Bipin Rawat Final Journey ಪಾರ್ಥೀವ ಶರೀರದ ಅಂತಿಮ ಯಾತ್ರೆಯಲ್ಲಿ ಜನಸಾಗರ, ಅಮರ್ ರಹೇ ಘೋಷಣೆ!

Bipin Rawat Final Journey ಪಾರ್ಥೀವ ಶರೀರದ ಅಂತಿಮ ಯಾತ್ರೆಯಲ್ಲಿ ಜನಸಾಗರ, ಅಮರ್ ರಹೇ ಘೋಷಣೆ!

Published : Dec 10, 2021, 04:18 PM ISTUpdated : Dec 10, 2021, 04:19 PM IST

 ಹೆಲಿಕಾಪ್ಟರ್ ಪತನದಲ್ಲಿ ಮಡಿದ ಭಾರತದ ಸೇನಾ ಮುಖ್ಯಸ್ಥ ಬಿಪಿನ್ ರಾವತ್ ಹಾಗೂ ಪತ್ನಿ ಮಧುಲಿಕಾ ಪಾರ್ಥೀವ ಶರೀರ ಇದೀಗ ದೆಹಲಿಯ ಕಂಟೋನ್ಮೆಂಟ್ ತಲುಪಿದೆ. ಅಂತಿಮ ವಿಧಿ ವಿಧಾನಗಳು ನಡೆಯುತ್ತಿದೆ. ಇದಕ್ಕೂ ಮೊದಲು ರಾವತ್ ನಿವಾಸದಿಂದ ಸ್ಕ್ವೇರ್ ರುದ್ರಭೂಮಿ ವರೆಗಿನ 9 ಕಿಲೋಮೀಟರ್ ಅಂತಿಮ ಯಾತ್ರೆ ನಡೆಯಿತು. ಈ ವೇಳೆ ಪಾರ್ಥೀವ ಶರೀರದ ಜೊತೆ ಜನಸಾಗರವೇ ಹರಿದು ಬಂದಿದೆ. ರಾವತ್ ಅಮರ್ ರಹೇ, ಭಾರತ್ ಮಾತಾ ಕಿ ಜೈ ಘೋಷಣೆ ಕೂಗಿದ್ದಾರೆ. ದಾರಿಯುದ್ದಕ್ಕೂ ಪುಷ್ಪಾರ್ಚನೆ ಸಲ್ಲಿಸಿದ್ದಾರೆ. 
 

ನವದೆಹಲಿ(ಡಿ.10): ಹೆಲಿಕಾಪ್ಟರ್ ಪತನದಲ್ಲಿ ಮಡಿದ ಭಾರತದ ಸೇನಾ ಮುಖ್ಯಸ್ಥ ಬಿಪಿನ್ ರಾವತ್ ಹಾಗೂ ಪತ್ನಿ ಮಧುಲಿಕಾ ಪಾರ್ಥೀವ ಶರೀರ ಇದೀಗ ದೆಹಲಿಯ ಕಂಟೋನ್ಮೆಂಟ್ ತಲುಪಿದೆ. ಅಂತಿಮ ವಿಧಿ ವಿಧಾನಗಳು ನಡೆಯುತ್ತಿದೆ. ಇದಕ್ಕೂ ಮೊದಲು ರಾವತ್ ನಿವಾಸದಿಂದ ಸ್ಕ್ವೇರ್ ರುದ್ರಭೂಮಿ ವರೆಗಿನ 9 ಕಿಲೋಮೀಟರ್ ಅಂತಿಮ ಯಾತ್ರೆ ನಡೆಯಿತು. ಈ ವೇಳೆ ಪಾರ್ಥೀವ ಶರೀರದ ಜೊತೆ ಜನಸಾಗರವೇ ಹರಿದು ಬಂದಿದೆ. ರಾವತ್ ಅಮರ್ ರಹೇ, ಭಾರತ್ ಮಾತಾ ಕಿ ಜೈ ಘೋಷಣೆ ಕೂಗಿದ್ದಾರೆ. ದಾರಿಯುದ್ದಕ್ಕೂ ಪುಷ್ಪಾರ್ಚನೆ ಸಲ್ಲಿಸಿದ್ದಾರೆ. 

24:50ಮಹಾರಾಕ್ಷಸ El Nino ಜನ್ಮ ರಹಸ್ಯ ; 2027ರ ಬೇಸಿಗೆಯ ಎಚ್ಚರಿಕೆ ನೀಡದ ವಿಜ್ಞಾನಿಗಳು
20:322029ರ ಮಹಾಭಾರತ: ಜಿರಳೆಗಳೇ ಕಿಂಗ್ ಮೇಕರ್..! Gen Zಗಳಿಗೆ ಕನೆಕ್ಟ್ ಆಗಲು ಹೇಗಿದೆ ರಾಜಕೀಯ ನಾಯಕರ ಪ್ರಯತ್ನ..?
23:17ಪ್ಲಾಸ್ಟಿಕ್ ನೋಟ್‌ಗೆ ಹಣಕಾಸು ಸಚಿವಾಲಯ ಗ್ರೀನ್​​ ಸಿಗ್ನಲ್​​​ ! ಹರಿಯಲ್ಲ, ನೆನೆಯಲ್ಲ, ಕಳ್ಳನೋಟು ಸಾಧ್ಯವಿಲ್ಲ, ಹೇಗಿರುತ್ತೆ ಹೊಸ ಕರೆನ್ಸಿ..?
20:56Suvarna Focus: ಜಂತರ್ ಮಂತರ್‌ನಲ್ಲಿ ನಡೆದಿದ್ದೇನು? ಬೆಚ್ಚಿಬೀಳಿಸಿದ ರಿಪೋರ್ಟ್! ಆಪರೇಷನ್ 2873 ಅಸಲಿ ಸೀಕ್ರೆಟ್?
50:30ನೀಟ್ ಪೇಪರ್ ಲೀಕ್ ವಿರೋಧಿಸಿ ಮೋದಿ ಸರ್ಕಾರದ ವಿರುದ್ದ ಕಾಕ್ರೋಚ್ ದಂಗೆ, ರಣಾಂಗಣವಾದ ದೆಹಲಿ
50:01ಜುಲೈ 20ಕ್ಕೆ ಡೆಡ್‌ಲೈನ್ ಕೊಟ್ಟ ಸೋನಮ್ ವಾಂಗ್ಚುಕ್, ಮಧ್ಯ ಪ್ರವೇಶಿಸಿದ ದೆಹಲಿ ಹೈಕೋರ್ಟ್
46:41ರಾಮನ ಹುಂಡಿ ಕನ್ನ: ಬಯಲಾಗ್ತಿದೆ ಅವಿನಾಶ್ ಶುಕ್ಲಾ ಲೂಟಿ ಕಥೆ, ಗೆಳತಿಗೆ ಐಫೋನ್, ಸೋದರರಿಗೆ ಲಕ್ಷ ಲಕ್ಷ ಉಡುಗೊರೆ!
21:58ಪ್ರಳಯ ಸೂಚನೆ ಕೊಟ್ಟನಾ ಬಾಬಾ ಬರ್ಫಾನಿ? ಕರಗುತ್ತಿದೆ ಹಿಮಾಲಯದ ಜೀವನಾಡಿ, ದರ್ಶನವೇ ಸಿಗದ ಭಕ್ತರು ಮಾಯವಾದ ಶಿವಲಿಂಗ!
23:45ಮನೆಯಲ್ಲಿರುವ ಬಂಗಾರಕ್ಕೆ ಬಡ್ಡಿ ಸಿಗುತ್ತಾ? ನಿಮ್ಮ ಬಂಗಾರ, ದೇಶಕ್ಕೆ ಬಂಡವಾಳ! ಮನೆಯಲ್ಲಿಟ್ಟಿರುವ ಬಂಗಾರದ ಮೇಲೆ ಮೋದಿ ಕಣ್ಣು..!
46:14ವಿಜಯ್ ಸರ್ಕಾರ ಕೆಡವಲು ನಡೆದಿತ್ತಾ ಷಡ್ಯಂತ್ರ? ಅಧಿಕಾರಕ್ಕೆ ಬಂದ 2 ತಿಂಗಳಲ್ಲೇ ಸಂಚು?
Read more