನೇಮಿ ರಾಕ್ಷಸನಿಗೆ ಹೋಲಿಸಿದ್ರಾ ಯೋಗಿ? ಸಂತ Vs ಸನ್ಯಾಸಿ.. ತೆರೆಯ ಹಿಂದಿನ ರೋಚಕ ರಹಸ್ಯ!
03:59ಚಾಮುಂಡಿ ದೈವಕ್ಕೆ ಅವಹೇಳನ ವಿವಾದ: ದೀಪಿಕಾ ಪತಿ ರಣ್ವೀರ್ ಸಿಂಗ್ ವಿರುದ್ಧ ಎಫ್‌ಐಆರ್
22:22ಕರ್ಮಭೂಮಿಯಲ್ಲೇ ಪ್ರಾಣ ಬಿಟ್ಟ ಬಾರಾಮತಿಯ ದಾದಾ: ಮಹಾಯುತಿ ಮೈತ್ರಿಯಲ್ಲಿ ಬಿರುಕು ತರುತ್ತಾ ಅಜಿತ್ ಪವಾರ್ ಸಾವು?