ಕೊರೋನಾ ವೈರಸ್: ಎಲ್ಲಾ ರಾಜ್ಯಗಳಿಗೆ ಕೇಂದ್ರ ಸರ್ಕಾರ ಮಹತ್ವದ ಆದೇಶ

ಕೊರೋನಾ ವೈರಸ್: ಎಲ್ಲಾ ರಾಜ್ಯಗಳಿಗೆ ಕೇಂದ್ರ ಸರ್ಕಾರ ಮಹತ್ವದ ಆದೇಶ

Published : Mar 14, 2020, 06:56 PM ISTUpdated : Mar 14, 2020, 07:25 PM IST

ಕೊರೋನಾ ವೈರಸ್ ತಡೆಗೆ ಕೇಂದ್ರ ಸರ್ಕಾರ ದೇಶದ ರಾಜ್ಯಗಳಿಗೆ ಮಹತ್ವದ ಆದೇಶವೊಂದನ್ನ ಹೊರಡಿಸುವುದರ ಜತೆಗೆ  ಎಲ್ಲಾ ರಾಜ್ಯದ ಕಾರ್ಯದರ್ಶಿಗಳಿಗೆ ಕೇಂದ್ರ ಗೃಹ ಇಲಾಖೆಗೆ ಕಟ್ಟುನಿಟ್ಟಿನ ಸೂಚನೆ ನೀಡಿದೆ.

ನವದೆಹಲಿ, (ಮಾ.14): ಹೆಮ್ಮಾರಿ ಕೊರೋನಾ ವೈರಸ್ ಭಾರತಕ್ಕೆ ಬಂದಿದ್ದು, ಈಗಾಗಲೇ ಕರ್ನಾಟಕ ಮತ್ತು ದೆಹಲಿಯಲ್ಲಿ ಒಂದೊಂದು ಒಟ್ಟು 2 ಬಲಿಯಾಗಿವೆ. ಇದರಿಂದ ಕೇಂದ್ರ ಸರ್ಕಾರ ಸಹ ಹೆಲ್ತ್ ಎಮರ್ಜನ್ಸಿ ಹೇರಿದ್ದು, ಮಹಾಮಾರಿ ಕೊರೋನಾ ತಡೆಗೆ ಏನೆಲ್ಲ ಕ್ರಮವಹಿಸಬೇಕೋ ಅದನೆಲ್ಲಾ ಮಾಡುತ್ತಿದೆ. 

ಕೊರೋನಾ ವೈರಸ್: ಬೆಂಗಳೂರಿನ ಈ ಆಸ್ಪತ್ರೆಗಳಲ್ಲಿ ಮಾತ್ರ ಸೋಂಕಿತರಿಗೆ ಚಿಕಿತ್ಸೆ

ಇದರ ಮಧ್ಯೆ ಕೇಂದ್ರ ಸರ್ಕಾರ ದೇಶದ ರಾಜ್ಯಗಳಿಗೆ ಮಹತ್ವದ ಆದೇಶವೊಂದನ್ನ ಹೊರಡಿಸುವುದರ ಜತೆಗೆ  ಎಲ್ಲಾ ರಾಜ್ಯದ ಕಾರ್ಯದರ್ಶಿಗಳಿಗೆ ಕೇಂದ್ರ ಗೃಹ ಇಲಾಖೆಗೆ ಕಟ್ಟುನಿಟ್ಟಿನ ಸೂಚನೆ ನೀಡಿದೆ.

21:47ಮೋದಿ ಮೆಚ್ಚಿದ 'ಬಾಸ್' ಈಗ ಕಮಲ ಪಡೆಯ ಹೊಸ ಸಾರಥಿ! ನಿತಿನ್ ನಬೀನ್ ನನಗೂ ಬಾಸ್ ಎಂದಿದ್ದೇಕೆ ನಮೋ?
22:10ಏಷ್ಯಾದ ಶ್ರೀಮಂತ ಪಾಲಿಕೆಗೆ ಬಿಜೆಪಿಯೇ ಬಿಗ್ ಬಾಸ್: ಅಸ್ತಿತ್ವದ ಆಟದಲ್ಲಿ ಅಣ್ತಮ್ಮಾಸ್ ಗೆದ್ದರಾ, ಸೋತರಾ?
21:07ಅಸ್ಸಾಂ ಅಖಾಡದಲ್ಲಿ ಡಿಕೆ–ಪ್ರಿಯಾಂಕ ಹಿಮಾಗ್ನಿ ಯಜ್ಞ! ಕಮಲ ಸಾಮ್ರಾಜ್ಯಕ್ಕೆ ಡೆಡ್ಲಿ ಸವಾಲು
23:42ಭರತ ಭೂಮಿಯ ಮೇಲೆ ಕೋಪಿಸಿಕೊಂಡನಾ ಭಾಸ್ಕರ..? ನೆತ್ತಿ ಸುಡುವ ಸೂರ್ಯ ಬೆಳಕು ಚೆಲ್ಲುತ್ತಿಲ್ಲವೇಕೆ..?
23:23ಮಹಾ ದಾಖಲೆಗೆ ಸಿದ್ದು ಅರಸ.. ಮೊಳಗಿತು ರಣಘೋಷ..! ಡಿಕೆ ಮೌನದ ಹಿಂದೆ ಅಡಗಿದ್ಯಾ ಗುಡುಗಿನ ಸದ್ದು..?
20:56ಮೂರು ದಶಕದ ಬಳಿಕ ಗಾಂಧಿ ಕುಟುಂಬದಲ್ಲಿ ಮದುವೆ ಸಂಭ್ರಮ: ರೈಹಾನ್ ವಾದ್ರಾ–ಅವಿವಾ ಬೇಗ್ ಲವ್ ಸ್ಟೋರಿ
23:19Bullet Train: ಸಮುದ್ರದಡಿ 7 ಕಿ.ಮೀ ಸುರಂಗ, ದೇಶದ ಮೊದಲ ಅದ್ಭುತ! ಬಂದ ಬಂದ ಬುಲೆಟ್‌ ಬಾಬಾ!
21:52ಖಗ ಮೃಗಗಳ ಮೂಲಕ ಗೂಢಚರ್ಯೆ: ಪ್ರಾಣಿ, ಪಕ್ಷಿ, ಕೀಟಗಳಿಂದ ಹೇಗೆ ನಡೆಯುತ್ತೆ ಗೂಢಚರ್ಯೆ
21:11ಮೋದಿ ಓಮನ್ ಭೇಟಿ.. ಪಾಕ್ ಚೀನಾ ಪತರಗುಟ್ಟಿದ್ದೇಕೆ? ಶತಕೋಟಿ ಒಡೆಯನ ಸಾಮ್ರಾಜ್ಯ ಹೇಗಿದೆ ಗೊತ್ತಾ..!
19:21ಆರ್ಥಿಕತೆ ಬಾಹುಬಲಿಯ ರೂಪಾಯಿ ಮೌಲ್ಯ ICUನಲ್ಲಿ; ಅಂದುಕೊಂಡಂಗಿಲ್ಲ ಭವಿಷ್ಯ!