Bipin Rawat Final Journey ಪಾರ್ಥೀವ ಶರೀರದ ಅಂತಿಮ ಯಾತ್ರೆಯಲ್ಲಿ ಜನಸಾಗರ, ಅಮರ್ ರಹೇ ಘೋಷಣೆ!

Bipin Rawat Final Journey ಪಾರ್ಥೀವ ಶರೀರದ ಅಂತಿಮ ಯಾತ್ರೆಯಲ್ಲಿ ಜನಸಾಗರ, ಅಮರ್ ರಹೇ ಘೋಷಣೆ!

Published : Dec 10, 2021, 04:18 PM ISTUpdated : Dec 10, 2021, 04:19 PM IST

 ಹೆಲಿಕಾಪ್ಟರ್ ಪತನದಲ್ಲಿ ಮಡಿದ ಭಾರತದ ಸೇನಾ ಮುಖ್ಯಸ್ಥ ಬಿಪಿನ್ ರಾವತ್ ಹಾಗೂ ಪತ್ನಿ ಮಧುಲಿಕಾ ಪಾರ್ಥೀವ ಶರೀರ ಇದೀಗ ದೆಹಲಿಯ ಕಂಟೋನ್ಮೆಂಟ್ ತಲುಪಿದೆ. ಅಂತಿಮ ವಿಧಿ ವಿಧಾನಗಳು ನಡೆಯುತ್ತಿದೆ. ಇದಕ್ಕೂ ಮೊದಲು ರಾವತ್ ನಿವಾಸದಿಂದ ಸ್ಕ್ವೇರ್ ರುದ್ರಭೂಮಿ ವರೆಗಿನ 9 ಕಿಲೋಮೀಟರ್ ಅಂತಿಮ ಯಾತ್ರೆ ನಡೆಯಿತು. ಈ ವೇಳೆ ಪಾರ್ಥೀವ ಶರೀರದ ಜೊತೆ ಜನಸಾಗರವೇ ಹರಿದು ಬಂದಿದೆ. ರಾವತ್ ಅಮರ್ ರಹೇ, ಭಾರತ್ ಮಾತಾ ಕಿ ಜೈ ಘೋಷಣೆ ಕೂಗಿದ್ದಾರೆ. ದಾರಿಯುದ್ದಕ್ಕೂ ಪುಷ್ಪಾರ್ಚನೆ ಸಲ್ಲಿಸಿದ್ದಾರೆ. 
 

ನವದೆಹಲಿ(ಡಿ.10): ಹೆಲಿಕಾಪ್ಟರ್ ಪತನದಲ್ಲಿ ಮಡಿದ ಭಾರತದ ಸೇನಾ ಮುಖ್ಯಸ್ಥ ಬಿಪಿನ್ ರಾವತ್ ಹಾಗೂ ಪತ್ನಿ ಮಧುಲಿಕಾ ಪಾರ್ಥೀವ ಶರೀರ ಇದೀಗ ದೆಹಲಿಯ ಕಂಟೋನ್ಮೆಂಟ್ ತಲುಪಿದೆ. ಅಂತಿಮ ವಿಧಿ ವಿಧಾನಗಳು ನಡೆಯುತ್ತಿದೆ. ಇದಕ್ಕೂ ಮೊದಲು ರಾವತ್ ನಿವಾಸದಿಂದ ಸ್ಕ್ವೇರ್ ರುದ್ರಭೂಮಿ ವರೆಗಿನ 9 ಕಿಲೋಮೀಟರ್ ಅಂತಿಮ ಯಾತ್ರೆ ನಡೆಯಿತು. ಈ ವೇಳೆ ಪಾರ್ಥೀವ ಶರೀರದ ಜೊತೆ ಜನಸಾಗರವೇ ಹರಿದು ಬಂದಿದೆ. ರಾವತ್ ಅಮರ್ ರಹೇ, ಭಾರತ್ ಮಾತಾ ಕಿ ಜೈ ಘೋಷಣೆ ಕೂಗಿದ್ದಾರೆ. ದಾರಿಯುದ್ದಕ್ಕೂ ಪುಷ್ಪಾರ್ಚನೆ ಸಲ್ಲಿಸಿದ್ದಾರೆ. 

21:52ಖಗ ಮೃಗಗಳ ಮೂಲಕ ಗೂಢಚರ್ಯೆ: ಪ್ರಾಣಿ, ಪಕ್ಷಿ, ಕೀಟಗಳಿಂದ ಹೇಗೆ ನಡೆಯುತ್ತೆ ಗೂಢಚರ್ಯೆ
21:11ಮೋದಿ ಓಮನ್ ಭೇಟಿ.. ಪಾಕ್ ಚೀನಾ ಪತರಗುಟ್ಟಿದ್ದೇಕೆ? ಶತಕೋಟಿ ಒಡೆಯನ ಸಾಮ್ರಾಜ್ಯ ಹೇಗಿದೆ ಗೊತ್ತಾ..!
19:21ಆರ್ಥಿಕತೆ ಬಾಹುಬಲಿಯ ರೂಪಾಯಿ ಮೌಲ್ಯ ICUನಲ್ಲಿ; ಅಂದುಕೊಂಡಂಗಿಲ್ಲ ಭವಿಷ್ಯ!
20:57Suvarna Special: ಮಮತಾ ಬತ್ತಳಿಕೆ ಹೊಸ ಅಸ್ತ್ರ ಯಾವುದು ? ಮೋದಿ ವಿರುದ್ಧ ಹಿಂದೂ ಅಸ್ತ್ರ ಹಿಡಿದ ದೀದಿ..!
19:44Suvarna Special: ಸಂನ್ಯಾಸಿ ಸಿಂಹಾಸನ.. ಸಂಘ ಸಪ್ತಕೋಟಿ..! ಯೋಗಿ ಪಟ್ಟಕ್ಕೆ ಏಳು ಸುತ್ತಿನ ಕೋಟೆ ಕಟ್ಟುತ್ತಿದೆ RSS..!
18:19ಪುಟಿನ್ ಭಾರತ ಭೇಟಿಯಿಂದ ಹೊಸ ಚರಿತ್ರೆಗೆ ಮುನ್ನುಡಿ, ಕೆಲ ರಾಷ್ಟ್ರಗಳಿಗೆ ಟೆನ್ಶನ್
45:03ಕಿಚ್ಚು ಹೊತ್ತಿಸಿದ ‘ಸಂಚಾರ ಸಾಥಿ​’ ಆ್ಯಪ್; ನಾಯಿ ಇಂದಿನ ಮುಖ್ಯ ವಿಷಯ ಎಂದು ರಾಹುಲ್ ವ್ಯಂಗ್ಯ
01:49Viral Video: ಹೈದ್ರಾಬಾದ್‌ನಲ್ಲಿ ಅಮಾನವೀಯ ಕೃತ್ಯ, ಪುಟ್ಟ ಬಾಲಕಿಯ ಮೇಲೆ ಶಾಲೆಯ ಆಯಾ ಕ್ರೌರ್ಯ!
20:02ಮೋದಿ ಮಾರ್ಗ.. ಕುಮಾರ ಪರ್ವ: ಆತ್ಮನಿರ್ಭರ ಹೆಜ್ಜೆ.. ನಮೋ ಗುರಿಗೆ ಎಚ್​ಡಿಕೆ ಸಾಥ್​​!
20:35Ditwah Cyclone: ಕಾಡುವ ಮಳೆ, ನಡುಗುವು ಭೂಮಿ: ಕಡಲಿನಿಂದ ಕೇಡಿನ ಸಂದೇಶ!
Read more