ಕೊರೋನಾ ನಿಯಂತ್ರಣಕ್ಕೆ ಬರದಿದ್ದರೆ ಕರ್ಫ್ಯೂ ರಾಜ್ಯಕ್ಕೆ ವಿಸ್ತರಣೆ; CM ಯಡಿಯೂರಪ್ಪ!

ಕೊರೋನಾ ನಿಯಂತ್ರಣಕ್ಕೆ ಬರದಿದ್ದರೆ ಕರ್ಫ್ಯೂ ರಾಜ್ಯಕ್ಕೆ ವಿಸ್ತರಣೆ; CM ಯಡಿಯೂರಪ್ಪ!

Published : Apr 08, 2021, 11:28 PM ISTUpdated : Apr 08, 2021, 11:31 PM IST

ಪ್ರಧಾನಿ ನರೇಂದ್ರ ಮೋದಿ ಜೊತೆಗಿನ ಸಭೆ ಬಳಿಕ ಕರ್ನಾಟಕದಲ್ಲಿ ಕೊರೋನಾ ನಿಯಂತ್ರಣಕ್ಕೆ ನೈಟ್ ಕರ್ಫ್ಯೂ ಜಾರಿ ಮಾಡಲಾಗುತ್ತಿದೆ ಎಂದು ಸಿಎಂ ಯಡಿಯೂರಪ್ಪ ಹೇಳಿದ್ದಾರೆ. . ಆಯ್ದ ನಗರ ಹಾಗೂ ಜಿಲ್ಲೆಗಳಲ್ಲಿ ಈ ಕರ್ಫ್ಯೂ ಜಾರಿಗೆ ಬರುತ್ತಿದೆ. ಎಪ್ರಿಲ್ 10 ರಿಂದ 20 ವರೆಗೆ ಕರ್ಫ್ಯೂ ಜಾರಿಗೆ ತರಲಾಗುತ್ತಿದೆ. ಮದುವೆ ಸೇರಿ ಸಮಾರಂಭಗಳ ಮೇಲೆ ನಿರ್ಬಂಧ ಸೇರಿದಂತೆ ಹಲವು ಕಟ್ಟು ನಿಟ್ಟಿನ ಕ್ರಮ ಜಾರಿಯಾಗುತ್ತಿದೆ. ಈ ಕುರಿತು ಯಡಿಯೂರಪ್ಪ ಹೇಳಿದ್ದಾರೆ. ನ್ಯೂಸ್ ಹವರ್ ಸಂಪೂರ್ಣ ವಿಡಿಯೋ ಇಲ್ಲಿದೆ.
 

ಪ್ರಧಾನಿ ನರೇಂದ್ರ ಮೋದಿ ಜೊತೆಗಿನ ಸಭೆ ಬಳಿಕ ಕರ್ನಾಟಕದಲ್ಲಿ ಕೊರೋನಾ ನಿಯಂತ್ರಣಕ್ಕೆ ನೈಟ್ ಕರ್ಫ್ಯೂ ಜಾರಿ ಮಾಡಲಾಗುತ್ತಿದೆ ಎಂದು ಸಿಎಂ ಯಡಿಯೂರಪ್ಪ ಹೇಳಿದ್ದಾರೆ. . ಆಯ್ದ ನಗರ ಹಾಗೂ ಜಿಲ್ಲೆಗಳಲ್ಲಿ ಈ ಕರ್ಫ್ಯೂ ಜಾರಿಗೆ ಬರುತ್ತಿದೆ. ಎಪ್ರಿಲ್ 10 ರಿಂದ 20 ವರೆಗೆ ಕರ್ಫ್ಯೂ ಜಾರಿಗೆ ತರಲಾಗುತ್ತಿದೆ. ಮದುವೆ ಸೇರಿ ಸಮಾರಂಭಗಳ ಮೇಲೆ ನಿರ್ಬಂಧ ಸೇರಿದಂತೆ ಹಲವು ಕಟ್ಟು ನಿಟ್ಟಿನ ಕ್ರಮ ಜಾರಿಯಾಗುತ್ತಿದೆ. ಈ ಕುರಿತು ಯಡಿಯೂರಪ್ಪ ಹೇಳಿದ್ದಾರೆ. ನ್ಯೂಸ್ ಹವರ್ ಸಂಪೂರ್ಣ ವಿಡಿಯೋ ಇಲ್ಲಿದೆ.
 

16:00ನೆತನ್ಯಾಹು ಹೆಣೆದ 'ಹೆಕ್ಸಾಗನ್' ವ್ಯೂಹಕ್ಕೆ ಮೋದಿ ಸಾರಥಿ: ಇಸ್ರೇಲ್ ಭೇಟಿಯಿಂದ ಜಾಗತಿಕ ರಾಜಕಾರಣದಲ್ಲಿ ಹೊಸ ಸಂಚಲನ!
18:19ಸರ್ಕಾರಿ ನೌಕರರ ಮೇಲೆ ಯೋಗಿ ಕಟ್ಟು ನಿಟ್ಟಿನ ಆಕ್ಷನ್​: ವೇತನ ಬೇಕಿದ್ದವರು ನಿಯಮ ಪಾಲಿಸಿ.. ಏನಿದು ರೂಲ್ಸ್..?
18:27ಒಂದೇ ಒಂದು ಫೋನ್ ಕಾಲ್. ಬದಲಾಯ್ತು ಭಾರತ-ಅಮೆರಿಕ ನಂಟು! ಚೀನಾಕ್ಕೆ ಶಾಕ್, ಭಾರತಕ್ಕೆ ಲಕ್!
18:32ಸ್ವಾಮೀಜಿಯನ್ನ ಕಾಲನೇಮಿ ರಾಕ್ಷಸನಿಗೆ ಹೋಲಿಸಿದ್ರಾ ಯೋಗಿ? ಸಂತ Vs ಸನ್ಯಾಸಿ.. ತೆರೆಯ ಹಿಂದಿನ ರೋಚಕ ರಹಸ್ಯ!
03:59ಚಾಮುಂಡಿ ದೈವಕ್ಕೆ ಅವಹೇಳನ ವಿವಾದ: ದೀಪಿಕಾ ಪತಿ ರಣ್ವೀರ್ ಸಿಂಗ್ ವಿರುದ್ಧ ಎಫ್‌ಐಆರ್
22:22ಕರ್ಮಭೂಮಿಯಲ್ಲೇ ಪ್ರಾಣ ಬಿಟ್ಟ ಬಾರಾಮತಿಯ ದಾದಾ: ಮಹಾಯುತಿ ಮೈತ್ರಿಯಲ್ಲಿ ಬಿರುಕು ತರುತ್ತಾ ಅಜಿತ್ ಪವಾರ್ ಸಾವು?
22:38ನೀನೆ ನನ್ನ ಬೆಳ್ಳಿ ಅನ್ನೋ ದಿನವೂ ಬಂತು ನೋಡಿ: ಬೆಳ್ಳಿ ಬೆಲೆ ಏರಿಕೆಗೆ ಕಾರಣ ಏನು?
18:51ಡಾಲರ್ ಸಾಮ್ರಾಜ್ಯ ಪತನ? ಚಿನ್ನದ ಅಧಿಪತ್ಯ ಶುರು, ಡಾಲರ್ ಕಂಗಾಲು! ಬಂಗಾರ ರಾಶಿ ಹಾಕ್ತಿರೋ ರಿಸರ್ವ್ ಬ್ಯಾಂಕ್‌
21:47ಮೋದಿ ಮೆಚ್ಚಿದ 'ಬಾಸ್' ಈಗ ಕಮಲ ಪಡೆಯ ಹೊಸ ಸಾರಥಿ! ನಿತಿನ್ ನಬೀನ್ ನನಗೂ ಬಾಸ್ ಎಂದಿದ್ದೇಕೆ ನಮೋ?
22:10ಏಷ್ಯಾದ ಶ್ರೀಮಂತ ಪಾಲಿಕೆಗೆ ಬಿಜೆಪಿಯೇ ಬಿಗ್ ಬಾಸ್: ಅಸ್ತಿತ್ವದ ಆಟದಲ್ಲಿ ಅಣ್ತಮ್ಮಾಸ್ ಗೆದ್ದರಾ, ಸೋತರಾ?