ಕೊರೋನಾ ವೈರಸ್: ಎಲ್ಲಾ ರಾಜ್ಯಗಳಿಗೆ ಕೇಂದ್ರ ಸರ್ಕಾರ ಮಹತ್ವದ ಆದೇಶ

ಕೊರೋನಾ ವೈರಸ್: ಎಲ್ಲಾ ರಾಜ್ಯಗಳಿಗೆ ಕೇಂದ್ರ ಸರ್ಕಾರ ಮಹತ್ವದ ಆದೇಶ

Published : Mar 14, 2020, 06:56 PM ISTUpdated : Mar 14, 2020, 07:25 PM IST

ಕೊರೋನಾ ವೈರಸ್ ತಡೆಗೆ ಕೇಂದ್ರ ಸರ್ಕಾರ ದೇಶದ ರಾಜ್ಯಗಳಿಗೆ ಮಹತ್ವದ ಆದೇಶವೊಂದನ್ನ ಹೊರಡಿಸುವುದರ ಜತೆಗೆ  ಎಲ್ಲಾ ರಾಜ್ಯದ ಕಾರ್ಯದರ್ಶಿಗಳಿಗೆ ಕೇಂದ್ರ ಗೃಹ ಇಲಾಖೆಗೆ ಕಟ್ಟುನಿಟ್ಟಿನ ಸೂಚನೆ ನೀಡಿದೆ.

ನವದೆಹಲಿ, (ಮಾ.14): ಹೆಮ್ಮಾರಿ ಕೊರೋನಾ ವೈರಸ್ ಭಾರತಕ್ಕೆ ಬಂದಿದ್ದು, ಈಗಾಗಲೇ ಕರ್ನಾಟಕ ಮತ್ತು ದೆಹಲಿಯಲ್ಲಿ ಒಂದೊಂದು ಒಟ್ಟು 2 ಬಲಿಯಾಗಿವೆ. ಇದರಿಂದ ಕೇಂದ್ರ ಸರ್ಕಾರ ಸಹ ಹೆಲ್ತ್ ಎಮರ್ಜನ್ಸಿ ಹೇರಿದ್ದು, ಮಹಾಮಾರಿ ಕೊರೋನಾ ತಡೆಗೆ ಏನೆಲ್ಲ ಕ್ರಮವಹಿಸಬೇಕೋ ಅದನೆಲ್ಲಾ ಮಾಡುತ್ತಿದೆ. 

ಕೊರೋನಾ ವೈರಸ್: ಬೆಂಗಳೂರಿನ ಈ ಆಸ್ಪತ್ರೆಗಳಲ್ಲಿ ಮಾತ್ರ ಸೋಂಕಿತರಿಗೆ ಚಿಕಿತ್ಸೆ

ಇದರ ಮಧ್ಯೆ ಕೇಂದ್ರ ಸರ್ಕಾರ ದೇಶದ ರಾಜ್ಯಗಳಿಗೆ ಮಹತ್ವದ ಆದೇಶವೊಂದನ್ನ ಹೊರಡಿಸುವುದರ ಜತೆಗೆ  ಎಲ್ಲಾ ರಾಜ್ಯದ ಕಾರ್ಯದರ್ಶಿಗಳಿಗೆ ಕೇಂದ್ರ ಗೃಹ ಇಲಾಖೆಗೆ ಕಟ್ಟುನಿಟ್ಟಿನ ಸೂಚನೆ ನೀಡಿದೆ.

50:30ನೀಟ್ ಪೇಪರ್ ಲೀಕ್ ವಿರೋಧಿಸಿ ಮೋದಿ ಸರ್ಕಾರದ ವಿರುದ್ದ ಕಾಕ್ರೋಚ್ ದಂಗೆ, ರಣಾಂಗಣವಾದ ದೆಹಲಿ
50:01ಜುಲೈ 20ಕ್ಕೆ ಡೆಡ್‌ಲೈನ್ ಕೊಟ್ಟ ಸೋನಮ್ ವಾಂಗ್ಚುಕ್, ಮಧ್ಯ ಪ್ರವೇಶಿಸಿದ ದೆಹಲಿ ಹೈಕೋರ್ಟ್
46:41ರಾಮನ ಹುಂಡಿ ಕನ್ನ: ಬಯಲಾಗ್ತಿದೆ ಅವಿನಾಶ್ ಶುಕ್ಲಾ ಲೂಟಿ ಕಥೆ, ಗೆಳತಿಗೆ ಐಫೋನ್, ಸೋದರರಿಗೆ ಲಕ್ಷ ಲಕ್ಷ ಉಡುಗೊರೆ!
21:58ಪ್ರಳಯ ಸೂಚನೆ ಕೊಟ್ಟನಾ ಬಾಬಾ ಬರ್ಫಾನಿ? ಕರಗುತ್ತಿದೆ ಹಿಮಾಲಯದ ಜೀವನಾಡಿ, ದರ್ಶನವೇ ಸಿಗದ ಭಕ್ತರು ಮಾಯವಾದ ಶಿವಲಿಂಗ!
23:45ಮನೆಯಲ್ಲಿರುವ ಬಂಗಾರಕ್ಕೆ ಬಡ್ಡಿ ಸಿಗುತ್ತಾ? ನಿಮ್ಮ ಬಂಗಾರ, ದೇಶಕ್ಕೆ ಬಂಡವಾಳ! ಮನೆಯಲ್ಲಿಟ್ಟಿರುವ ಬಂಗಾರದ ಮೇಲೆ ಮೋದಿ ಕಣ್ಣು..!
46:14ವಿಜಯ್ ಸರ್ಕಾರ ಕೆಡವಲು ನಡೆದಿತ್ತಾ ಷಡ್ಯಂತ್ರ? ಅಧಿಕಾರಕ್ಕೆ ಬಂದ 2 ತಿಂಗಳಲ್ಲೇ ಸಂಚು?
23:56ಹಾರ್ಮುಜ್ ಬಿಕ್ಕಟ್ಟಿನ ನಂತರ ಭಾರತದ ಭವಿಷ್ಯವೇನು? ಬಂಗಾರ ₹50,000 ಕುಸಿತ..! ಅಗ್ಗವಾಗುತ್ತಾ ಪೆಟ್ರೋಲ್ ದರ? ಮೋದಿ ಹೊಸ ಲೆಕ್ಕಾಚಾರ!
39:28ಅಯೋಧ್ಯೆ ರಾಮಮಂದಿರ: ಪ್ರಾಜೆಕ್ಟ್ ಚೀಫ್ ನೃಪೇಂದ್ರ ಮಿಶ್ರಾ ಜೊತೆ ಎಕ್ಸ್‌ಕ್ಲೂಸಿವ್ ಸಂದರ್ಶನ
22:49ವಿಧಾನಸಭೆಯಲ್ಲೂ ಸಿಎಂ ವಿಜಯ್ ಪಂಚಿಂಗ್ ಡೈಲಾಗ್, ದ್ರಾವಿಡ ನಾಡಿನಲ್ಲಿ ರಾಜಕೀಯ ರಂಗು ಬದಲು
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?