ಕೆನಡಾದಲ್ಲಿ ಮತ್ತೆ ಮತ್ತೆ ಖಲೀಸ್ತಾನಿ ಉಗ್ರರ ಪುಂಡಾಟ; ಹಿಂದೂಗಳು, ದೇಗುಲಗಳೇ ಟಾರ್ಗೆಟ್!

ಕೆನಡಾದಲ್ಲಿ ಮತ್ತೆ ಮತ್ತೆ ಖಲೀಸ್ತಾನಿ ಉಗ್ರರ ಪುಂಡಾಟ; ಹಿಂದೂಗಳು, ದೇಗುಲಗಳೇ ಟಾರ್ಗೆಟ್!

Published : Nov 07, 2024, 11:29 PM IST

ಟ್ರುಡೋ ಭಾರತವನ್ನು ದ್ವೇಷಿಸುವುದರ ಹಿಂದೆ ರಾಜಕೀಯ ಲೆಕ್ಕಾಚಾರವಿದೆ. ಪದೇ ಪದೇ ಭಾರತದ ಬಗ್ಗೆ ಟ್ರುಡೋ ಮಾತ್ನಾಡುವುದರ ಹಿಂದೆ ರಾಜಕೀಯ ತಂತ್ರಗಾರಿಕೆ ಇದೆ.
 

ಬೆಂಗಳೂರು (ನ.7): ಕೆನಡಾದಲ್ಲಿ ಹಿಂದುಗಳಿಗೆ ರಕ್ಷಣೆ ಸಿಗುತ್ತಿಲ್ಲ. ಸಿಕ್ಕ ಸಿಕ್ಕಲ್ಲಿ ಅವರ ಮೇಲೆ ದಾಳಿ ಆಗುತ್ತಿದೆ. ಖಲಿಸ್ತಾನಿಗಳಿಂದ ಹೆಚ್ಚಾಯ್ತು ಹಿಂದೂಗಳ ಮೇಲೆ ದಾಳಿ. ದೇವಸ್ಥಾನಗಳ ಮೇಲೂ ಖಲಿಸ್ತಾನಿಗಳು ದಾಳಿ ಮಾಡುತ್ತಿದ್ದಾರೆ.

ಕೆನಡಾ ವಿರುದ್ಧ ಮೊದಲ ಬಾರಿ ಪ್ರಧಾನಿ ಮೋದಿ ಗುಡುಗಿದ್ದಾರೆ. ಟೆಂಪಲ್​ ದಾಳಿ ಬೆನ್ನಲ್ಲಿಯೇ ಟ್ರುಡೋ ಮೊಸಳೆ ಕಣ್ಣೀರು ಹಾಕಿದ್ದಾರೆ. ದೊಣ್ಣೆ ಹಿಡಿದವರನ್ನು ಬಿಟ್ಟು ಏಟು ತಿಂದವರನ್ನೇ ಬಂಧಿಸುವ ಪ್ರಯತ್ನ ನಡೆಯುತ್ತಿದೆ. ಇದರ ಬೆನ್ನಲ್ಲಿಯೇ ಕೆನಡಾದ ಹಿಂದುಗಳು ಆತಂಕದಲ್ಲಿ ದಿನ ಕಳೆಯುತ್ತಿದ್ದಾರೆ.

ಕೆನಡಾದಲ್ಲಿ ಹಿಂದೂಗಳ ಮೇಲೆ ಮತ್ತು ಹಿಂದೂ ದೇವಸ್ಥಾನಗಳ ಮೇಲೆ ದಾಳಿ ನಡೆಯುತ್ತಿರೋದು ಇದೇ ಮೊದಲೇನಲ್ಲ. ಈ ಹಿಂದೆ ಕೂಡ ಅನೇಕ ಕಡೆಗಳಲ್ಲಿ ಹಿಂದೂ ದೇವಸ್ಥಾನಗಳ ಮೇಲೆ ಖಲಿಸ್ತಾನಿ ಉಗ್ರರ ದಾಳಿ ನಡೆದಿದೆ. 
 

39:28ಅಯೋಧ್ಯೆ ರಾಮಮಂದಿರ: ಪ್ರಾಜೆಕ್ಟ್ ಚೀಫ್ ನೃಪೇಂದ್ರ ಮಿಶ್ರಾ ಜೊತೆ ಎಕ್ಸ್‌ಕ್ಲೂಸಿವ್ ಸಂದರ್ಶನ
22:49ವಿಧಾನಸಭೆಯಲ್ಲೂ ಸಿಎಂ ವಿಜಯ್ ಪಂಚಿಂಗ್ ಡೈಲಾಗ್, ದ್ರಾವಿಡ ನಾಡಿನಲ್ಲಿ ರಾಜಕೀಯ ರಂಗು ಬದಲು
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
19:59Suvarna Focus: ರುದ್ರಪ್ರಯಾಗದಲ್ಲಿ ನಿಹಾಂಗ್ ಯೋಧರ ರಣಕಹಳೆ; ಮತ್ತೆ ಕಾಡುತ್ತಿದೆ 1984ರ ‘ಆಪರೇಷನ್ ಬ್ಲ್ಯೂ ಸ್ಟಾರ್’ ಕರಾಳ ನೆನಪು!
06:49ಪ್ಯಾನ್ ಇಂಡಿಯಾ ಹೀರೋ ವಿಜಯ್ ಈಗ ಈಗ ಪ್ಯಾನ್ ಇಂಡಿಯಾ ಲೀಡರ್! ಹುಟ್ಟುಹಬ್ಬದ ದಿನ ಸಿಕ್ತು ಸಾಕ್ಷಿ!
22:58ಉಗ್ರನಾಗಲು ಪಾಕಿಸ್ತಾನಕ್ಕೆ ತೆರಳಿ ರಿಯಲ್ ಧುರಂಧರ್ ಆದ ಕಾಶ್ಮೀರ ಯುವಕ, ಬೆಚ್ಚಿ ಬೀಳಿಸೋ ಘಟನೆ
03:42'ದಳಪತಿ' ಕುರ್ಚಿಗೆ ಕಂಟಕ? ಅಣ್ಣಾ ಮಲೈ-ರಜನಿಕಾಂತ್-ಅಜಿತ್ 'ತ್ರಿಮೂರ್ತಿ'ಗಳ ಆಟ ಶುರುವಾಗ್ತಿದ್ಯಾ?
18:09362 ನಂಬರ್‌ಗಾಗಿ ಬಿಜೆಪಿ ಆಟ, ಕಂಪನಕ್ಕೆ ಬಂಗಾಳದಿಂದ ಯುಪಿ ವರೆಗೂ ಉರುಳುತ್ತಿದೆ ವಿಕೆಟ್
20:58ಮುಂಗಾರು ಮಳೆಯನ್ನೇ ನುಂಗಿ ಹಾಕ್ತಾನಾ ಪುಟ್ಟ ಹುಡುಗ? ಭಾರತಕ್ಕೆ ಶೇ.60ರಷ್ಟು ಬರಗಾಲ ಎಚ್ಚರಿಕೆ
19:36ಯುಪಿ ಕದನ 2027: ‘ಲೋಕ’ ಪಾಠ, ಕಮಲ ಪಡೆಯ ಪ್ರತೀಕಾರ! ವಿಪಕ್ಷಗಳ ನಿದ್ದೆಗೆಡಿಸಿದ ಬಿಜೆಪಿಯ ಮಹಾ ಚಾಣಕ್ಯ ತಂತ್ರ!
Read more