ಕೊರೋನಾ ವೈರಸ್: ಎಲ್ಲಾ ರಾಜ್ಯಗಳಿಗೆ ಕೇಂದ್ರ ಸರ್ಕಾರ ಮಹತ್ವದ ಆದೇಶ

ಕೊರೋನಾ ವೈರಸ್: ಎಲ್ಲಾ ರಾಜ್ಯಗಳಿಗೆ ಕೇಂದ್ರ ಸರ್ಕಾರ ಮಹತ್ವದ ಆದೇಶ

Published : Mar 14, 2020, 06:56 PM ISTUpdated : Mar 14, 2020, 07:25 PM IST

ಕೊರೋನಾ ವೈರಸ್ ತಡೆಗೆ ಕೇಂದ್ರ ಸರ್ಕಾರ ದೇಶದ ರಾಜ್ಯಗಳಿಗೆ ಮಹತ್ವದ ಆದೇಶವೊಂದನ್ನ ಹೊರಡಿಸುವುದರ ಜತೆಗೆ  ಎಲ್ಲಾ ರಾಜ್ಯದ ಕಾರ್ಯದರ್ಶಿಗಳಿಗೆ ಕೇಂದ್ರ ಗೃಹ ಇಲಾಖೆಗೆ ಕಟ್ಟುನಿಟ್ಟಿನ ಸೂಚನೆ ನೀಡಿದೆ.

ನವದೆಹಲಿ, (ಮಾ.14): ಹೆಮ್ಮಾರಿ ಕೊರೋನಾ ವೈರಸ್ ಭಾರತಕ್ಕೆ ಬಂದಿದ್ದು, ಈಗಾಗಲೇ ಕರ್ನಾಟಕ ಮತ್ತು ದೆಹಲಿಯಲ್ಲಿ ಒಂದೊಂದು ಒಟ್ಟು 2 ಬಲಿಯಾಗಿವೆ. ಇದರಿಂದ ಕೇಂದ್ರ ಸರ್ಕಾರ ಸಹ ಹೆಲ್ತ್ ಎಮರ್ಜನ್ಸಿ ಹೇರಿದ್ದು, ಮಹಾಮಾರಿ ಕೊರೋನಾ ತಡೆಗೆ ಏನೆಲ್ಲ ಕ್ರಮವಹಿಸಬೇಕೋ ಅದನೆಲ್ಲಾ ಮಾಡುತ್ತಿದೆ. 

ಕೊರೋನಾ ವೈರಸ್: ಬೆಂಗಳೂರಿನ ಈ ಆಸ್ಪತ್ರೆಗಳಲ್ಲಿ ಮಾತ್ರ ಸೋಂಕಿತರಿಗೆ ಚಿಕಿತ್ಸೆ

ಇದರ ಮಧ್ಯೆ ಕೇಂದ್ರ ಸರ್ಕಾರ ದೇಶದ ರಾಜ್ಯಗಳಿಗೆ ಮಹತ್ವದ ಆದೇಶವೊಂದನ್ನ ಹೊರಡಿಸುವುದರ ಜತೆಗೆ  ಎಲ್ಲಾ ರಾಜ್ಯದ ಕಾರ್ಯದರ್ಶಿಗಳಿಗೆ ಕೇಂದ್ರ ಗೃಹ ಇಲಾಖೆಗೆ ಕಟ್ಟುನಿಟ್ಟಿನ ಸೂಚನೆ ನೀಡಿದೆ.

16:00ನೆತನ್ಯಾಹು ಹೆಣೆದ 'ಹೆಕ್ಸಾಗನ್' ವ್ಯೂಹಕ್ಕೆ ಮೋದಿ ಸಾರಥಿ: ಇಸ್ರೇಲ್ ಭೇಟಿಯಿಂದ ಜಾಗತಿಕ ರಾಜಕಾರಣದಲ್ಲಿ ಹೊಸ ಸಂಚಲನ!
18:19ಸರ್ಕಾರಿ ನೌಕರರ ಮೇಲೆ ಯೋಗಿ ಕಟ್ಟು ನಿಟ್ಟಿನ ಆಕ್ಷನ್​: ವೇತನ ಬೇಕಿದ್ದವರು ನಿಯಮ ಪಾಲಿಸಿ.. ಏನಿದು ರೂಲ್ಸ್..?
18:27ಒಂದೇ ಒಂದು ಫೋನ್ ಕಾಲ್. ಬದಲಾಯ್ತು ಭಾರತ-ಅಮೆರಿಕ ನಂಟು! ಚೀನಾಕ್ಕೆ ಶಾಕ್, ಭಾರತಕ್ಕೆ ಲಕ್!
18:32ಸ್ವಾಮೀಜಿಯನ್ನ ಕಾಲನೇಮಿ ರಾಕ್ಷಸನಿಗೆ ಹೋಲಿಸಿದ್ರಾ ಯೋಗಿ? ಸಂತ Vs ಸನ್ಯಾಸಿ.. ತೆರೆಯ ಹಿಂದಿನ ರೋಚಕ ರಹಸ್ಯ!
03:59ಚಾಮುಂಡಿ ದೈವಕ್ಕೆ ಅವಹೇಳನ ವಿವಾದ: ದೀಪಿಕಾ ಪತಿ ರಣ್ವೀರ್ ಸಿಂಗ್ ವಿರುದ್ಧ ಎಫ್‌ಐಆರ್
22:22ಕರ್ಮಭೂಮಿಯಲ್ಲೇ ಪ್ರಾಣ ಬಿಟ್ಟ ಬಾರಾಮತಿಯ ದಾದಾ: ಮಹಾಯುತಿ ಮೈತ್ರಿಯಲ್ಲಿ ಬಿರುಕು ತರುತ್ತಾ ಅಜಿತ್ ಪವಾರ್ ಸಾವು?
22:38ನೀನೆ ನನ್ನ ಬೆಳ್ಳಿ ಅನ್ನೋ ದಿನವೂ ಬಂತು ನೋಡಿ: ಬೆಳ್ಳಿ ಬೆಲೆ ಏರಿಕೆಗೆ ಕಾರಣ ಏನು?
18:51ಡಾಲರ್ ಸಾಮ್ರಾಜ್ಯ ಪತನ? ಚಿನ್ನದ ಅಧಿಪತ್ಯ ಶುರು, ಡಾಲರ್ ಕಂಗಾಲು! ಬಂಗಾರ ರಾಶಿ ಹಾಕ್ತಿರೋ ರಿಸರ್ವ್ ಬ್ಯಾಂಕ್‌
21:47ಮೋದಿ ಮೆಚ್ಚಿದ 'ಬಾಸ್' ಈಗ ಕಮಲ ಪಡೆಯ ಹೊಸ ಸಾರಥಿ! ನಿತಿನ್ ನಬೀನ್ ನನಗೂ ಬಾಸ್ ಎಂದಿದ್ದೇಕೆ ನಮೋ?
22:10ಏಷ್ಯಾದ ಶ್ರೀಮಂತ ಪಾಲಿಕೆಗೆ ಬಿಜೆಪಿಯೇ ಬಿಗ್ ಬಾಸ್: ಅಸ್ತಿತ್ವದ ಆಟದಲ್ಲಿ ಅಣ್ತಮ್ಮಾಸ್ ಗೆದ್ದರಾ, ಸೋತರಾ?