ಕೆನಡಾದಲ್ಲಿ ಮತ್ತೆ ಮತ್ತೆ ಖಲೀಸ್ತಾನಿ ಉಗ್ರರ ಪುಂಡಾಟ; ಹಿಂದೂಗಳು, ದೇಗುಲಗಳೇ ಟಾರ್ಗೆಟ್!

ಕೆನಡಾದಲ್ಲಿ ಮತ್ತೆ ಮತ್ತೆ ಖಲೀಸ್ತಾನಿ ಉಗ್ರರ ಪುಂಡಾಟ; ಹಿಂದೂಗಳು, ದೇಗುಲಗಳೇ ಟಾರ್ಗೆಟ್!

Published : Nov 07, 2024, 11:29 PM IST

ಟ್ರುಡೋ ಭಾರತವನ್ನು ದ್ವೇಷಿಸುವುದರ ಹಿಂದೆ ರಾಜಕೀಯ ಲೆಕ್ಕಾಚಾರವಿದೆ. ಪದೇ ಪದೇ ಭಾರತದ ಬಗ್ಗೆ ಟ್ರುಡೋ ಮಾತ್ನಾಡುವುದರ ಹಿಂದೆ ರಾಜಕೀಯ ತಂತ್ರಗಾರಿಕೆ ಇದೆ.
 

ಬೆಂಗಳೂರು (ನ.7): ಕೆನಡಾದಲ್ಲಿ ಹಿಂದುಗಳಿಗೆ ರಕ್ಷಣೆ ಸಿಗುತ್ತಿಲ್ಲ. ಸಿಕ್ಕ ಸಿಕ್ಕಲ್ಲಿ ಅವರ ಮೇಲೆ ದಾಳಿ ಆಗುತ್ತಿದೆ. ಖಲಿಸ್ತಾನಿಗಳಿಂದ ಹೆಚ್ಚಾಯ್ತು ಹಿಂದೂಗಳ ಮೇಲೆ ದಾಳಿ. ದೇವಸ್ಥಾನಗಳ ಮೇಲೂ ಖಲಿಸ್ತಾನಿಗಳು ದಾಳಿ ಮಾಡುತ್ತಿದ್ದಾರೆ.

ಕೆನಡಾ ವಿರುದ್ಧ ಮೊದಲ ಬಾರಿ ಪ್ರಧಾನಿ ಮೋದಿ ಗುಡುಗಿದ್ದಾರೆ. ಟೆಂಪಲ್​ ದಾಳಿ ಬೆನ್ನಲ್ಲಿಯೇ ಟ್ರುಡೋ ಮೊಸಳೆ ಕಣ್ಣೀರು ಹಾಕಿದ್ದಾರೆ. ದೊಣ್ಣೆ ಹಿಡಿದವರನ್ನು ಬಿಟ್ಟು ಏಟು ತಿಂದವರನ್ನೇ ಬಂಧಿಸುವ ಪ್ರಯತ್ನ ನಡೆಯುತ್ತಿದೆ. ಇದರ ಬೆನ್ನಲ್ಲಿಯೇ ಕೆನಡಾದ ಹಿಂದುಗಳು ಆತಂಕದಲ್ಲಿ ದಿನ ಕಳೆಯುತ್ತಿದ್ದಾರೆ.

ಕೆನಡಾದಲ್ಲಿ ಹಿಂದೂಗಳ ಮೇಲೆ ಮತ್ತು ಹಿಂದೂ ದೇವಸ್ಥಾನಗಳ ಮೇಲೆ ದಾಳಿ ನಡೆಯುತ್ತಿರೋದು ಇದೇ ಮೊದಲೇನಲ್ಲ. ಈ ಹಿಂದೆ ಕೂಡ ಅನೇಕ ಕಡೆಗಳಲ್ಲಿ ಹಿಂದೂ ದೇವಸ್ಥಾನಗಳ ಮೇಲೆ ಖಲಿಸ್ತಾನಿ ಉಗ್ರರ ದಾಳಿ ನಡೆದಿದೆ. 
 

45:25ಸಾಮಾನ್ಯ ಜನರ ಜೇಬಿಗೆ ಕೈ ಹಾಕಿದ ಮೋದಿ ಸರ್ಕಾರ: ಮುಂದೈತಾ ಮಾರಿಹಬ್ಬ?
20:46ಕನಸಿಗೆ ಎದುರಾಯ್ತು ಚತುರ್ಮುಖ ಕಂಟಕ! ಭಾರತದ ಖಜಾನೆ ಖಾಲಿ, ಬಂಗಾರವೇ ವಿಲನ್!
22:50ದಳಪತಿ ಹೊಡೆತಕ್ಕೆ ಅಮ್ಮನ ಕೋಟೆ ಛಿದ್ರ, ವಿಜಯ್‌ಗೆ ಜೈ ಎಂದ ಜಯಲಲಿತಾ ಪಕ್ಷದ 30 ಶಾಸಕರು
21:28ಸಾಲ ಮಾಡಿ ತುಪ್ಪ ತಿನ್ನಿಸಬೇಕಾ ಮುಖ್ಯಮಂತ್ರಿ ವಿಜಯ್? ಏನ್ ಮಾಡ್ತಾರೆ ದಳಪತಿ ?
19:23₹10 ಲಕ್ಷ ಕೋಟಿ ಸಾಲದ ಬೆಟ್ಟ.. ಹೊಸ ಸರ್ಕಾರಕ್ಕೆ ಬಿಗ್ ಚಾಲೆಂಜ್: ವಿಜಯ್ ವಿಜಯ ತಂತ್ರವೇನು?
19:54ಮುಖ್ಯಮಂತ್ರಿ ವಿಜಯ್ ಫಸ್ಟ್ ಡೇ ಫಸ್ಟ್ ಶೋ: ಭರವಸೆಗಳ ಬೆಟ್ಟ, ಖಜಾನೆಗೆ ಭಾರಿ ಹೊರೆ!
19:37ಅಕ್ರಮ ಬಾಂಗ್ಲಾ ವಲಸಿಗರ ಹುಡುಕಿ ಗಡೀಪಾರು, ಸುವೆಂದು ಶಪಥಕ್ಕೆ ಬಾಂಗ್ಲಾದೇಶ ಕಂಗಾಲು
22:24ವಿಜಯ 108 ಸಂಕಟ 118: ಚುನಾವಣೆ ಗೆದ್ದರೂ ಸುಲಭವಲ್ಲ ಸಿಎಂ ಪಟ್ಟ! ರಾಜಕೀಯ ಚಕ್ರವ್ಯೂಹದಲ್ಲಿ ಗೆದ್ದು ಸೋತರಾ ದಳಪತಿ!
24:25ಭಾರತದ ಬಳಿಯೂ ಇದೆ ಮಲಕ್ಕಾ ಜಲಸಂಧಿ ಮುಚ್ಚಿದ್ರೆ ಕೆಲ ದೇಶದ ಕತೆ ಗೋವಿಂದ
22:26ಬಂಗಾಳ ಬೆಂಕಿಯಲ್ಲಿ ಕಮಲ ಕಸರತ್ತು..ಕೇರಳ ಕಿರೀಟ.. ಸರಳ ಬಹುಮತ.. ಸಮೀಕ್ಷೆ ಸೀಕ್ರೆಟ್!
Read more