Bridge collapse: ಭಕ್ತರ ಪಾಲಿಗೆ ಸಾವಿನ ಸೇತುವೆಯಾದ ಮಚ್ಚು ನದಿಯ ಸೇತುವೆ! ಕಳಪೆ ಗುಣಮಟ್ಟದ ಕಾಮಗಾರಿಯೇ ಈ ದುರಂತಗಳಿಗೆ ಕಾರಣ..!

Bridge collapse: ಭಕ್ತರ ಪಾಲಿಗೆ ಸಾವಿನ ಸೇತುವೆಯಾದ ಮಚ್ಚು ನದಿಯ ಸೇತುವೆ! ಕಳಪೆ ಗುಣಮಟ್ಟದ ಕಾಮಗಾರಿಯೇ ಈ ದುರಂತಗಳಿಗೆ ಕಾರಣ..!

Published : Jul 15, 2024, 08:41 AM ISTUpdated : Jul 15, 2024, 08:42 AM IST

ಸರಣಿ ಸೇತುವೆಗಳ ಸಮಾಧಿ ಹಿಂದೆ ಇರೋ ಕೊಲೆಗಾರ ಯಾರು..?
ಇಡೀ ದೇಶವನ್ನೇ ಬೆಚ್ಚಿಬೀಳಿಸಿದ 2019 ಸೇತುವೆ ಕುಸಿತ ಘಟನೆ..!
ಪಾದಚಾರಿಗಳ ಮೇಲೆ ಒಮ್ಮಿಂದೊಮ್ಮೆ ಕುಸಿದು ಬಿದ್ದ ಸೇತುವೆ..!

ಭಾರತ, ಜಲಸಮಾಧಿ ಆಗ್ಹೋಗಿದ್ದಂತಿದೆ. ಉತ್ತರ ಭಾರತದ ಉತ್ತರಾಖಂಡ್, ಹಿಮಾಚಲ ಪ್ರದೇಶ ಸೇರಿದಂತೆ ಇನ್ನೂ ಅನೇಕ ಪ್ರದೇಶಗಳು ಪದೇ ಪದೇ ಜಲಾಘಾತಕ್ಕೆ ಗುರಿಯಾಗಿ ನರಳಾಡ್ತಿದೆ. ಹಿಂದೆಂದೂ ಕಂಡು ಕೇಳರಿಯದಂತ ಪ್ರಕೃತಿಯ ಈ ರೌದ್ರರೂಪ ನೋಡ್ತಿದ್ರೆ, ಸದ್ಯಕ್ಕೆ ಯಾರೂ ಸುರಕ್ಷಿತವಾಗಿಲ್ಲ ಅನ್ನೊದು ಎಲ್ಲರಿಗೂ ಅರ್ಥ ಆಗಿ ಹೋಗಿದೆ. ಪ್ರವಾಹಸುರ ವಕ್ಕರಿಸಿಕೊಂಡಾಗೆಲ್ಲ ಸೇತುವೆಗಳು ಕೊಚ್ಚಿ ಹೋಗ್ತಾನೇ ಇರುತ್ತೆ. ಆಗ ಜನ ಹಾಕೋ ಶಾಪ ಒಂದೆರಡಲ್ಲ. ಆದರೆ ಬಿಹಾರ್‌ನಲ್ಲಿ(Bihar) ಮಾತ್ರ ಪರಿಸ್ಥಿತಿ ಕೊಂಚ ನಿಗೂಢವಾಗಿದೆ. ಕಾರಣ ಅಲ್ಲಿ ಭಾರೀ ಮಳೆ ಏನೂ ಇಲ್ಲ. ಪ್ರವಾಹದ(Flood) ಅಬ್ಬರವೂ ಇಲ್ಲಾ ಆದರೂ ಮೂರೇ ಮೂರು ವಾರದಲ್ಲಿ 13ಕ್ಕೂ ಹೆಚ್ಚು ಸೇತುವೆಗಳು ಕುಸಿದು ಬಿದ್ದು ಸಮಾಧಿ ಆಗ್ಹೋಗ್ಬಿಟ್ಟಿದೆ. ಇಲ್ಲಿ ನೋಡಿ ಕೋಟಿ ಕೋಟಿ ಖರ್ಚು ಮಾಡಿ ಕಟ್ಟಲಾಗಿರುವ ಸೇತುವೆಗಳ ದುರ್ದೆಸೆ ಹೇಂಗಿದೆ ಅಂತ. ಕೆಲವೇ ಕೆಲವು ನಿಮಿಷಗಳು ಅಷ್ಟೇ. ಕಣ್ಮುಂದೆಯೇ ಕುಸಿದು ಬಿದ್ದಿತ್ತು ದೊಡ್ಡ ದೊಡ್ಡ ಆಕಾರದ ಸೇತುವೆಗಳು. ಈಗ ಸೇತುವೆಗಳಿರೋ(Bridges) ಜಾಗದಲ್ಲಿ ಇರೋದು ಕೇವಲ ಸಿಮೆಂಟ್, ಕಲ್ಲು ಹಾಗೂ ಕಾಂಕ್ರಿಟ್‌ನ ಧೂಳೂ ಮಣ್ಣಿನ ರಾಶಿ ಅಷ್ಟೆ. ಇದೇನು ಅಂತಿಂಥ ಸೇತುವೆಯಲ್ಲ, ಸುಮಾರು 12 ಕೋಟಿ ವೆಚ್ಚದಲ್ಲಿ ನಿರ್ಮಾಣ ಮಾಡಲಾಗಿದ್ದ ಸೇತುವೆ. ಇದಕ್ಕಾಗಿ ಕೋಟಿ-ಕೋಟಿ ಖರ್ಚು ಮಾಡಿದ್ರೂ, ಕ್ಷಣಾರ್ಧದಲ್ಲಿ ಬಖರಾ ನದಿಯಲ್ಲಿ ಬಿದ್ದು ತನ್ನ ಅಸ್ತಿತ್ವವನ್ನೇ ಕಳೆದುಕೊಂಡು ಬಿಟ್ಟಿತ್ತು.

ಇದನ್ನೂ ವೀಕ್ಷಿಸಿ:  Today Horoscope: ಈ ರಾಶಿಯವರಿಗೆ ಇಂದು ವ್ಯಥೆಯ ದಿನವಾಗಿದ್ದು, ಮಾನಸಿಕವಾಗಿ ಕುಗ್ಗುವಿರಿ..

19:36ಯುಪಿ ಕದನ 2027: ‘ಲೋಕ’ ಪಾಠ, ಕಮಲ ಪಡೆಯ ಪ್ರತೀಕಾರ! ವಿಪಕ್ಷಗಳ ನಿದ್ದೆಗೆಡಿಸಿದ ಬಿಜೆಪಿಯ ಮಹಾ ಚಾಣಕ್ಯ ತಂತ್ರ!
39:34ಅಮಿತ್ ಶಾ ರಣತಂತ್ರ: ಬದಲಾಗಲಿದೆಯೇ ಬಲಾಬಲ? 3ನೇ 2ರಷ್ಟು ಬಹುಮತ ಪಡೆಯಲು ಹೆಜ್ಜೆ
21:15ಬೆಲೆಗೆ ಬಿದ್ದ 200 ಕೋಟಿ ರೂ ಸರ್ಕಾರಿ ಎಂಜಿನೀಯರ್, ಕೆಜಿಗಟ್ಟಲೇ ಚಿನ್ನ ಬೆಳ್ಳಿ, ಹಲವು ಭವ್ಯ ಬಂಗಲೇ ಸೀಝ್
19:50Suvarna Special: ನನ್ನವರು ಯಾರೂ ಇಲ್ಲ, ದೀದಿ ಕಟ್ಟಿದ ದಶಕದ ಕೋಟೆ ಒಂದೇ ಏಟಿಗೆ ಛಿದ್ರ
21:25ಮಧ್ಯಪ್ರಾಚ್ಯ ಯುದ್ಧ ನಡುವೆ ಭಾರತ ಟಾರ್ಗೆಟ್, ಟ್ರಂಪ್ ಎಡವಟ್ಟಿಗೆ ಮೋದಿ ಸರ್ಕಾರ ಮಾಡಿದ್ದೇನು?
24:27ನೆಹರು ದಾಖಲೆ ಮುರಿದ ಮೋದಿ ಸುದೀರ್ಘ ಆಡಳಿತ, 3 ಬಾರಿ ಜನಾದೇಶ, ಕದಲದ ಮೋದಿ ಸಿಂಹಾಸನ, ಹೇಗಿತ್ತು 4398 ದಿನಗಳ ಆಡಳಿತ?
24:09ದೀದಿ ಕೋಟೆಯಲ್ಲಿ ಮಹಾಬಿರುಕು.. ಏನು ಕಾರಣ? ಗಜಕೇಸರಿ ವ್ಯೂಹ.. ದೀದಿ ದಿಗ್ಬಂಧನ.. ಏನಿದರ ಗುಟ್ಟು?
24:26ಪ್ಲಾಸ್ಟಿಕ್ ನೋಟು... ಕರೆನ್ಸಿ ಕ್ರಾಂತಿ! ಕಾಗದದ ನೋಟುಗಳ ಆಯಸ್ಸು ಖತಂ, ಮತ್ತೆ ಡಿಮಾನಟೈಸೇಶನ್..?
21:41ಕಮಲ ಬಿಟ್ಟು ಅಖಾಡಕ್ಕಿಳಿದ 'ಸಿಂಗಂ' ! 'ವಿ ದಿ ಲೀಡರ್ಸ್' ಹೊಸ ಆಂದೋಲನ ಘೋಷಿಸಿದ ಅಣ್ಣಾಮಲೈ!
24:48ಬೆಂಗಳೂರಲ್ಲೂ ಮೊಳಗುತ್ತಾ ವಿಜಯ್ ವಿಸಿಲ್ ಸದ್ದು? ತಮಿಳು ಮತದಾರರು ಹೆಚ್ಚಿರುವ ವಾರ್ಡ್​ಗಳಲ್ಲಿ ಸ್ಪರ್ಧಿಸುತ್ತಾ ಟಿವಿಕೆ?
Read more