Bipin Rawat Final Journey ಪಾರ್ಥೀವ ಶರೀರದ ಅಂತಿಮ ಯಾತ್ರೆಯಲ್ಲಿ ಜನಸಾಗರ, ಅಮರ್ ರಹೇ ಘೋಷಣೆ!

Bipin Rawat Final Journey ಪಾರ್ಥೀವ ಶರೀರದ ಅಂತಿಮ ಯಾತ್ರೆಯಲ್ಲಿ ಜನಸಾಗರ, ಅಮರ್ ರಹೇ ಘೋಷಣೆ!

Published : Dec 10, 2021, 04:18 PM ISTUpdated : Dec 10, 2021, 04:19 PM IST

 ಹೆಲಿಕಾಪ್ಟರ್ ಪತನದಲ್ಲಿ ಮಡಿದ ಭಾರತದ ಸೇನಾ ಮುಖ್ಯಸ್ಥ ಬಿಪಿನ್ ರಾವತ್ ಹಾಗೂ ಪತ್ನಿ ಮಧುಲಿಕಾ ಪಾರ್ಥೀವ ಶರೀರ ಇದೀಗ ದೆಹಲಿಯ ಕಂಟೋನ್ಮೆಂಟ್ ತಲುಪಿದೆ. ಅಂತಿಮ ವಿಧಿ ವಿಧಾನಗಳು ನಡೆಯುತ್ತಿದೆ. ಇದಕ್ಕೂ ಮೊದಲು ರಾವತ್ ನಿವಾಸದಿಂದ ಸ್ಕ್ವೇರ್ ರುದ್ರಭೂಮಿ ವರೆಗಿನ 9 ಕಿಲೋಮೀಟರ್ ಅಂತಿಮ ಯಾತ್ರೆ ನಡೆಯಿತು. ಈ ವೇಳೆ ಪಾರ್ಥೀವ ಶರೀರದ ಜೊತೆ ಜನಸಾಗರವೇ ಹರಿದು ಬಂದಿದೆ. ರಾವತ್ ಅಮರ್ ರಹೇ, ಭಾರತ್ ಮಾತಾ ಕಿ ಜೈ ಘೋಷಣೆ ಕೂಗಿದ್ದಾರೆ. ದಾರಿಯುದ್ದಕ್ಕೂ ಪುಷ್ಪಾರ್ಚನೆ ಸಲ್ಲಿಸಿದ್ದಾರೆ. 
 

ನವದೆಹಲಿ(ಡಿ.10): ಹೆಲಿಕಾಪ್ಟರ್ ಪತನದಲ್ಲಿ ಮಡಿದ ಭಾರತದ ಸೇನಾ ಮುಖ್ಯಸ್ಥ ಬಿಪಿನ್ ರಾವತ್ ಹಾಗೂ ಪತ್ನಿ ಮಧುಲಿಕಾ ಪಾರ್ಥೀವ ಶರೀರ ಇದೀಗ ದೆಹಲಿಯ ಕಂಟೋನ್ಮೆಂಟ್ ತಲುಪಿದೆ. ಅಂತಿಮ ವಿಧಿ ವಿಧಾನಗಳು ನಡೆಯುತ್ತಿದೆ. ಇದಕ್ಕೂ ಮೊದಲು ರಾವತ್ ನಿವಾಸದಿಂದ ಸ್ಕ್ವೇರ್ ರುದ್ರಭೂಮಿ ವರೆಗಿನ 9 ಕಿಲೋಮೀಟರ್ ಅಂತಿಮ ಯಾತ್ರೆ ನಡೆಯಿತು. ಈ ವೇಳೆ ಪಾರ್ಥೀವ ಶರೀರದ ಜೊತೆ ಜನಸಾಗರವೇ ಹರಿದು ಬಂದಿದೆ. ರಾವತ್ ಅಮರ್ ರಹೇ, ಭಾರತ್ ಮಾತಾ ಕಿ ಜೈ ಘೋಷಣೆ ಕೂಗಿದ್ದಾರೆ. ದಾರಿಯುದ್ದಕ್ಕೂ ಪುಷ್ಪಾರ್ಚನೆ ಸಲ್ಲಿಸಿದ್ದಾರೆ. 

50:01ಜುಲೈ 20ಕ್ಕೆ ಡೆಡ್‌ಲೈನ್ ಕೊಟ್ಟ ಸೋನಮ್ ವಾಂಗ್ಚುಕ್, ಮಧ್ಯ ಪ್ರವೇಶಿಸಿದ ದೆಹಲಿ ಹೈಕೋರ್ಟ್
46:41ರಾಮನ ಹುಂಡಿ ಕನ್ನ: ಬಯಲಾಗ್ತಿದೆ ಅವಿನಾಶ್ ಶುಕ್ಲಾ ಲೂಟಿ ಕಥೆ, ಗೆಳತಿಗೆ ಐಫೋನ್, ಸೋದರರಿಗೆ ಲಕ್ಷ ಲಕ್ಷ ಉಡುಗೊರೆ!
21:58ಪ್ರಳಯ ಸೂಚನೆ ಕೊಟ್ಟನಾ ಬಾಬಾ ಬರ್ಫಾನಿ? ಕರಗುತ್ತಿದೆ ಹಿಮಾಲಯದ ಜೀವನಾಡಿ, ದರ್ಶನವೇ ಸಿಗದ ಭಕ್ತರು ಮಾಯವಾದ ಶಿವಲಿಂಗ!
23:45ಮನೆಯಲ್ಲಿರುವ ಬಂಗಾರಕ್ಕೆ ಬಡ್ಡಿ ಸಿಗುತ್ತಾ? ನಿಮ್ಮ ಬಂಗಾರ, ದೇಶಕ್ಕೆ ಬಂಡವಾಳ! ಮನೆಯಲ್ಲಿಟ್ಟಿರುವ ಬಂಗಾರದ ಮೇಲೆ ಮೋದಿ ಕಣ್ಣು..!
46:14ವಿಜಯ್ ಸರ್ಕಾರ ಕೆಡವಲು ನಡೆದಿತ್ತಾ ಷಡ್ಯಂತ್ರ? ಅಧಿಕಾರಕ್ಕೆ ಬಂದ 2 ತಿಂಗಳಲ್ಲೇ ಸಂಚು?
23:56ಹಾರ್ಮುಜ್ ಬಿಕ್ಕಟ್ಟಿನ ನಂತರ ಭಾರತದ ಭವಿಷ್ಯವೇನು? ಬಂಗಾರ ₹50,000 ಕುಸಿತ..! ಅಗ್ಗವಾಗುತ್ತಾ ಪೆಟ್ರೋಲ್ ದರ? ಮೋದಿ ಹೊಸ ಲೆಕ್ಕಾಚಾರ!
39:28ಅಯೋಧ್ಯೆ ರಾಮಮಂದಿರ: ಪ್ರಾಜೆಕ್ಟ್ ಚೀಫ್ ನೃಪೇಂದ್ರ ಮಿಶ್ರಾ ಜೊತೆ ಎಕ್ಸ್‌ಕ್ಲೂಸಿವ್ ಸಂದರ್ಶನ
22:49ವಿಧಾನಸಭೆಯಲ್ಲೂ ಸಿಎಂ ವಿಜಯ್ ಪಂಚಿಂಗ್ ಡೈಲಾಗ್, ದ್ರಾವಿಡ ನಾಡಿನಲ್ಲಿ ರಾಜಕೀಯ ರಂಗು ಬದಲು
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
19:59Suvarna Focus: ರುದ್ರಪ್ರಯಾಗದಲ್ಲಿ ನಿಹಾಂಗ್ ಯೋಧರ ರಣಕಹಳೆ; ಮತ್ತೆ ಕಾಡುತ್ತಿದೆ 1984ರ ‘ಆಪರೇಷನ್ ಬ್ಲ್ಯೂ ಸ್ಟಾರ್’ ಕರಾಳ ನೆನಪು!
Read more