Bridge collapse: ಭಕ್ತರ ಪಾಲಿಗೆ ಸಾವಿನ ಸೇತುವೆಯಾದ ಮಚ್ಚು ನದಿಯ ಸೇತುವೆ! ಕಳಪೆ ಗುಣಮಟ್ಟದ ಕಾಮಗಾರಿಯೇ ಈ ದುರಂತಗಳಿಗೆ ಕಾರಣ..!

Bridge collapse: ಭಕ್ತರ ಪಾಲಿಗೆ ಸಾವಿನ ಸೇತುವೆಯಾದ ಮಚ್ಚು ನದಿಯ ಸೇತುವೆ! ಕಳಪೆ ಗುಣಮಟ್ಟದ ಕಾಮಗಾರಿಯೇ ಈ ದುರಂತಗಳಿಗೆ ಕಾರಣ..!

Published : Jul 15, 2024, 08:41 AM ISTUpdated : Jul 15, 2024, 08:42 AM IST

ಸರಣಿ ಸೇತುವೆಗಳ ಸಮಾಧಿ ಹಿಂದೆ ಇರೋ ಕೊಲೆಗಾರ ಯಾರು..?
ಇಡೀ ದೇಶವನ್ನೇ ಬೆಚ್ಚಿಬೀಳಿಸಿದ 2019 ಸೇತುವೆ ಕುಸಿತ ಘಟನೆ..!
ಪಾದಚಾರಿಗಳ ಮೇಲೆ ಒಮ್ಮಿಂದೊಮ್ಮೆ ಕುಸಿದು ಬಿದ್ದ ಸೇತುವೆ..!

ಭಾರತ, ಜಲಸಮಾಧಿ ಆಗ್ಹೋಗಿದ್ದಂತಿದೆ. ಉತ್ತರ ಭಾರತದ ಉತ್ತರಾಖಂಡ್, ಹಿಮಾಚಲ ಪ್ರದೇಶ ಸೇರಿದಂತೆ ಇನ್ನೂ ಅನೇಕ ಪ್ರದೇಶಗಳು ಪದೇ ಪದೇ ಜಲಾಘಾತಕ್ಕೆ ಗುರಿಯಾಗಿ ನರಳಾಡ್ತಿದೆ. ಹಿಂದೆಂದೂ ಕಂಡು ಕೇಳರಿಯದಂತ ಪ್ರಕೃತಿಯ ಈ ರೌದ್ರರೂಪ ನೋಡ್ತಿದ್ರೆ, ಸದ್ಯಕ್ಕೆ ಯಾರೂ ಸುರಕ್ಷಿತವಾಗಿಲ್ಲ ಅನ್ನೊದು ಎಲ್ಲರಿಗೂ ಅರ್ಥ ಆಗಿ ಹೋಗಿದೆ. ಪ್ರವಾಹಸುರ ವಕ್ಕರಿಸಿಕೊಂಡಾಗೆಲ್ಲ ಸೇತುವೆಗಳು ಕೊಚ್ಚಿ ಹೋಗ್ತಾನೇ ಇರುತ್ತೆ. ಆಗ ಜನ ಹಾಕೋ ಶಾಪ ಒಂದೆರಡಲ್ಲ. ಆದರೆ ಬಿಹಾರ್‌ನಲ್ಲಿ(Bihar) ಮಾತ್ರ ಪರಿಸ್ಥಿತಿ ಕೊಂಚ ನಿಗೂಢವಾಗಿದೆ. ಕಾರಣ ಅಲ್ಲಿ ಭಾರೀ ಮಳೆ ಏನೂ ಇಲ್ಲ. ಪ್ರವಾಹದ(Flood) ಅಬ್ಬರವೂ ಇಲ್ಲಾ ಆದರೂ ಮೂರೇ ಮೂರು ವಾರದಲ್ಲಿ 13ಕ್ಕೂ ಹೆಚ್ಚು ಸೇತುವೆಗಳು ಕುಸಿದು ಬಿದ್ದು ಸಮಾಧಿ ಆಗ್ಹೋಗ್ಬಿಟ್ಟಿದೆ. ಇಲ್ಲಿ ನೋಡಿ ಕೋಟಿ ಕೋಟಿ ಖರ್ಚು ಮಾಡಿ ಕಟ್ಟಲಾಗಿರುವ ಸೇತುವೆಗಳ ದುರ್ದೆಸೆ ಹೇಂಗಿದೆ ಅಂತ. ಕೆಲವೇ ಕೆಲವು ನಿಮಿಷಗಳು ಅಷ್ಟೇ. ಕಣ್ಮುಂದೆಯೇ ಕುಸಿದು ಬಿದ್ದಿತ್ತು ದೊಡ್ಡ ದೊಡ್ಡ ಆಕಾರದ ಸೇತುವೆಗಳು. ಈಗ ಸೇತುವೆಗಳಿರೋ(Bridges) ಜಾಗದಲ್ಲಿ ಇರೋದು ಕೇವಲ ಸಿಮೆಂಟ್, ಕಲ್ಲು ಹಾಗೂ ಕಾಂಕ್ರಿಟ್‌ನ ಧೂಳೂ ಮಣ್ಣಿನ ರಾಶಿ ಅಷ್ಟೆ. ಇದೇನು ಅಂತಿಂಥ ಸೇತುವೆಯಲ್ಲ, ಸುಮಾರು 12 ಕೋಟಿ ವೆಚ್ಚದಲ್ಲಿ ನಿರ್ಮಾಣ ಮಾಡಲಾಗಿದ್ದ ಸೇತುವೆ. ಇದಕ್ಕಾಗಿ ಕೋಟಿ-ಕೋಟಿ ಖರ್ಚು ಮಾಡಿದ್ರೂ, ಕ್ಷಣಾರ್ಧದಲ್ಲಿ ಬಖರಾ ನದಿಯಲ್ಲಿ ಬಿದ್ದು ತನ್ನ ಅಸ್ತಿತ್ವವನ್ನೇ ಕಳೆದುಕೊಂಡು ಬಿಟ್ಟಿತ್ತು.

ಇದನ್ನೂ ವೀಕ್ಷಿಸಿ:  Today Horoscope: ಈ ರಾಶಿಯವರಿಗೆ ಇಂದು ವ್ಯಥೆಯ ದಿನವಾಗಿದ್ದು, ಮಾನಸಿಕವಾಗಿ ಕುಗ್ಗುವಿರಿ..

24:25ಭಾರತದ ಬಳಿಯೂ ಇದೆ ಮಲಕ್ಕಾ ಜಲಸಂಧಿ ಮುಚ್ಚಿದ್ರೆ ಕೆಲ ದೇಶದ ಕತೆ ಗೋವಿಂದ
22:26ಬಂಗಾಳ ಬೆಂಕಿಯಲ್ಲಿ ಕಮಲ ಕಸರತ್ತು..ಕೇರಳ ಕಿರೀಟ.. ಸರಳ ಬಹುಮತ.. ಸಮೀಕ್ಷೆ ಸೀಕ್ರೆಟ್!
23:34ಕೇರಳ ಎಲೆಕ್ಷನ್ ಗ್ರೌಂಡ್ ರಿಪೋರ್ಟ್: ಕನ್ನಡಿಗರೇ ಹೆಚ್ಚಿರುವ ಮಂಜೇಶ್ವರದ ಜನ ಹೇಳೋದೇನು?
20:04Suvarna Focus: ಕೆಂಪು ರಕ್ಕಸ ಕೋಟೆ ಧೂಳಿಪಟ, ಭಾರತ ಈಗ ನಕ್ಸಲ್ ಮುಕ್ತ! 59 ವರ್ಷಗಳ ರಕ್ಕಸನಿಗೆ ಶಾಶ್ವತ ಅಂತ್ಯಕ್ರಿಯೆ
53:2759 ವರ್ಷಗಳ ನಕ್ಸಲ್ ಯುಗಾಂತ್ಯ? ಅಮಿತ್ ಶಾ ಮಹತ್ವದ ಘೋಷಣೆ! 59 ವರ್ಷದ ಬಳಿಕ ಭಾರತ ನಿರಾಳ!
16:00ನೆತನ್ಯಾಹು ಹೆಣೆದ 'ಹೆಕ್ಸಾಗನ್' ವ್ಯೂಹಕ್ಕೆ ಮೋದಿ ಸಾರಥಿ: ಇಸ್ರೇಲ್ ಭೇಟಿಯಿಂದ ಜಾಗತಿಕ ರಾಜಕಾರಣದಲ್ಲಿ ಹೊಸ ಸಂಚಲನ!
18:19ಸರ್ಕಾರಿ ನೌಕರರ ಮೇಲೆ ಯೋಗಿ ಕಟ್ಟು ನಿಟ್ಟಿನ ಆಕ್ಷನ್​: ವೇತನ ಬೇಕಿದ್ದವರು ನಿಯಮ ಪಾಲಿಸಿ.. ಏನಿದು ರೂಲ್ಸ್..?
18:27ಒಂದೇ ಒಂದು ಫೋನ್ ಕಾಲ್. ಬದಲಾಯ್ತು ಭಾರತ-ಅಮೆರಿಕ ನಂಟು! ಚೀನಾಕ್ಕೆ ಶಾಕ್, ಭಾರತಕ್ಕೆ ಲಕ್!
18:32ಸ್ವಾಮೀಜಿಯನ್ನ ಕಾಲನೇಮಿ ರಾಕ್ಷಸನಿಗೆ ಹೋಲಿಸಿದ್ರಾ ಯೋಗಿ? ಸಂತ Vs ಸನ್ಯಾಸಿ.. ತೆರೆಯ ಹಿಂದಿನ ರೋಚಕ ರಹಸ್ಯ!
03:59ಚಾಮುಂಡಿ ದೈವಕ್ಕೆ ಅವಹೇಳನ ವಿವಾದ: ದೀಪಿಕಾ ಪತಿ ರಣ್ವೀರ್ ಸಿಂಗ್ ವಿರುದ್ಧ ಎಫ್‌ಐಆರ್
Read more