ಹೇಗೆ ನಡೆಯುತ್ತಿದೆ ಗೊತ್ತಾ ಶತ್ರು ನಾಶ ಯಾಗ..? ಉಗ್ರ ಸಂಗ ಮಾಡಿ ಕೆಟ್ಟು ಕೂತನಾ ಟ್ರುಡೊ?

ಹೇಗೆ ನಡೆಯುತ್ತಿದೆ ಗೊತ್ತಾ ಶತ್ರು ನಾಶ ಯಾಗ..? ಉಗ್ರ ಸಂಗ ಮಾಡಿ ಕೆಟ್ಟು ಕೂತನಾ ಟ್ರುಡೊ?

Published : Sep 26, 2023, 02:26 PM IST

ಉಗ್ರ ಸಂಗ ಮಾಡಿ ಕೆಟ್ಟು ಕೂತನಾ ಟ್ರುಡೊ..?
ಕಟ್ಟುಕತೆ ಕಟ್ಟಿದವನಿಗೆ ತಕ್ಕ ಶಾಸ್ತಿ ಆಯ್ತು..!
ಭಾರತ ಕೊಟ್ಟ ಪೆಟ್ಟಿಗೆ ಏನಾದ ಗೊತ್ತಾ ಟ್ರುಡೊ?
 

ಭಾರತವನ್ನ ಕೆನಡಾ ಪ್ರಧಾನಿ ಜಸ್ಟಿನ್ ಟ್ರುಡೊ(Justin Trudeau) ಕೆಣಕಿಬಿಟ್ಟಿದ್ದಾನೆ. ಅದರ ಪರಿಣಾಮ ಏನು ಅನ್ನೋದು ಅವನಿಗೆ ಕ್ಷಣಕ್ಷಣಕ್ಕೂ ಸ್ಪಷ್ಟವಾಗಿ ಅರ್ಥವಾಗ್ತಾ ಇದೆ. ಆದರೂ ಕೂಡ, ಜಟ್ಟಿ ಜಾರಿ ಬಿದ್ರೂ ಮೀಸೆ ಮಣ್ಣಾಗಲಿಲ್ಲ ಅನ್ನೋ ಹಾಗೆ ಮೆರೆಯುತ್ತಿದ್ದಾನೆ. ಆದ್ರೆ ಆ ಮೆರೆದಾಟಕ್ಕೆ ಫುಲ್ ಸ್ಟಾಪ್ ಹಾಕೋಕೆ ಭಾರತ(India) ಮುಂದಾಗಿದೆ. ಸುಮಾರು ನಾಲ್ಕು ವರ್ಷಗಳ ಹಿಂದಿನ ಮಾತು. ಅವತ್ತು ಭಾರತವನ್ನ ಪಕ್ಕದಲ್ಲಿರೋ ಪಾಪಿ ದೇಶ ಪಾಕಿಸ್ತಾನ(Pakisthan) ಕೆಣಕಿತ್ತು. ಆಗ ರೋಶಾವೇಶದಲ್ಲಿ ಮೋದಿ ಈ ಮಾತನ್ನ ಹೇಳಿದ್ರು. ಅಗತ್ಯ ಬಿದ್ರೆ, ಉಗ್ರರನ್ನ ನಿಮ್ಮದೇ ನೆಲದಲ್ಲಿ ನುಗ್ಗಿ ಹೊಡೀತೀವಿ ಅಂತ ಹೇಳಿದ್ರು. ಈ ಮಾತು ಹೇಳಿದ್ದಾಗಲೇ ನಡೆದಿತ್ತು, ಏರ್ ಸ್ಟ್ರೈಕ್. ಅವತ್ತು ಮೋದಿ ಅವರು ಈ ಮಾತು ಹೇಳ್ದಾಗ, ಅವರ ಟಾರ್ಗೆಟ್ ಕೇವಲ ಪಾಕಿಸ್ತಾನ ಮಾತ್ರವೇ ಆಗಿರ್ಲಿಲ್ಲ. ಜಗತ್ತಿನ ಯಾವುದೇ ಮೂಲೆಯಲ್ಲಿ, ಭಾರತದ ವಿರುದ್ಧ ಷಡ್ಯಂತ್ರ ನಡೀತಿದ್ರೆ, ಅಂಥಾ ಉಗ್ರ ಪಾಳಯವನ್ನ ಧ್ವಂಸ ಮಾಡ್ತೀವಿ ಅನ್ನೋ ಸಂದೇಶ ರವಾನಿದ್ರು. ಇನ್ನೂ ಕೆನಡಾ ಆರೋಪಕ್ಕೆ ಯಾವುದೇ ಆಧಾರ ಇಲ್ಲ. ಅಷ್ಟೇ ಅಲ್ಲ, ಸತ್ತವನಿಗೆ ನೆಟ್ಟಗೆ ಕೆನಡಾ(canada) ಪೌರತ್ವ ಕೂಡ ಸಿಕ್ಕಿರ್ಲಿಲ್ಲ. ಅದಕ್ಕೂ ಅವನು ಆಯ್ದುಕೊಂಡಿದ್ದು ಕಳ್ಳದಾರಿನೇ. ಇಲ್ಲಿಂದ ಫೇಕ್ ಪಾಸ್ ಪೋರ್ಟ್ ಇಟ್ಕೊಂಡು ಹೋದೋನು, ಅಲ್ಲೊಂದು ಫೇಕ್ ಮದುವೆಯಾಗಿ, ನಾಟಕವಾಡಿ ಕೆನಡಾದ ಪ್ರಜೆ ಅನ್ನಿಸಿಕೊಂಡ. ಅವನನ್ನ ಭಾರತ ಯಾವತ್ತೋ ಉಗ್ರ ಅಂತ ಕರೆದಿತ್ತು. ಅಂಥವನನ್ನ ತನ್ನ ತೋಳತೆಕ್ಕೆಯಲ್ಲಿಟ್ಕೊಂಡು ಸಾಕಿತ್ತು ಕೆನಡಾ. ಅವನು ಸತ್ತಿದ್ದೂ ಕೂಡ ಯಾರೋ ಅಪರಿಚಿತರ ಗುಂಡೇಟಿಗೆ. ಆದ್ರೆ, ಅವನ ಕೊಲೆಯ ಆರೋಪನ ಕೆನಡಾ ಭಾರತದ ಮೇಲೆ ಹಾಕ್ತಾ ಇದೆ. ಇದಕ್ಕೆ ಭಾರತ ಬೆಂಕಿಯ ಪ್ರತಿಕ್ರಿಯೆನೇ ಕೊಟ್ಟಿದೆ.

ಇದನ್ನೂ ವೀಕ್ಷಿಸಿ:  ಇಂಡಿಯನ್ ಕಿಚನ್‌ನಲ್ಲಿ ಗ್ರೇಟ್ ಆಯುರ್ವೇದ ಅಡಗಿದೆ: ಡಾ.ಸಿ.ಎ. ಕಿಶೋರ್

24:50ಮಹಾರಾಕ್ಷಸ El Nino ಜನ್ಮ ರಹಸ್ಯ ; 2027ರ ಬೇಸಿಗೆಯ ಎಚ್ಚರಿಕೆ ನೀಡದ ವಿಜ್ಞಾನಿಗಳು
20:322029ರ ಮಹಾಭಾರತ: ಜಿರಳೆಗಳೇ ಕಿಂಗ್ ಮೇಕರ್..! Gen Zಗಳಿಗೆ ಕನೆಕ್ಟ್ ಆಗಲು ಹೇಗಿದೆ ರಾಜಕೀಯ ನಾಯಕರ ಪ್ರಯತ್ನ..?
23:17ಪ್ಲಾಸ್ಟಿಕ್ ನೋಟ್‌ಗೆ ಹಣಕಾಸು ಸಚಿವಾಲಯ ಗ್ರೀನ್​​ ಸಿಗ್ನಲ್​​​ ! ಹರಿಯಲ್ಲ, ನೆನೆಯಲ್ಲ, ಕಳ್ಳನೋಟು ಸಾಧ್ಯವಿಲ್ಲ, ಹೇಗಿರುತ್ತೆ ಹೊಸ ಕರೆನ್ಸಿ..?
20:56Suvarna Focus: ಜಂತರ್ ಮಂತರ್‌ನಲ್ಲಿ ನಡೆದಿದ್ದೇನು? ಬೆಚ್ಚಿಬೀಳಿಸಿದ ರಿಪೋರ್ಟ್! ಆಪರೇಷನ್ 2873 ಅಸಲಿ ಸೀಕ್ರೆಟ್?
50:30ನೀಟ್ ಪೇಪರ್ ಲೀಕ್ ವಿರೋಧಿಸಿ ಮೋದಿ ಸರ್ಕಾರದ ವಿರುದ್ದ ಕಾಕ್ರೋಚ್ ದಂಗೆ, ರಣಾಂಗಣವಾದ ದೆಹಲಿ
50:01ಜುಲೈ 20ಕ್ಕೆ ಡೆಡ್‌ಲೈನ್ ಕೊಟ್ಟ ಸೋನಮ್ ವಾಂಗ್ಚುಕ್, ಮಧ್ಯ ಪ್ರವೇಶಿಸಿದ ದೆಹಲಿ ಹೈಕೋರ್ಟ್
46:41ರಾಮನ ಹುಂಡಿ ಕನ್ನ: ಬಯಲಾಗ್ತಿದೆ ಅವಿನಾಶ್ ಶುಕ್ಲಾ ಲೂಟಿ ಕಥೆ, ಗೆಳತಿಗೆ ಐಫೋನ್, ಸೋದರರಿಗೆ ಲಕ್ಷ ಲಕ್ಷ ಉಡುಗೊರೆ!
21:58ಪ್ರಳಯ ಸೂಚನೆ ಕೊಟ್ಟನಾ ಬಾಬಾ ಬರ್ಫಾನಿ? ಕರಗುತ್ತಿದೆ ಹಿಮಾಲಯದ ಜೀವನಾಡಿ, ದರ್ಶನವೇ ಸಿಗದ ಭಕ್ತರು ಮಾಯವಾದ ಶಿವಲಿಂಗ!
23:45ಮನೆಯಲ್ಲಿರುವ ಬಂಗಾರಕ್ಕೆ ಬಡ್ಡಿ ಸಿಗುತ್ತಾ? ನಿಮ್ಮ ಬಂಗಾರ, ದೇಶಕ್ಕೆ ಬಂಡವಾಳ! ಮನೆಯಲ್ಲಿಟ್ಟಿರುವ ಬಂಗಾರದ ಮೇಲೆ ಮೋದಿ ಕಣ್ಣು..!
46:14ವಿಜಯ್ ಸರ್ಕಾರ ಕೆಡವಲು ನಡೆದಿತ್ತಾ ಷಡ್ಯಂತ್ರ? ಅಧಿಕಾರಕ್ಕೆ ಬಂದ 2 ತಿಂಗಳಲ್ಲೇ ಸಂಚು?
Read more