ಸಿಎಎ ಕಾಯ್ದೆ ಅಧಿಕೃತವಾಗಿ ಜಾರಿ: ಏನಿದು ಪೌರತ್ವ ತಿದ್ದುಪಡಿ ಕಾಯ್ದೆ? ವಿರೋಧ ಯಾಕೆ ?

ಸಿಎಎ ಕಾಯ್ದೆ ಅಧಿಕೃತವಾಗಿ ಜಾರಿ: ಏನಿದು ಪೌರತ್ವ ತಿದ್ದುಪಡಿ ಕಾಯ್ದೆ? ವಿರೋಧ ಯಾಕೆ ?

Published : Mar 12, 2024, 05:41 PM IST

ಲೋಕಸಭಾ ಚುನಾವಣೆ ಹೊತ್ತಲ್ಲಿ ಕೇಂದ್ರ ಸರ್ಕಾರ ಪೌರತ್ವ ತಿದ್ದುಪಡಿ ಕಾಯ್ದೆಯನ್ನು ಜಾರಿಗೊಳಿಸಿದೆ.
 

ದೇಶದಲ್ಲಿ ಸಿಎಎ ಕಾಯ್ದೆಯನ್ನು ಜಾರಿ ಮಾಡಲಾಗಿದೆ. ಇದು ಲೋಕಸಭಾ ಚುನಾವಣೆಗೆ(Loksabha) ಹೊಸ ಅಸ್ತ್ರವಾಗಲಿದೆ. 2019ರಲ್ಲಿ ತಿದ್ದುಪಡಿಯಾಗಿದ್ದ ಈ ಕಾಯ್ದೆ ಅಂಗೀಕಾರವಾಗಿತ್ತು. ಜಾರಿಯಾಗಿದ್ದ ಪೌರತ್ವ ಕಾಯ್ದೆಗೆ(Citizenship Amendment Act) ದೇಶದಲ್ಲಿ ವಿರೋಧ ವ್ಯಕ್ತವಾಗಿತ್ತು. ಇದು ಮುಸ್ಲಿಮರಿಗೆ(Muslims) ಅನ್ಯಾಯವೆಸಗುವ ಕಾನೂನೆಂದು ವಿರೋಧ ವ್ಯಕ್ತಪಡಿಸಲಾಗಿತ್ತು. ಅಲ್ಲದೇ ಇದು ಜಾರಿಯಾಗದಂತೆ ದೇಶಾದ್ಯಂತ ದೊಡ್ಡ ಮಟ್ಟದಲ್ಲಿ ಹೋರಾಟವನ್ನು ನಡೆಸಲಾಗಿತ್ತು. ತೀವ್ರ ವಿರೋಧ ಕೇಳಿ ಬಂದಿದ್ದರಿಂದ ಕಾಯ್ದೆ ಜಾರಿಗೆ ತಾತ್ಕಾಲಿಕ ತಡೆ ನೀಡಲಾಗಿತ್ತು. ಚುನಾವಣೆ ಸಂದರ್ಭದಲ್ಲಿ ಇದನ್ನೇ ಕೇಂದ್ರ ಸರ್ಕಾರ(Central Government) ಅಸ್ತ್ರವನ್ನಾಗಿಸಿಕೊಂಡಿದೆ.

ಇದನ್ನೂ ವೀಕ್ಷಿಸಿ:  ಶಿವರಾತ್ರಿಯಂದೇ ಕಾಟನ್‌ಪೇಟೆ ಶಿವ ಮಟಾಷ್..! ಅವನ ಹೆಣ ಹಾಕಿದ್ದು ಮಾಜಿ ಗೆಳೆಯರು..!

19:36ಯುಪಿ ಕದನ 2027: ‘ಲೋಕ’ ಪಾಠ, ಕಮಲ ಪಡೆಯ ಪ್ರತೀಕಾರ! ವಿಪಕ್ಷಗಳ ನಿದ್ದೆಗೆಡಿಸಿದ ಬಿಜೆಪಿಯ ಮಹಾ ಚಾಣಕ್ಯ ತಂತ್ರ!
39:34ಅಮಿತ್ ಶಾ ರಣತಂತ್ರ: ಬದಲಾಗಲಿದೆಯೇ ಬಲಾಬಲ? 3ನೇ 2ರಷ್ಟು ಬಹುಮತ ಪಡೆಯಲು ಹೆಜ್ಜೆ
21:15ಬೆಲೆಗೆ ಬಿದ್ದ 200 ಕೋಟಿ ರೂ ಸರ್ಕಾರಿ ಎಂಜಿನೀಯರ್, ಕೆಜಿಗಟ್ಟಲೇ ಚಿನ್ನ ಬೆಳ್ಳಿ, ಹಲವು ಭವ್ಯ ಬಂಗಲೇ ಸೀಝ್
19:50Suvarna Special: ನನ್ನವರು ಯಾರೂ ಇಲ್ಲ, ದೀದಿ ಕಟ್ಟಿದ ದಶಕದ ಕೋಟೆ ಒಂದೇ ಏಟಿಗೆ ಛಿದ್ರ
21:25ಮಧ್ಯಪ್ರಾಚ್ಯ ಯುದ್ಧ ನಡುವೆ ಭಾರತ ಟಾರ್ಗೆಟ್, ಟ್ರಂಪ್ ಎಡವಟ್ಟಿಗೆ ಮೋದಿ ಸರ್ಕಾರ ಮಾಡಿದ್ದೇನು?
24:27ನೆಹರು ದಾಖಲೆ ಮುರಿದ ಮೋದಿ ಸುದೀರ್ಘ ಆಡಳಿತ, 3 ಬಾರಿ ಜನಾದೇಶ, ಕದಲದ ಮೋದಿ ಸಿಂಹಾಸನ, ಹೇಗಿತ್ತು 4398 ದಿನಗಳ ಆಡಳಿತ?
24:09ದೀದಿ ಕೋಟೆಯಲ್ಲಿ ಮಹಾಬಿರುಕು.. ಏನು ಕಾರಣ? ಗಜಕೇಸರಿ ವ್ಯೂಹ.. ದೀದಿ ದಿಗ್ಬಂಧನ.. ಏನಿದರ ಗುಟ್ಟು?
24:26ಪ್ಲಾಸ್ಟಿಕ್ ನೋಟು... ಕರೆನ್ಸಿ ಕ್ರಾಂತಿ! ಕಾಗದದ ನೋಟುಗಳ ಆಯಸ್ಸು ಖತಂ, ಮತ್ತೆ ಡಿಮಾನಟೈಸೇಶನ್..?
21:41ಕಮಲ ಬಿಟ್ಟು ಅಖಾಡಕ್ಕಿಳಿದ 'ಸಿಂಗಂ' ! 'ವಿ ದಿ ಲೀಡರ್ಸ್' ಹೊಸ ಆಂದೋಲನ ಘೋಷಿಸಿದ ಅಣ್ಣಾಮಲೈ!
24:48ಬೆಂಗಳೂರಲ್ಲೂ ಮೊಳಗುತ್ತಾ ವಿಜಯ್ ವಿಸಿಲ್ ಸದ್ದು? ತಮಿಳು ಮತದಾರರು ಹೆಚ್ಚಿರುವ ವಾರ್ಡ್​ಗಳಲ್ಲಿ ಸ್ಪರ್ಧಿಸುತ್ತಾ ಟಿವಿಕೆ?
Read more