NewsHour ನೇಮಕಾತಿ ಅಕ್ರಮದಲ್ಲಿ ಅಶ್ವತ್ ನಾರಾಯಣ್ ಹೆಸರು, ಕಾಂಗ್ರೆಸ್ ಆರೋಪಕ್ಕೆ ಸಚಿವರು ಕೆಂಡಾಮಂಡಲ!

NewsHour ನೇಮಕಾತಿ ಅಕ್ರಮದಲ್ಲಿ ಅಶ್ವತ್ ನಾರಾಯಣ್ ಹೆಸರು, ಕಾಂಗ್ರೆಸ್ ಆರೋಪಕ್ಕೆ ಸಚಿವರು ಕೆಂಡಾಮಂಡಲ!

Published : May 02, 2022, 11:59 PM IST
  • ಕಾಂಗ್ರೆಸ್ ಹಾಗೂ ಅಶ್ವತ್ ನಾರಾಯಣ್ ನಡುವೆ ಜಟಾಪಟಿ
  • ಅಶ್ವತ್ ಮೇಲೆ ನೇಮಕಾತಿ ಅಕ್ರಮ ಆರೋಪ ಮಾಡಿದ ಕಾಂಗ್ರೆಸ್
  • ಕಾಂಗ್ರೆಸ್ ಬಿಟ್ಟು ತಪ್ಪು ಮಾಡಿದೆ, ಎಂಟಿಬಿ ಹೇಳಿಕೆ ತಂದ ಸಂಚಲನ

ಪಿಎಸ್ಐ ನೇಮಕಾತಿ ಹಗರಣದಲ್ಲಿ ಕಾಂಗ್ರೆಸ್ ಅಶ್ವತ್ಥ್ ಹೆಸರನ್ನು ಉಲ್ಲೇಖಿಸಿದೆ. ಇದಕ್ಕೆ ಕೆಂಡಾಮಂಡಲರಾಗಿರುವ ಸಚಿವರು, ಡಿಕೆ ಶಿವಕುಮಾರ್ ಬಂಡವಾಳ ಬಿಚ್ಚಿಡುವುದಾಗಿ ಹೇಳಿದ್ದಾರೆ. ಪ್ರಾಮಾಣಿಕರ ಮೇಲೆ ಸುಳ್ಳು ಆರೋಪಗಳನ್ನು ಹೊರಿಸಲಾಗುತ್ತಿದೆ ಎಂದು ಅಶ್ವತ್ ಹೇಳಿದ್ದಾರೆ. ಎಟಿಂಬಿ ನಾಗರಾಜ್ ಸ್ಫೋಟಕ ಹೇಳಿಕೆ ಸೇರಿದಂತೆ ನ್ಯೂಸ್ ಹವರ್ ವಿಡಿಯೋ ಇಲ್ಲಿದೆ.

22:10ಏಷ್ಯಾದ ಶ್ರೀಮಂತ ಪಾಲಿಕೆಗೆ ಬಿಜೆಪಿಯೇ ಬಿಗ್ ಬಾಸ್: ಅಸ್ತಿತ್ವದ ಆಟದಲ್ಲಿ ಅಣ್ತಮ್ಮಾಸ್ ಗೆದ್ದರಾ, ಸೋತರಾ?
21:07ಅಸ್ಸಾಂ ಅಖಾಡದಲ್ಲಿ ಡಿಕೆ–ಪ್ರಿಯಾಂಕ ಹಿಮಾಗ್ನಿ ಯಜ್ಞ! ಕಮಲ ಸಾಮ್ರಾಜ್ಯಕ್ಕೆ ಡೆಡ್ಲಿ ಸವಾಲು
23:42ಭರತ ಭೂಮಿಯ ಮೇಲೆ ಕೋಪಿಸಿಕೊಂಡನಾ ಭಾಸ್ಕರ..? ನೆತ್ತಿ ಸುಡುವ ಸೂರ್ಯ ಬೆಳಕು ಚೆಲ್ಲುತ್ತಿಲ್ಲವೇಕೆ..?
23:23ಮಹಾ ದಾಖಲೆಗೆ ಸಿದ್ದು ಅರಸ.. ಮೊಳಗಿತು ರಣಘೋಷ..! ಡಿಕೆ ಮೌನದ ಹಿಂದೆ ಅಡಗಿದ್ಯಾ ಗುಡುಗಿನ ಸದ್ದು..?
20:56ಮೂರು ದಶಕದ ಬಳಿಕ ಗಾಂಧಿ ಕುಟುಂಬದಲ್ಲಿ ಮದುವೆ ಸಂಭ್ರಮ: ರೈಹಾನ್ ವಾದ್ರಾ–ಅವಿವಾ ಬೇಗ್ ಲವ್ ಸ್ಟೋರಿ
23:19Bullet Train: ಸಮುದ್ರದಡಿ 7 ಕಿ.ಮೀ ಸುರಂಗ, ದೇಶದ ಮೊದಲ ಅದ್ಭುತ! ಬಂದ ಬಂದ ಬುಲೆಟ್‌ ಬಾಬಾ!
21:52ಖಗ ಮೃಗಗಳ ಮೂಲಕ ಗೂಢಚರ್ಯೆ: ಪ್ರಾಣಿ, ಪಕ್ಷಿ, ಕೀಟಗಳಿಂದ ಹೇಗೆ ನಡೆಯುತ್ತೆ ಗೂಢಚರ್ಯೆ
21:11ಮೋದಿ ಓಮನ್ ಭೇಟಿ.. ಪಾಕ್ ಚೀನಾ ಪತರಗುಟ್ಟಿದ್ದೇಕೆ? ಶತಕೋಟಿ ಒಡೆಯನ ಸಾಮ್ರಾಜ್ಯ ಹೇಗಿದೆ ಗೊತ್ತಾ..!
19:21ಆರ್ಥಿಕತೆ ಬಾಹುಬಲಿಯ ರೂಪಾಯಿ ಮೌಲ್ಯ ICUನಲ್ಲಿ; ಅಂದುಕೊಂಡಂಗಿಲ್ಲ ಭವಿಷ್ಯ!
20:57Suvarna Special: ಮಮತಾ ಬತ್ತಳಿಕೆ ಹೊಸ ಅಸ್ತ್ರ ಯಾವುದು ? ಮೋದಿ ವಿರುದ್ಧ ಹಿಂದೂ ಅಸ್ತ್ರ ಹಿಡಿದ ದೀದಿ..!
Read more