NewsHour ನೇಮಕಾತಿ ಅಕ್ರಮದಲ್ಲಿ ಅಶ್ವತ್ ನಾರಾಯಣ್ ಹೆಸರು, ಕಾಂಗ್ರೆಸ್ ಆರೋಪಕ್ಕೆ ಸಚಿವರು ಕೆಂಡಾಮಂಡಲ!

NewsHour ನೇಮಕಾತಿ ಅಕ್ರಮದಲ್ಲಿ ಅಶ್ವತ್ ನಾರಾಯಣ್ ಹೆಸರು, ಕಾಂಗ್ರೆಸ್ ಆರೋಪಕ್ಕೆ ಸಚಿವರು ಕೆಂಡಾಮಂಡಲ!

Published : May 02, 2022, 11:59 PM IST
  • ಕಾಂಗ್ರೆಸ್ ಹಾಗೂ ಅಶ್ವತ್ ನಾರಾಯಣ್ ನಡುವೆ ಜಟಾಪಟಿ
  • ಅಶ್ವತ್ ಮೇಲೆ ನೇಮಕಾತಿ ಅಕ್ರಮ ಆರೋಪ ಮಾಡಿದ ಕಾಂಗ್ರೆಸ್
  • ಕಾಂಗ್ರೆಸ್ ಬಿಟ್ಟು ತಪ್ಪು ಮಾಡಿದೆ, ಎಂಟಿಬಿ ಹೇಳಿಕೆ ತಂದ ಸಂಚಲನ

ಪಿಎಸ್ಐ ನೇಮಕಾತಿ ಹಗರಣದಲ್ಲಿ ಕಾಂಗ್ರೆಸ್ ಅಶ್ವತ್ಥ್ ಹೆಸರನ್ನು ಉಲ್ಲೇಖಿಸಿದೆ. ಇದಕ್ಕೆ ಕೆಂಡಾಮಂಡಲರಾಗಿರುವ ಸಚಿವರು, ಡಿಕೆ ಶಿವಕುಮಾರ್ ಬಂಡವಾಳ ಬಿಚ್ಚಿಡುವುದಾಗಿ ಹೇಳಿದ್ದಾರೆ. ಪ್ರಾಮಾಣಿಕರ ಮೇಲೆ ಸುಳ್ಳು ಆರೋಪಗಳನ್ನು ಹೊರಿಸಲಾಗುತ್ತಿದೆ ಎಂದು ಅಶ್ವತ್ ಹೇಳಿದ್ದಾರೆ. ಎಟಿಂಬಿ ನಾಗರಾಜ್ ಸ್ಫೋಟಕ ಹೇಳಿಕೆ ಸೇರಿದಂತೆ ನ್ಯೂಸ್ ಹವರ್ ವಿಡಿಯೋ ಇಲ್ಲಿದೆ.

21:52ಖಗ ಮೃಗಗಳ ಮೂಲಕ ಗೂಢಚರ್ಯೆ: ಪ್ರಾಣಿ, ಪಕ್ಷಿ, ಕೀಟಗಳಿಂದ ಹೇಗೆ ನಡೆಯುತ್ತೆ ಗೂಢಚರ್ಯೆ
21:11ಮೋದಿ ಓಮನ್ ಭೇಟಿ.. ಪಾಕ್ ಚೀನಾ ಪತರಗುಟ್ಟಿದ್ದೇಕೆ? ಶತಕೋಟಿ ಒಡೆಯನ ಸಾಮ್ರಾಜ್ಯ ಹೇಗಿದೆ ಗೊತ್ತಾ..!
19:21ಆರ್ಥಿಕತೆ ಬಾಹುಬಲಿಯ ರೂಪಾಯಿ ಮೌಲ್ಯ ICUನಲ್ಲಿ; ಅಂದುಕೊಂಡಂಗಿಲ್ಲ ಭವಿಷ್ಯ!
20:57Suvarna Special: ಮಮತಾ ಬತ್ತಳಿಕೆ ಹೊಸ ಅಸ್ತ್ರ ಯಾವುದು ? ಮೋದಿ ವಿರುದ್ಧ ಹಿಂದೂ ಅಸ್ತ್ರ ಹಿಡಿದ ದೀದಿ..!
19:44Suvarna Special: ಸಂನ್ಯಾಸಿ ಸಿಂಹಾಸನ.. ಸಂಘ ಸಪ್ತಕೋಟಿ..! ಯೋಗಿ ಪಟ್ಟಕ್ಕೆ ಏಳು ಸುತ್ತಿನ ಕೋಟೆ ಕಟ್ಟುತ್ತಿದೆ RSS..!
18:19ಪುಟಿನ್ ಭಾರತ ಭೇಟಿಯಿಂದ ಹೊಸ ಚರಿತ್ರೆಗೆ ಮುನ್ನುಡಿ, ಕೆಲ ರಾಷ್ಟ್ರಗಳಿಗೆ ಟೆನ್ಶನ್
45:03ಕಿಚ್ಚು ಹೊತ್ತಿಸಿದ ‘ಸಂಚಾರ ಸಾಥಿ​’ ಆ್ಯಪ್; ನಾಯಿ ಇಂದಿನ ಮುಖ್ಯ ವಿಷಯ ಎಂದು ರಾಹುಲ್ ವ್ಯಂಗ್ಯ
01:49Viral Video: ಹೈದ್ರಾಬಾದ್‌ನಲ್ಲಿ ಅಮಾನವೀಯ ಕೃತ್ಯ, ಪುಟ್ಟ ಬಾಲಕಿಯ ಮೇಲೆ ಶಾಲೆಯ ಆಯಾ ಕ್ರೌರ್ಯ!
20:02ಮೋದಿ ಮಾರ್ಗ.. ಕುಮಾರ ಪರ್ವ: ಆತ್ಮನಿರ್ಭರ ಹೆಜ್ಜೆ.. ನಮೋ ಗುರಿಗೆ ಎಚ್​ಡಿಕೆ ಸಾಥ್​​!
20:35Ditwah Cyclone: ಕಾಡುವ ಮಳೆ, ನಡುಗುವು ಭೂಮಿ: ಕಡಲಿನಿಂದ ಕೇಡಿನ ಸಂದೇಶ!
Read more