ಕೆನಡಾದಲ್ಲಿ ಮತ್ತೆ ಮತ್ತೆ ಖಲೀಸ್ತಾನಿ ಉಗ್ರರ ಪುಂಡಾಟ; ಹಿಂದೂಗಳು, ದೇಗುಲಗಳೇ ಟಾರ್ಗೆಟ್!

ಕೆನಡಾದಲ್ಲಿ ಮತ್ತೆ ಮತ್ತೆ ಖಲೀಸ್ತಾನಿ ಉಗ್ರರ ಪುಂಡಾಟ; ಹಿಂದೂಗಳು, ದೇಗುಲಗಳೇ ಟಾರ್ಗೆಟ್!

Published : Nov 07, 2024, 11:29 PM IST

ಟ್ರುಡೋ ಭಾರತವನ್ನು ದ್ವೇಷಿಸುವುದರ ಹಿಂದೆ ರಾಜಕೀಯ ಲೆಕ್ಕಾಚಾರವಿದೆ. ಪದೇ ಪದೇ ಭಾರತದ ಬಗ್ಗೆ ಟ್ರುಡೋ ಮಾತ್ನಾಡುವುದರ ಹಿಂದೆ ರಾಜಕೀಯ ತಂತ್ರಗಾರಿಕೆ ಇದೆ.
 

ಬೆಂಗಳೂರು (ನ.7): ಕೆನಡಾದಲ್ಲಿ ಹಿಂದುಗಳಿಗೆ ರಕ್ಷಣೆ ಸಿಗುತ್ತಿಲ್ಲ. ಸಿಕ್ಕ ಸಿಕ್ಕಲ್ಲಿ ಅವರ ಮೇಲೆ ದಾಳಿ ಆಗುತ್ತಿದೆ. ಖಲಿಸ್ತಾನಿಗಳಿಂದ ಹೆಚ್ಚಾಯ್ತು ಹಿಂದೂಗಳ ಮೇಲೆ ದಾಳಿ. ದೇವಸ್ಥಾನಗಳ ಮೇಲೂ ಖಲಿಸ್ತಾನಿಗಳು ದಾಳಿ ಮಾಡುತ್ತಿದ್ದಾರೆ.

ಕೆನಡಾ ವಿರುದ್ಧ ಮೊದಲ ಬಾರಿ ಪ್ರಧಾನಿ ಮೋದಿ ಗುಡುಗಿದ್ದಾರೆ. ಟೆಂಪಲ್​ ದಾಳಿ ಬೆನ್ನಲ್ಲಿಯೇ ಟ್ರುಡೋ ಮೊಸಳೆ ಕಣ್ಣೀರು ಹಾಕಿದ್ದಾರೆ. ದೊಣ್ಣೆ ಹಿಡಿದವರನ್ನು ಬಿಟ್ಟು ಏಟು ತಿಂದವರನ್ನೇ ಬಂಧಿಸುವ ಪ್ರಯತ್ನ ನಡೆಯುತ್ತಿದೆ. ಇದರ ಬೆನ್ನಲ್ಲಿಯೇ ಕೆನಡಾದ ಹಿಂದುಗಳು ಆತಂಕದಲ್ಲಿ ದಿನ ಕಳೆಯುತ್ತಿದ್ದಾರೆ.

ಕೆನಡಾದಲ್ಲಿ ಹಿಂದೂಗಳ ಮೇಲೆ ಮತ್ತು ಹಿಂದೂ ದೇವಸ್ಥಾನಗಳ ಮೇಲೆ ದಾಳಿ ನಡೆಯುತ್ತಿರೋದು ಇದೇ ಮೊದಲೇನಲ್ಲ. ಈ ಹಿಂದೆ ಕೂಡ ಅನೇಕ ಕಡೆಗಳಲ್ಲಿ ಹಿಂದೂ ದೇವಸ್ಥಾನಗಳ ಮೇಲೆ ಖಲಿಸ್ತಾನಿ ಉಗ್ರರ ದಾಳಿ ನಡೆದಿದೆ. 
 

21:41ಕಮಲ ಬಿಟ್ಟು ಅಖಾಡಕ್ಕಿಳಿದ 'ಸಿಂಗಂ' ! 'ವಿ ದಿ ಲೀಡರ್ಸ್' ಹೊಸ ಆಂದೋಲನ ಘೋಷಿಸಿದ ಅಣ್ಣಾಮಲೈ!
24:48ಬೆಂಗಳೂರಲ್ಲೂ ಮೊಳಗುತ್ತಾ ವಿಜಯ್ ವಿಸಿಲ್ ಸದ್ದು? ತಮಿಳು ಮತದಾರರು ಹೆಚ್ಚಿರುವ ವಾರ್ಡ್​ಗಳಲ್ಲಿ ಸ್ಪರ್ಧಿಸುತ್ತಾ ಟಿವಿಕೆ?
18:54ಐದೇ ದಿನಕ್ಕೆ 2 ಕೋಟಿ ಜಿರಳೆ ಸೈನಿಕರು, ಜೆನ್‌ಝೀ ಅಕ್ರೋಶವೋ, ಕ್ರಾಂತಿಯ ಕಿಚ್ಚೋ?
30:39‘ದೇಶಕ್ಕೆ ಆರ್ಥಿಕ ತೂಫಾನ್ ಬರಲಿದೆ.. ದೇಶ ಮಾರಿದ್ದಾರೆ’ ಪ್ರಧಾನಿ ಮೋದಿ ದೇಶದ್ರೋಹಿ ಎಂದು ರಾಹುಲ್ ವಿವಾದ!
21:46ಜೇಬು ಖಾಲಿ ಖಾಲಿ, ಚುಚ್ಚುತ್ತಿದೆ ಚಿನ್ನದ ಚೂರಿ, ಇನ್ನೆಷ್ಟು ಹೆಚ್ಚಾಗಲಿದೆ ಪೆಟ್ರೋಲ್ ಬೆಲೆ?
47:39ಸೋಷಿಯಲ್ ಮೀಡಿಯಾದಲ್ಲಿ 'ಕಾಕ್ರೋಚ್ ಜನತಾ ಪಾರ್ಟಿ' ಕೋಲಾಹಲ: GenZ ಹೋರಾಟವೋ, ಬರೀ ಕ್ರೇಜೋ?
20:58ರಾಜೀವ್ ಗಾಂಧಿ ಹತ್ಯೆ ಮಾಡಿದ್ದ LTTE ಪ್ರಭಾಕರನ್ ಸ್ಮರಿಸಿದ ತಮಿಳುನಾಡು ಸಿಎಂ ವಿಜಯ್: ಕಾಂಗ್ರೆಸ್‌ಗೆ ಇಕ್ಕಟ್ಟು!
45:25ಸಾಮಾನ್ಯ ಜನರ ಜೇಬಿಗೆ ಕೈ ಹಾಕಿದ ಮೋದಿ ಸರ್ಕಾರ: ಮುಂದೈತಾ ಮಾರಿಹಬ್ಬ?
20:46ಕನಸಿಗೆ ಎದುರಾಯ್ತು ಚತುರ್ಮುಖ ಕಂಟಕ! ಭಾರತದ ಖಜಾನೆ ಖಾಲಿ, ಬಂಗಾರವೇ ವಿಲನ್!
22:50ದಳಪತಿ ಹೊಡೆತಕ್ಕೆ ಅಮ್ಮನ ಕೋಟೆ ಛಿದ್ರ, ವಿಜಯ್‌ಗೆ ಜೈ ಎಂದ ಜಯಲಲಿತಾ ಪಕ್ಷದ 30 ಶಾಸಕರು
Read more