ಕೆನಡಾದಲ್ಲಿ ಮತ್ತೆ ಮತ್ತೆ ಖಲೀಸ್ತಾನಿ ಉಗ್ರರ ಪುಂಡಾಟ; ಹಿಂದೂಗಳು, ದೇಗುಲಗಳೇ ಟಾರ್ಗೆಟ್!

ಕೆನಡಾದಲ್ಲಿ ಮತ್ತೆ ಮತ್ತೆ ಖಲೀಸ್ತಾನಿ ಉಗ್ರರ ಪುಂಡಾಟ; ಹಿಂದೂಗಳು, ದೇಗುಲಗಳೇ ಟಾರ್ಗೆಟ್!

Published : Nov 07, 2024, 11:29 PM IST

ಟ್ರುಡೋ ಭಾರತವನ್ನು ದ್ವೇಷಿಸುವುದರ ಹಿಂದೆ ರಾಜಕೀಯ ಲೆಕ್ಕಾಚಾರವಿದೆ. ಪದೇ ಪದೇ ಭಾರತದ ಬಗ್ಗೆ ಟ್ರುಡೋ ಮಾತ್ನಾಡುವುದರ ಹಿಂದೆ ರಾಜಕೀಯ ತಂತ್ರಗಾರಿಕೆ ಇದೆ.
 

ಬೆಂಗಳೂರು (ನ.7): ಕೆನಡಾದಲ್ಲಿ ಹಿಂದುಗಳಿಗೆ ರಕ್ಷಣೆ ಸಿಗುತ್ತಿಲ್ಲ. ಸಿಕ್ಕ ಸಿಕ್ಕಲ್ಲಿ ಅವರ ಮೇಲೆ ದಾಳಿ ಆಗುತ್ತಿದೆ. ಖಲಿಸ್ತಾನಿಗಳಿಂದ ಹೆಚ್ಚಾಯ್ತು ಹಿಂದೂಗಳ ಮೇಲೆ ದಾಳಿ. ದೇವಸ್ಥಾನಗಳ ಮೇಲೂ ಖಲಿಸ್ತಾನಿಗಳು ದಾಳಿ ಮಾಡುತ್ತಿದ್ದಾರೆ.

ಕೆನಡಾ ವಿರುದ್ಧ ಮೊದಲ ಬಾರಿ ಪ್ರಧಾನಿ ಮೋದಿ ಗುಡುಗಿದ್ದಾರೆ. ಟೆಂಪಲ್​ ದಾಳಿ ಬೆನ್ನಲ್ಲಿಯೇ ಟ್ರುಡೋ ಮೊಸಳೆ ಕಣ್ಣೀರು ಹಾಕಿದ್ದಾರೆ. ದೊಣ್ಣೆ ಹಿಡಿದವರನ್ನು ಬಿಟ್ಟು ಏಟು ತಿಂದವರನ್ನೇ ಬಂಧಿಸುವ ಪ್ರಯತ್ನ ನಡೆಯುತ್ತಿದೆ. ಇದರ ಬೆನ್ನಲ್ಲಿಯೇ ಕೆನಡಾದ ಹಿಂದುಗಳು ಆತಂಕದಲ್ಲಿ ದಿನ ಕಳೆಯುತ್ತಿದ್ದಾರೆ.

ಕೆನಡಾದಲ್ಲಿ ಹಿಂದೂಗಳ ಮೇಲೆ ಮತ್ತು ಹಿಂದೂ ದೇವಸ್ಥಾನಗಳ ಮೇಲೆ ದಾಳಿ ನಡೆಯುತ್ತಿರೋದು ಇದೇ ಮೊದಲೇನಲ್ಲ. ಈ ಹಿಂದೆ ಕೂಡ ಅನೇಕ ಕಡೆಗಳಲ್ಲಿ ಹಿಂದೂ ದೇವಸ್ಥಾನಗಳ ಮೇಲೆ ಖಲಿಸ್ತಾನಿ ಉಗ್ರರ ದಾಳಿ ನಡೆದಿದೆ. 
 

21:07ಅಸ್ಸಾಂ ಅಖಾಡದಲ್ಲಿ ಡಿಕೆ–ಪ್ರಿಯಾಂಕ ಹಿಮಾಗ್ನಿ ಯಜ್ಞ! ಕಮಲ ಸಾಮ್ರಾಜ್ಯಕ್ಕೆ ಡೆಡ್ಲಿ ಸವಾಲು
23:42ಭರತ ಭೂಮಿಯ ಮೇಲೆ ಕೋಪಿಸಿಕೊಂಡನಾ ಭಾಸ್ಕರ..? ನೆತ್ತಿ ಸುಡುವ ಸೂರ್ಯ ಬೆಳಕು ಚೆಲ್ಲುತ್ತಿಲ್ಲವೇಕೆ..?
23:23ಮಹಾ ದಾಖಲೆಗೆ ಸಿದ್ದು ಅರಸ.. ಮೊಳಗಿತು ರಣಘೋಷ..! ಡಿಕೆ ಮೌನದ ಹಿಂದೆ ಅಡಗಿದ್ಯಾ ಗುಡುಗಿನ ಸದ್ದು..?
20:56ಮೂರು ದಶಕದ ಬಳಿಕ ಗಾಂಧಿ ಕುಟುಂಬದಲ್ಲಿ ಮದುವೆ ಸಂಭ್ರಮ: ರೈಹಾನ್ ವಾದ್ರಾ–ಅವಿವಾ ಬೇಗ್ ಲವ್ ಸ್ಟೋರಿ
23:19Bullet Train: ಸಮುದ್ರದಡಿ 7 ಕಿ.ಮೀ ಸುರಂಗ, ದೇಶದ ಮೊದಲ ಅದ್ಭುತ! ಬಂದ ಬಂದ ಬುಲೆಟ್‌ ಬಾಬಾ!
21:52ಖಗ ಮೃಗಗಳ ಮೂಲಕ ಗೂಢಚರ್ಯೆ: ಪ್ರಾಣಿ, ಪಕ್ಷಿ, ಕೀಟಗಳಿಂದ ಹೇಗೆ ನಡೆಯುತ್ತೆ ಗೂಢಚರ್ಯೆ
21:11ಮೋದಿ ಓಮನ್ ಭೇಟಿ.. ಪಾಕ್ ಚೀನಾ ಪತರಗುಟ್ಟಿದ್ದೇಕೆ? ಶತಕೋಟಿ ಒಡೆಯನ ಸಾಮ್ರಾಜ್ಯ ಹೇಗಿದೆ ಗೊತ್ತಾ..!
19:21ಆರ್ಥಿಕತೆ ಬಾಹುಬಲಿಯ ರೂಪಾಯಿ ಮೌಲ್ಯ ICUನಲ್ಲಿ; ಅಂದುಕೊಂಡಂಗಿಲ್ಲ ಭವಿಷ್ಯ!
20:57Suvarna Special: ಮಮತಾ ಬತ್ತಳಿಕೆ ಹೊಸ ಅಸ್ತ್ರ ಯಾವುದು ? ಮೋದಿ ವಿರುದ್ಧ ಹಿಂದೂ ಅಸ್ತ್ರ ಹಿಡಿದ ದೀದಿ..!
19:44Suvarna Special: ಸಂನ್ಯಾಸಿ ಸಿಂಹಾಸನ.. ಸಂಘ ಸಪ್ತಕೋಟಿ..! ಯೋಗಿ ಪಟ್ಟಕ್ಕೆ ಏಳು ಸುತ್ತಿನ ಕೋಟೆ ಕಟ್ಟುತ್ತಿದೆ RSS..!
Read more