Bipin Rawat Final Journey ಪಾರ್ಥೀವ ಶರೀರದ ಅಂತಿಮ ಯಾತ್ರೆಯಲ್ಲಿ ಜನಸಾಗರ, ಅಮರ್ ರಹೇ ಘೋಷಣೆ!

Bipin Rawat Final Journey ಪಾರ್ಥೀವ ಶರೀರದ ಅಂತಿಮ ಯಾತ್ರೆಯಲ್ಲಿ ಜನಸಾಗರ, ಅಮರ್ ರಹೇ ಘೋಷಣೆ!

Published : Dec 10, 2021, 04:18 PM ISTUpdated : Dec 10, 2021, 04:19 PM IST

 ಹೆಲಿಕಾಪ್ಟರ್ ಪತನದಲ್ಲಿ ಮಡಿದ ಭಾರತದ ಸೇನಾ ಮುಖ್ಯಸ್ಥ ಬಿಪಿನ್ ರಾವತ್ ಹಾಗೂ ಪತ್ನಿ ಮಧುಲಿಕಾ ಪಾರ್ಥೀವ ಶರೀರ ಇದೀಗ ದೆಹಲಿಯ ಕಂಟೋನ್ಮೆಂಟ್ ತಲುಪಿದೆ. ಅಂತಿಮ ವಿಧಿ ವಿಧಾನಗಳು ನಡೆಯುತ್ತಿದೆ. ಇದಕ್ಕೂ ಮೊದಲು ರಾವತ್ ನಿವಾಸದಿಂದ ಸ್ಕ್ವೇರ್ ರುದ್ರಭೂಮಿ ವರೆಗಿನ 9 ಕಿಲೋಮೀಟರ್ ಅಂತಿಮ ಯಾತ್ರೆ ನಡೆಯಿತು. ಈ ವೇಳೆ ಪಾರ್ಥೀವ ಶರೀರದ ಜೊತೆ ಜನಸಾಗರವೇ ಹರಿದು ಬಂದಿದೆ. ರಾವತ್ ಅಮರ್ ರಹೇ, ಭಾರತ್ ಮಾತಾ ಕಿ ಜೈ ಘೋಷಣೆ ಕೂಗಿದ್ದಾರೆ. ದಾರಿಯುದ್ದಕ್ಕೂ ಪುಷ್ಪಾರ್ಚನೆ ಸಲ್ಲಿಸಿದ್ದಾರೆ. 
 

ನವದೆಹಲಿ(ಡಿ.10): ಹೆಲಿಕಾಪ್ಟರ್ ಪತನದಲ್ಲಿ ಮಡಿದ ಭಾರತದ ಸೇನಾ ಮುಖ್ಯಸ್ಥ ಬಿಪಿನ್ ರಾವತ್ ಹಾಗೂ ಪತ್ನಿ ಮಧುಲಿಕಾ ಪಾರ್ಥೀವ ಶರೀರ ಇದೀಗ ದೆಹಲಿಯ ಕಂಟೋನ್ಮೆಂಟ್ ತಲುಪಿದೆ. ಅಂತಿಮ ವಿಧಿ ವಿಧಾನಗಳು ನಡೆಯುತ್ತಿದೆ. ಇದಕ್ಕೂ ಮೊದಲು ರಾವತ್ ನಿವಾಸದಿಂದ ಸ್ಕ್ವೇರ್ ರುದ್ರಭೂಮಿ ವರೆಗಿನ 9 ಕಿಲೋಮೀಟರ್ ಅಂತಿಮ ಯಾತ್ರೆ ನಡೆಯಿತು. ಈ ವೇಳೆ ಪಾರ್ಥೀವ ಶರೀರದ ಜೊತೆ ಜನಸಾಗರವೇ ಹರಿದು ಬಂದಿದೆ. ರಾವತ್ ಅಮರ್ ರಹೇ, ಭಾರತ್ ಮಾತಾ ಕಿ ಜೈ ಘೋಷಣೆ ಕೂಗಿದ್ದಾರೆ. ದಾರಿಯುದ್ದಕ್ಕೂ ಪುಷ್ಪಾರ್ಚನೆ ಸಲ್ಲಿಸಿದ್ದಾರೆ. 

18:19ಸರ್ಕಾರಿ ನೌಕರರ ಮೇಲೆ ಯೋಗಿ ಕಟ್ಟು ನಿಟ್ಟಿನ ಆಕ್ಷನ್​: ವೇತನ ಬೇಕಿದ್ದವರು ನಿಯಮ ಪಾಲಿಸಿ.. ಏನಿದು ರೂಲ್ಸ್..?
18:27ಒಂದೇ ಒಂದು ಫೋನ್ ಕಾಲ್. ಬದಲಾಯ್ತು ಭಾರತ-ಅಮೆರಿಕ ನಂಟು! ಚೀನಾಕ್ಕೆ ಶಾಕ್, ಭಾರತಕ್ಕೆ ಲಕ್!
18:32ಸ್ವಾಮೀಜಿಯನ್ನ ಕಾಲನೇಮಿ ರಾಕ್ಷಸನಿಗೆ ಹೋಲಿಸಿದ್ರಾ ಯೋಗಿ? ಸಂತ Vs ಸನ್ಯಾಸಿ.. ತೆರೆಯ ಹಿಂದಿನ ರೋಚಕ ರಹಸ್ಯ!
03:59ಚಾಮುಂಡಿ ದೈವಕ್ಕೆ ಅವಹೇಳನ ವಿವಾದ: ದೀಪಿಕಾ ಪತಿ ರಣ್ವೀರ್ ಸಿಂಗ್ ವಿರುದ್ಧ ಎಫ್‌ಐಆರ್
22:22ಕರ್ಮಭೂಮಿಯಲ್ಲೇ ಪ್ರಾಣ ಬಿಟ್ಟ ಬಾರಾಮತಿಯ ದಾದಾ: ಮಹಾಯುತಿ ಮೈತ್ರಿಯಲ್ಲಿ ಬಿರುಕು ತರುತ್ತಾ ಅಜಿತ್ ಪವಾರ್ ಸಾವು?
22:38ನೀನೆ ನನ್ನ ಬೆಳ್ಳಿ ಅನ್ನೋ ದಿನವೂ ಬಂತು ನೋಡಿ: ಬೆಳ್ಳಿ ಬೆಲೆ ಏರಿಕೆಗೆ ಕಾರಣ ಏನು?
18:51ಡಾಲರ್ ಸಾಮ್ರಾಜ್ಯ ಪತನ? ಚಿನ್ನದ ಅಧಿಪತ್ಯ ಶುರು, ಡಾಲರ್ ಕಂಗಾಲು! ಬಂಗಾರ ರಾಶಿ ಹಾಕ್ತಿರೋ ರಿಸರ್ವ್ ಬ್ಯಾಂಕ್‌
21:47ಮೋದಿ ಮೆಚ್ಚಿದ 'ಬಾಸ್' ಈಗ ಕಮಲ ಪಡೆಯ ಹೊಸ ಸಾರಥಿ! ನಿತಿನ್ ನಬೀನ್ ನನಗೂ ಬಾಸ್ ಎಂದಿದ್ದೇಕೆ ನಮೋ?
22:10ಏಷ್ಯಾದ ಶ್ರೀಮಂತ ಪಾಲಿಕೆಗೆ ಬಿಜೆಪಿಯೇ ಬಿಗ್ ಬಾಸ್: ಅಸ್ತಿತ್ವದ ಆಟದಲ್ಲಿ ಅಣ್ತಮ್ಮಾಸ್ ಗೆದ್ದರಾ, ಸೋತರಾ?
21:07ಅಸ್ಸಾಂ ಅಖಾಡದಲ್ಲಿ ಡಿಕೆ–ಪ್ರಿಯಾಂಕ ಹಿಮಾಗ್ನಿ ಯಜ್ಞ! ಕಮಲ ಸಾಮ್ರಾಜ್ಯಕ್ಕೆ ಡೆಡ್ಲಿ ಸವಾಲು
Read more