NewsHour ನೇಮಕಾತಿ ಅಕ್ರಮದಲ್ಲಿ ಅಶ್ವತ್ ನಾರಾಯಣ್ ಹೆಸರು, ಕಾಂಗ್ರೆಸ್ ಆರೋಪಕ್ಕೆ ಸಚಿವರು ಕೆಂಡಾಮಂಡಲ!

NewsHour ನೇಮಕಾತಿ ಅಕ್ರಮದಲ್ಲಿ ಅಶ್ವತ್ ನಾರಾಯಣ್ ಹೆಸರು, ಕಾಂಗ್ರೆಸ್ ಆರೋಪಕ್ಕೆ ಸಚಿವರು ಕೆಂಡಾಮಂಡಲ!

Published : May 02, 2022, 11:59 PM IST
  • ಕಾಂಗ್ರೆಸ್ ಹಾಗೂ ಅಶ್ವತ್ ನಾರಾಯಣ್ ನಡುವೆ ಜಟಾಪಟಿ
  • ಅಶ್ವತ್ ಮೇಲೆ ನೇಮಕಾತಿ ಅಕ್ರಮ ಆರೋಪ ಮಾಡಿದ ಕಾಂಗ್ರೆಸ್
  • ಕಾಂಗ್ರೆಸ್ ಬಿಟ್ಟು ತಪ್ಪು ಮಾಡಿದೆ, ಎಂಟಿಬಿ ಹೇಳಿಕೆ ತಂದ ಸಂಚಲನ

ಪಿಎಸ್ಐ ನೇಮಕಾತಿ ಹಗರಣದಲ್ಲಿ ಕಾಂಗ್ರೆಸ್ ಅಶ್ವತ್ಥ್ ಹೆಸರನ್ನು ಉಲ್ಲೇಖಿಸಿದೆ. ಇದಕ್ಕೆ ಕೆಂಡಾಮಂಡಲರಾಗಿರುವ ಸಚಿವರು, ಡಿಕೆ ಶಿವಕುಮಾರ್ ಬಂಡವಾಳ ಬಿಚ್ಚಿಡುವುದಾಗಿ ಹೇಳಿದ್ದಾರೆ. ಪ್ರಾಮಾಣಿಕರ ಮೇಲೆ ಸುಳ್ಳು ಆರೋಪಗಳನ್ನು ಹೊರಿಸಲಾಗುತ್ತಿದೆ ಎಂದು ಅಶ್ವತ್ ಹೇಳಿದ್ದಾರೆ. ಎಟಿಂಬಿ ನಾಗರಾಜ್ ಸ್ಫೋಟಕ ಹೇಳಿಕೆ ಸೇರಿದಂತೆ ನ್ಯೂಸ್ ಹವರ್ ವಿಡಿಯೋ ಇಲ್ಲಿದೆ.

18:54ಐದೇ ದಿನಕ್ಕೆ 2 ಕೋಟಿ ಜಿರಳೆ ಸೈನಿಕರು, ಜೆನ್‌ಝೀ ಅಕ್ರೋಶವೋ, ಕ್ರಾಂತಿಯ ಕಿಚ್ಚೋ?
30:39‘ದೇಶಕ್ಕೆ ಆರ್ಥಿಕ ತೂಫಾನ್ ಬರಲಿದೆ.. ದೇಶ ಮಾರಿದ್ದಾರೆ’ ಪ್ರಧಾನಿ ಮೋದಿ ದೇಶದ್ರೋಹಿ ಎಂದು ರಾಹುಲ್ ವಿವಾದ!
21:46ಜೇಬು ಖಾಲಿ ಖಾಲಿ, ಚುಚ್ಚುತ್ತಿದೆ ಚಿನ್ನದ ಚೂರಿ, ಇನ್ನೆಷ್ಟು ಹೆಚ್ಚಾಗಲಿದೆ ಪೆಟ್ರೋಲ್ ಬೆಲೆ?
47:39ಸೋಷಿಯಲ್ ಮೀಡಿಯಾದಲ್ಲಿ 'ಕಾಕ್ರೋಚ್ ಜನತಾ ಪಾರ್ಟಿ' ಕೋಲಾಹಲ: GenZ ಹೋರಾಟವೋ, ಬರೀ ಕ್ರೇಜೋ?
20:58ರಾಜೀವ್ ಗಾಂಧಿ ಹತ್ಯೆ ಮಾಡಿದ್ದ LTTE ಪ್ರಭಾಕರನ್ ಸ್ಮರಿಸಿದ ತಮಿಳುನಾಡು ಸಿಎಂ ವಿಜಯ್: ಕಾಂಗ್ರೆಸ್‌ಗೆ ಇಕ್ಕಟ್ಟು!
45:25ಸಾಮಾನ್ಯ ಜನರ ಜೇಬಿಗೆ ಕೈ ಹಾಕಿದ ಮೋದಿ ಸರ್ಕಾರ: ಮುಂದೈತಾ ಮಾರಿಹಬ್ಬ?
20:46ಕನಸಿಗೆ ಎದುರಾಯ್ತು ಚತುರ್ಮುಖ ಕಂಟಕ! ಭಾರತದ ಖಜಾನೆ ಖಾಲಿ, ಬಂಗಾರವೇ ವಿಲನ್!
22:50ದಳಪತಿ ಹೊಡೆತಕ್ಕೆ ಅಮ್ಮನ ಕೋಟೆ ಛಿದ್ರ, ವಿಜಯ್‌ಗೆ ಜೈ ಎಂದ ಜಯಲಲಿತಾ ಪಕ್ಷದ 30 ಶಾಸಕರು
21:28ಸಾಲ ಮಾಡಿ ತುಪ್ಪ ತಿನ್ನಿಸಬೇಕಾ ಮುಖ್ಯಮಂತ್ರಿ ವಿಜಯ್? ಏನ್ ಮಾಡ್ತಾರೆ ದಳಪತಿ ?
19:23₹10 ಲಕ್ಷ ಕೋಟಿ ಸಾಲದ ಬೆಟ್ಟ.. ಹೊಸ ಸರ್ಕಾರಕ್ಕೆ ಬಿಗ್ ಚಾಲೆಂಜ್: ವಿಜಯ್ ವಿಜಯ ತಂತ್ರವೇನು?
Read more