ಸಿಎಎ ಕಾಯ್ದೆ ಅಧಿಕೃತವಾಗಿ ಜಾರಿ: ಏನಿದು ಪೌರತ್ವ ತಿದ್ದುಪಡಿ ಕಾಯ್ದೆ? ವಿರೋಧ ಯಾಕೆ ?

ಸಿಎಎ ಕಾಯ್ದೆ ಅಧಿಕೃತವಾಗಿ ಜಾರಿ: ಏನಿದು ಪೌರತ್ವ ತಿದ್ದುಪಡಿ ಕಾಯ್ದೆ? ವಿರೋಧ ಯಾಕೆ ?

Published : Mar 12, 2024, 05:41 PM IST

ಲೋಕಸಭಾ ಚುನಾವಣೆ ಹೊತ್ತಲ್ಲಿ ಕೇಂದ್ರ ಸರ್ಕಾರ ಪೌರತ್ವ ತಿದ್ದುಪಡಿ ಕಾಯ್ದೆಯನ್ನು ಜಾರಿಗೊಳಿಸಿದೆ.
 

ದೇಶದಲ್ಲಿ ಸಿಎಎ ಕಾಯ್ದೆಯನ್ನು ಜಾರಿ ಮಾಡಲಾಗಿದೆ. ಇದು ಲೋಕಸಭಾ ಚುನಾವಣೆಗೆ(Loksabha) ಹೊಸ ಅಸ್ತ್ರವಾಗಲಿದೆ. 2019ರಲ್ಲಿ ತಿದ್ದುಪಡಿಯಾಗಿದ್ದ ಈ ಕಾಯ್ದೆ ಅಂಗೀಕಾರವಾಗಿತ್ತು. ಜಾರಿಯಾಗಿದ್ದ ಪೌರತ್ವ ಕಾಯ್ದೆಗೆ(Citizenship Amendment Act) ದೇಶದಲ್ಲಿ ವಿರೋಧ ವ್ಯಕ್ತವಾಗಿತ್ತು. ಇದು ಮುಸ್ಲಿಮರಿಗೆ(Muslims) ಅನ್ಯಾಯವೆಸಗುವ ಕಾನೂನೆಂದು ವಿರೋಧ ವ್ಯಕ್ತಪಡಿಸಲಾಗಿತ್ತು. ಅಲ್ಲದೇ ಇದು ಜಾರಿಯಾಗದಂತೆ ದೇಶಾದ್ಯಂತ ದೊಡ್ಡ ಮಟ್ಟದಲ್ಲಿ ಹೋರಾಟವನ್ನು ನಡೆಸಲಾಗಿತ್ತು. ತೀವ್ರ ವಿರೋಧ ಕೇಳಿ ಬಂದಿದ್ದರಿಂದ ಕಾಯ್ದೆ ಜಾರಿಗೆ ತಾತ್ಕಾಲಿಕ ತಡೆ ನೀಡಲಾಗಿತ್ತು. ಚುನಾವಣೆ ಸಂದರ್ಭದಲ್ಲಿ ಇದನ್ನೇ ಕೇಂದ್ರ ಸರ್ಕಾರ(Central Government) ಅಸ್ತ್ರವನ್ನಾಗಿಸಿಕೊಂಡಿದೆ.

ಇದನ್ನೂ ವೀಕ್ಷಿಸಿ:  ಶಿವರಾತ್ರಿಯಂದೇ ಕಾಟನ್‌ಪೇಟೆ ಶಿವ ಮಟಾಷ್..! ಅವನ ಹೆಣ ಹಾಕಿದ್ದು ಮಾಜಿ ಗೆಳೆಯರು..!

22:26ಬಂಗಾಳ ಬೆಂಕಿಯಲ್ಲಿ ಕಮಲ ಕಸರತ್ತು..ಕೇರಳ ಕಿರೀಟ.. ಸರಳ ಬಹುಮತ.. ಸಮೀಕ್ಷೆ ಸೀಕ್ರೆಟ್!
23:34ಕೇರಳ ಎಲೆಕ್ಷನ್ ಗ್ರೌಂಡ್ ರಿಪೋರ್ಟ್: ಕನ್ನಡಿಗರೇ ಹೆಚ್ಚಿರುವ ಮಂಜೇಶ್ವರದ ಜನ ಹೇಳೋದೇನು?
20:04Suvarna Focus: ಕೆಂಪು ರಕ್ಕಸ ಕೋಟೆ ಧೂಳಿಪಟ, ಭಾರತ ಈಗ ನಕ್ಸಲ್ ಮುಕ್ತ! 59 ವರ್ಷಗಳ ರಕ್ಕಸನಿಗೆ ಶಾಶ್ವತ ಅಂತ್ಯಕ್ರಿಯೆ
53:2759 ವರ್ಷಗಳ ನಕ್ಸಲ್ ಯುಗಾಂತ್ಯ? ಅಮಿತ್ ಶಾ ಮಹತ್ವದ ಘೋಷಣೆ! 59 ವರ್ಷದ ಬಳಿಕ ಭಾರತ ನಿರಾಳ!
16:00ನೆತನ್ಯಾಹು ಹೆಣೆದ 'ಹೆಕ್ಸಾಗನ್' ವ್ಯೂಹಕ್ಕೆ ಮೋದಿ ಸಾರಥಿ: ಇಸ್ರೇಲ್ ಭೇಟಿಯಿಂದ ಜಾಗತಿಕ ರಾಜಕಾರಣದಲ್ಲಿ ಹೊಸ ಸಂಚಲನ!
18:19ಸರ್ಕಾರಿ ನೌಕರರ ಮೇಲೆ ಯೋಗಿ ಕಟ್ಟು ನಿಟ್ಟಿನ ಆಕ್ಷನ್​: ವೇತನ ಬೇಕಿದ್ದವರು ನಿಯಮ ಪಾಲಿಸಿ.. ಏನಿದು ರೂಲ್ಸ್..?
18:27ಒಂದೇ ಒಂದು ಫೋನ್ ಕಾಲ್. ಬದಲಾಯ್ತು ಭಾರತ-ಅಮೆರಿಕ ನಂಟು! ಚೀನಾಕ್ಕೆ ಶಾಕ್, ಭಾರತಕ್ಕೆ ಲಕ್!
18:32ಸ್ವಾಮೀಜಿಯನ್ನ ಕಾಲನೇಮಿ ರಾಕ್ಷಸನಿಗೆ ಹೋಲಿಸಿದ್ರಾ ಯೋಗಿ? ಸಂತ Vs ಸನ್ಯಾಸಿ.. ತೆರೆಯ ಹಿಂದಿನ ರೋಚಕ ರಹಸ್ಯ!
03:59ಚಾಮುಂಡಿ ದೈವಕ್ಕೆ ಅವಹೇಳನ ವಿವಾದ: ದೀಪಿಕಾ ಪತಿ ರಣ್ವೀರ್ ಸಿಂಗ್ ವಿರುದ್ಧ ಎಫ್‌ಐಆರ್
22:22ಕರ್ಮಭೂಮಿಯಲ್ಲೇ ಪ್ರಾಣ ಬಿಟ್ಟ ಬಾರಾಮತಿಯ ದಾದಾ: ಮಹಾಯುತಿ ಮೈತ್ರಿಯಲ್ಲಿ ಬಿರುಕು ತರುತ್ತಾ ಅಜಿತ್ ಪವಾರ್ ಸಾವು?
Read more