ಕೆನಡಾದಲ್ಲಿ ಮತ್ತೆ ಮತ್ತೆ ಖಲೀಸ್ತಾನಿ ಉಗ್ರರ ಪುಂಡಾಟ; ಹಿಂದೂಗಳು, ದೇಗುಲಗಳೇ ಟಾರ್ಗೆಟ್!

ಕೆನಡಾದಲ್ಲಿ ಮತ್ತೆ ಮತ್ತೆ ಖಲೀಸ್ತಾನಿ ಉಗ್ರರ ಪುಂಡಾಟ; ಹಿಂದೂಗಳು, ದೇಗುಲಗಳೇ ಟಾರ್ಗೆಟ್!

Published : Nov 07, 2024, 11:29 PM IST

ಟ್ರುಡೋ ಭಾರತವನ್ನು ದ್ವೇಷಿಸುವುದರ ಹಿಂದೆ ರಾಜಕೀಯ ಲೆಕ್ಕಾಚಾರವಿದೆ. ಪದೇ ಪದೇ ಭಾರತದ ಬಗ್ಗೆ ಟ್ರುಡೋ ಮಾತ್ನಾಡುವುದರ ಹಿಂದೆ ರಾಜಕೀಯ ತಂತ್ರಗಾರಿಕೆ ಇದೆ.
 

ಬೆಂಗಳೂರು (ನ.7): ಕೆನಡಾದಲ್ಲಿ ಹಿಂದುಗಳಿಗೆ ರಕ್ಷಣೆ ಸಿಗುತ್ತಿಲ್ಲ. ಸಿಕ್ಕ ಸಿಕ್ಕಲ್ಲಿ ಅವರ ಮೇಲೆ ದಾಳಿ ಆಗುತ್ತಿದೆ. ಖಲಿಸ್ತಾನಿಗಳಿಂದ ಹೆಚ್ಚಾಯ್ತು ಹಿಂದೂಗಳ ಮೇಲೆ ದಾಳಿ. ದೇವಸ್ಥಾನಗಳ ಮೇಲೂ ಖಲಿಸ್ತಾನಿಗಳು ದಾಳಿ ಮಾಡುತ್ತಿದ್ದಾರೆ.

ಕೆನಡಾ ವಿರುದ್ಧ ಮೊದಲ ಬಾರಿ ಪ್ರಧಾನಿ ಮೋದಿ ಗುಡುಗಿದ್ದಾರೆ. ಟೆಂಪಲ್​ ದಾಳಿ ಬೆನ್ನಲ್ಲಿಯೇ ಟ್ರುಡೋ ಮೊಸಳೆ ಕಣ್ಣೀರು ಹಾಕಿದ್ದಾರೆ. ದೊಣ್ಣೆ ಹಿಡಿದವರನ್ನು ಬಿಟ್ಟು ಏಟು ತಿಂದವರನ್ನೇ ಬಂಧಿಸುವ ಪ್ರಯತ್ನ ನಡೆಯುತ್ತಿದೆ. ಇದರ ಬೆನ್ನಲ್ಲಿಯೇ ಕೆನಡಾದ ಹಿಂದುಗಳು ಆತಂಕದಲ್ಲಿ ದಿನ ಕಳೆಯುತ್ತಿದ್ದಾರೆ.

ಕೆನಡಾದಲ್ಲಿ ಹಿಂದೂಗಳ ಮೇಲೆ ಮತ್ತು ಹಿಂದೂ ದೇವಸ್ಥಾನಗಳ ಮೇಲೆ ದಾಳಿ ನಡೆಯುತ್ತಿರೋದು ಇದೇ ಮೊದಲೇನಲ್ಲ. ಈ ಹಿಂದೆ ಕೂಡ ಅನೇಕ ಕಡೆಗಳಲ್ಲಿ ಹಿಂದೂ ದೇವಸ್ಥಾನಗಳ ಮೇಲೆ ಖಲಿಸ್ತಾನಿ ಉಗ್ರರ ದಾಳಿ ನಡೆದಿದೆ. 
 

24:50ಮಹಾರಾಕ್ಷಸ El Nino ಜನ್ಮ ರಹಸ್ಯ ; 2027ರ ಬೇಸಿಗೆಯ ಎಚ್ಚರಿಕೆ ನೀಡದ ವಿಜ್ಞಾನಿಗಳು
20:322029ರ ಮಹಾಭಾರತ: ಜಿರಳೆಗಳೇ ಕಿಂಗ್ ಮೇಕರ್..! Gen Zಗಳಿಗೆ ಕನೆಕ್ಟ್ ಆಗಲು ಹೇಗಿದೆ ರಾಜಕೀಯ ನಾಯಕರ ಪ್ರಯತ್ನ..?
23:17ಪ್ಲಾಸ್ಟಿಕ್ ನೋಟ್‌ಗೆ ಹಣಕಾಸು ಸಚಿವಾಲಯ ಗ್ರೀನ್​​ ಸಿಗ್ನಲ್​​​ ! ಹರಿಯಲ್ಲ, ನೆನೆಯಲ್ಲ, ಕಳ್ಳನೋಟು ಸಾಧ್ಯವಿಲ್ಲ, ಹೇಗಿರುತ್ತೆ ಹೊಸ ಕರೆನ್ಸಿ..?
20:56Suvarna Focus: ಜಂತರ್ ಮಂತರ್‌ನಲ್ಲಿ ನಡೆದಿದ್ದೇನು? ಬೆಚ್ಚಿಬೀಳಿಸಿದ ರಿಪೋರ್ಟ್! ಆಪರೇಷನ್ 2873 ಅಸಲಿ ಸೀಕ್ರೆಟ್?
50:30ನೀಟ್ ಪೇಪರ್ ಲೀಕ್ ವಿರೋಧಿಸಿ ಮೋದಿ ಸರ್ಕಾರದ ವಿರುದ್ದ ಕಾಕ್ರೋಚ್ ದಂಗೆ, ರಣಾಂಗಣವಾದ ದೆಹಲಿ
50:01ಜುಲೈ 20ಕ್ಕೆ ಡೆಡ್‌ಲೈನ್ ಕೊಟ್ಟ ಸೋನಮ್ ವಾಂಗ್ಚುಕ್, ಮಧ್ಯ ಪ್ರವೇಶಿಸಿದ ದೆಹಲಿ ಹೈಕೋರ್ಟ್
46:41ರಾಮನ ಹುಂಡಿ ಕನ್ನ: ಬಯಲಾಗ್ತಿದೆ ಅವಿನಾಶ್ ಶುಕ್ಲಾ ಲೂಟಿ ಕಥೆ, ಗೆಳತಿಗೆ ಐಫೋನ್, ಸೋದರರಿಗೆ ಲಕ್ಷ ಲಕ್ಷ ಉಡುಗೊರೆ!
21:58ಪ್ರಳಯ ಸೂಚನೆ ಕೊಟ್ಟನಾ ಬಾಬಾ ಬರ್ಫಾನಿ? ಕರಗುತ್ತಿದೆ ಹಿಮಾಲಯದ ಜೀವನಾಡಿ, ದರ್ಶನವೇ ಸಿಗದ ಭಕ್ತರು ಮಾಯವಾದ ಶಿವಲಿಂಗ!
23:45ಮನೆಯಲ್ಲಿರುವ ಬಂಗಾರಕ್ಕೆ ಬಡ್ಡಿ ಸಿಗುತ್ತಾ? ನಿಮ್ಮ ಬಂಗಾರ, ದೇಶಕ್ಕೆ ಬಂಡವಾಳ! ಮನೆಯಲ್ಲಿಟ್ಟಿರುವ ಬಂಗಾರದ ಮೇಲೆ ಮೋದಿ ಕಣ್ಣು..!
46:14ವಿಜಯ್ ಸರ್ಕಾರ ಕೆಡವಲು ನಡೆದಿತ್ತಾ ಷಡ್ಯಂತ್ರ? ಅಧಿಕಾರಕ್ಕೆ ಬಂದ 2 ತಿಂಗಳಲ್ಲೇ ಸಂಚು?
Read more