ಸಿಎಎ ಕಾಯ್ದೆ ಅಧಿಕೃತವಾಗಿ ಜಾರಿ: ಏನಿದು ಪೌರತ್ವ ತಿದ್ದುಪಡಿ ಕಾಯ್ದೆ? ವಿರೋಧ ಯಾಕೆ ?

ಸಿಎಎ ಕಾಯ್ದೆ ಅಧಿಕೃತವಾಗಿ ಜಾರಿ: ಏನಿದು ಪೌರತ್ವ ತಿದ್ದುಪಡಿ ಕಾಯ್ದೆ? ವಿರೋಧ ಯಾಕೆ ?

Published : Mar 12, 2024, 05:41 PM IST

ಲೋಕಸಭಾ ಚುನಾವಣೆ ಹೊತ್ತಲ್ಲಿ ಕೇಂದ್ರ ಸರ್ಕಾರ ಪೌರತ್ವ ತಿದ್ದುಪಡಿ ಕಾಯ್ದೆಯನ್ನು ಜಾರಿಗೊಳಿಸಿದೆ.
 

ದೇಶದಲ್ಲಿ ಸಿಎಎ ಕಾಯ್ದೆಯನ್ನು ಜಾರಿ ಮಾಡಲಾಗಿದೆ. ಇದು ಲೋಕಸಭಾ ಚುನಾವಣೆಗೆ(Loksabha) ಹೊಸ ಅಸ್ತ್ರವಾಗಲಿದೆ. 2019ರಲ್ಲಿ ತಿದ್ದುಪಡಿಯಾಗಿದ್ದ ಈ ಕಾಯ್ದೆ ಅಂಗೀಕಾರವಾಗಿತ್ತು. ಜಾರಿಯಾಗಿದ್ದ ಪೌರತ್ವ ಕಾಯ್ದೆಗೆ(Citizenship Amendment Act) ದೇಶದಲ್ಲಿ ವಿರೋಧ ವ್ಯಕ್ತವಾಗಿತ್ತು. ಇದು ಮುಸ್ಲಿಮರಿಗೆ(Muslims) ಅನ್ಯಾಯವೆಸಗುವ ಕಾನೂನೆಂದು ವಿರೋಧ ವ್ಯಕ್ತಪಡಿಸಲಾಗಿತ್ತು. ಅಲ್ಲದೇ ಇದು ಜಾರಿಯಾಗದಂತೆ ದೇಶಾದ್ಯಂತ ದೊಡ್ಡ ಮಟ್ಟದಲ್ಲಿ ಹೋರಾಟವನ್ನು ನಡೆಸಲಾಗಿತ್ತು. ತೀವ್ರ ವಿರೋಧ ಕೇಳಿ ಬಂದಿದ್ದರಿಂದ ಕಾಯ್ದೆ ಜಾರಿಗೆ ತಾತ್ಕಾಲಿಕ ತಡೆ ನೀಡಲಾಗಿತ್ತು. ಚುನಾವಣೆ ಸಂದರ್ಭದಲ್ಲಿ ಇದನ್ನೇ ಕೇಂದ್ರ ಸರ್ಕಾರ(Central Government) ಅಸ್ತ್ರವನ್ನಾಗಿಸಿಕೊಂಡಿದೆ.

ಇದನ್ನೂ ವೀಕ್ಷಿಸಿ:  ಶಿವರಾತ್ರಿಯಂದೇ ಕಾಟನ್‌ಪೇಟೆ ಶಿವ ಮಟಾಷ್..! ಅವನ ಹೆಣ ಹಾಕಿದ್ದು ಮಾಜಿ ಗೆಳೆಯರು..!

24:50ಮಹಾರಾಕ್ಷಸ El Nino ಜನ್ಮ ರಹಸ್ಯ ; 2027ರ ಬೇಸಿಗೆಯ ಎಚ್ಚರಿಕೆ ನೀಡದ ವಿಜ್ಞಾನಿಗಳು
20:322029ರ ಮಹಾಭಾರತ: ಜಿರಳೆಗಳೇ ಕಿಂಗ್ ಮೇಕರ್..! Gen Zಗಳಿಗೆ ಕನೆಕ್ಟ್ ಆಗಲು ಹೇಗಿದೆ ರಾಜಕೀಯ ನಾಯಕರ ಪ್ರಯತ್ನ..?
23:17ಪ್ಲಾಸ್ಟಿಕ್ ನೋಟ್‌ಗೆ ಹಣಕಾಸು ಸಚಿವಾಲಯ ಗ್ರೀನ್​​ ಸಿಗ್ನಲ್​​​ ! ಹರಿಯಲ್ಲ, ನೆನೆಯಲ್ಲ, ಕಳ್ಳನೋಟು ಸಾಧ್ಯವಿಲ್ಲ, ಹೇಗಿರುತ್ತೆ ಹೊಸ ಕರೆನ್ಸಿ..?
20:56Suvarna Focus: ಜಂತರ್ ಮಂತರ್‌ನಲ್ಲಿ ನಡೆದಿದ್ದೇನು? ಬೆಚ್ಚಿಬೀಳಿಸಿದ ರಿಪೋರ್ಟ್! ಆಪರೇಷನ್ 2873 ಅಸಲಿ ಸೀಕ್ರೆಟ್?
50:30ನೀಟ್ ಪೇಪರ್ ಲೀಕ್ ವಿರೋಧಿಸಿ ಮೋದಿ ಸರ್ಕಾರದ ವಿರುದ್ದ ಕಾಕ್ರೋಚ್ ದಂಗೆ, ರಣಾಂಗಣವಾದ ದೆಹಲಿ
50:01ಜುಲೈ 20ಕ್ಕೆ ಡೆಡ್‌ಲೈನ್ ಕೊಟ್ಟ ಸೋನಮ್ ವಾಂಗ್ಚುಕ್, ಮಧ್ಯ ಪ್ರವೇಶಿಸಿದ ದೆಹಲಿ ಹೈಕೋರ್ಟ್
46:41ರಾಮನ ಹುಂಡಿ ಕನ್ನ: ಬಯಲಾಗ್ತಿದೆ ಅವಿನಾಶ್ ಶುಕ್ಲಾ ಲೂಟಿ ಕಥೆ, ಗೆಳತಿಗೆ ಐಫೋನ್, ಸೋದರರಿಗೆ ಲಕ್ಷ ಲಕ್ಷ ಉಡುಗೊರೆ!
21:58ಪ್ರಳಯ ಸೂಚನೆ ಕೊಟ್ಟನಾ ಬಾಬಾ ಬರ್ಫಾನಿ? ಕರಗುತ್ತಿದೆ ಹಿಮಾಲಯದ ಜೀವನಾಡಿ, ದರ್ಶನವೇ ಸಿಗದ ಭಕ್ತರು ಮಾಯವಾದ ಶಿವಲಿಂಗ!
23:45ಮನೆಯಲ್ಲಿರುವ ಬಂಗಾರಕ್ಕೆ ಬಡ್ಡಿ ಸಿಗುತ್ತಾ? ನಿಮ್ಮ ಬಂಗಾರ, ದೇಶಕ್ಕೆ ಬಂಡವಾಳ! ಮನೆಯಲ್ಲಿಟ್ಟಿರುವ ಬಂಗಾರದ ಮೇಲೆ ಮೋದಿ ಕಣ್ಣು..!
46:14ವಿಜಯ್ ಸರ್ಕಾರ ಕೆಡವಲು ನಡೆದಿತ್ತಾ ಷಡ್ಯಂತ್ರ? ಅಧಿಕಾರಕ್ಕೆ ಬಂದ 2 ತಿಂಗಳಲ್ಲೇ ಸಂಚು?
Read more