ಕೆನಡಾದಲ್ಲಿ ಮತ್ತೆ ಮತ್ತೆ ಖಲೀಸ್ತಾನಿ ಉಗ್ರರ ಪುಂಡಾಟ; ಹಿಂದೂಗಳು, ದೇಗುಲಗಳೇ ಟಾರ್ಗೆಟ್!

ಕೆನಡಾದಲ್ಲಿ ಮತ್ತೆ ಮತ್ತೆ ಖಲೀಸ್ತಾನಿ ಉಗ್ರರ ಪುಂಡಾಟ; ಹಿಂದೂಗಳು, ದೇಗುಲಗಳೇ ಟಾರ್ಗೆಟ್!

Published : Nov 07, 2024, 11:29 PM IST

ಟ್ರುಡೋ ಭಾರತವನ್ನು ದ್ವೇಷಿಸುವುದರ ಹಿಂದೆ ರಾಜಕೀಯ ಲೆಕ್ಕಾಚಾರವಿದೆ. ಪದೇ ಪದೇ ಭಾರತದ ಬಗ್ಗೆ ಟ್ರುಡೋ ಮಾತ್ನಾಡುವುದರ ಹಿಂದೆ ರಾಜಕೀಯ ತಂತ್ರಗಾರಿಕೆ ಇದೆ.
 

ಬೆಂಗಳೂರು (ನ.7): ಕೆನಡಾದಲ್ಲಿ ಹಿಂದುಗಳಿಗೆ ರಕ್ಷಣೆ ಸಿಗುತ್ತಿಲ್ಲ. ಸಿಕ್ಕ ಸಿಕ್ಕಲ್ಲಿ ಅವರ ಮೇಲೆ ದಾಳಿ ಆಗುತ್ತಿದೆ. ಖಲಿಸ್ತಾನಿಗಳಿಂದ ಹೆಚ್ಚಾಯ್ತು ಹಿಂದೂಗಳ ಮೇಲೆ ದಾಳಿ. ದೇವಸ್ಥಾನಗಳ ಮೇಲೂ ಖಲಿಸ್ತಾನಿಗಳು ದಾಳಿ ಮಾಡುತ್ತಿದ್ದಾರೆ.

ಕೆನಡಾ ವಿರುದ್ಧ ಮೊದಲ ಬಾರಿ ಪ್ರಧಾನಿ ಮೋದಿ ಗುಡುಗಿದ್ದಾರೆ. ಟೆಂಪಲ್​ ದಾಳಿ ಬೆನ್ನಲ್ಲಿಯೇ ಟ್ರುಡೋ ಮೊಸಳೆ ಕಣ್ಣೀರು ಹಾಕಿದ್ದಾರೆ. ದೊಣ್ಣೆ ಹಿಡಿದವರನ್ನು ಬಿಟ್ಟು ಏಟು ತಿಂದವರನ್ನೇ ಬಂಧಿಸುವ ಪ್ರಯತ್ನ ನಡೆಯುತ್ತಿದೆ. ಇದರ ಬೆನ್ನಲ್ಲಿಯೇ ಕೆನಡಾದ ಹಿಂದುಗಳು ಆತಂಕದಲ್ಲಿ ದಿನ ಕಳೆಯುತ್ತಿದ್ದಾರೆ.

ಕೆನಡಾದಲ್ಲಿ ಹಿಂದೂಗಳ ಮೇಲೆ ಮತ್ತು ಹಿಂದೂ ದೇವಸ್ಥಾನಗಳ ಮೇಲೆ ದಾಳಿ ನಡೆಯುತ್ತಿರೋದು ಇದೇ ಮೊದಲೇನಲ್ಲ. ಈ ಹಿಂದೆ ಕೂಡ ಅನೇಕ ಕಡೆಗಳಲ್ಲಿ ಹಿಂದೂ ದೇವಸ್ಥಾನಗಳ ಮೇಲೆ ಖಲಿಸ್ತಾನಿ ಉಗ್ರರ ದಾಳಿ ನಡೆದಿದೆ. 
 

20:57Suvarna Special: ಮಮತಾ ಬತ್ತಳಿಕೆ ಹೊಸ ಅಸ್ತ್ರ ಯಾವುದು ? ಮೋದಿ ವಿರುದ್ಧ ಹಿಂದೂ ಅಸ್ತ್ರ ಹಿಡಿದ ದೀದಿ..!
19:44Suvarna Special: ಸಂನ್ಯಾಸಿ ಸಿಂಹಾಸನ.. ಸಂಘ ಸಪ್ತಕೋಟಿ..! ಯೋಗಿ ಪಟ್ಟಕ್ಕೆ ಏಳು ಸುತ್ತಿನ ಕೋಟೆ ಕಟ್ಟುತ್ತಿದೆ RSS..!
18:19ಪುಟಿನ್ ಭಾರತ ಭೇಟಿಯಿಂದ ಹೊಸ ಚರಿತ್ರೆಗೆ ಮುನ್ನುಡಿ, ಕೆಲ ರಾಷ್ಟ್ರಗಳಿಗೆ ಟೆನ್ಶನ್
45:03ಕಿಚ್ಚು ಹೊತ್ತಿಸಿದ ‘ಸಂಚಾರ ಸಾಥಿ​’ ಆ್ಯಪ್; ನಾಯಿ ಇಂದಿನ ಮುಖ್ಯ ವಿಷಯ ಎಂದು ರಾಹುಲ್ ವ್ಯಂಗ್ಯ
01:49Viral Video: ಹೈದ್ರಾಬಾದ್‌ನಲ್ಲಿ ಅಮಾನವೀಯ ಕೃತ್ಯ, ಪುಟ್ಟ ಬಾಲಕಿಯ ಮೇಲೆ ಶಾಲೆಯ ಆಯಾ ಕ್ರೌರ್ಯ!
20:02ಮೋದಿ ಮಾರ್ಗ.. ಕುಮಾರ ಪರ್ವ: ಆತ್ಮನಿರ್ಭರ ಹೆಜ್ಜೆ.. ನಮೋ ಗುರಿಗೆ ಎಚ್​ಡಿಕೆ ಸಾಥ್​​!
20:35Ditwah Cyclone: ಕಾಡುವ ಮಳೆ, ನಡುಗುವು ಭೂಮಿ: ಕಡಲಿನಿಂದ ಕೇಡಿನ ಸಂದೇಶ!
25:147 ನಿಮಿಷದಲ್ಲಿ 7 ಕೋಟಿ ಕದ್ದವರು 24 ಗಂಟೆಯಲ್ಲಿ ಲಾಕ್: ಪಕ್ಕಾ ಪ್ಲಾನ್​ ಮಾಡಿದವರು ಅದೊಂದು ತಪ್ಪು ಮಾಡಿದ್ರು!
22:45ಸೌದಿಯಲ್ಲಿ ಭಾರತೀಯ ಉಮ್ರಾ ಯಾತ್ರಿಗಳ ದುರಂತ ಅಂತ್ಯ: ಅಗ್ನಿವ್ಯೂಹದಿಂದ ಪಾರಾದ ಆ ಒಬ್ಬ ಯಾರು?
01:30ಮಹಾರಾಷ್ಟ್ರ: ಡಿಜೆ ವಿಚಾರಕ್ಕೆ ವರನಿಗೆ ಚಾಕು ಇರಿತ, ಡ್ರೋನ್‌ ಮೂಲಕ 2 ಕಿ.ಮೀ ಆರೋಪಿಗಳ ಚೇಸಿಂಗ್!
Read more