ಮೇ. 4 ಬಳಿಕ ದೇಶದಲ್ಲಿ ಮತ್ತೆ ಲಾಕ್‌ಡೌನ್? ಸುಳಿವು ಕೊಟ್ಟ ಗೃಹ ಸಚಿವಾಲಯ!

ಮೇ. 4 ಬಳಿಕ ದೇಶದಲ್ಲಿ ಮತ್ತೆ ಲಾಕ್‌ಡೌನ್? ಸುಳಿವು ಕೊಟ್ಟ ಗೃಹ ಸಚಿವಾಲಯ!

Published : Apr 30, 2020, 12:56 PM ISTUpdated : Apr 30, 2020, 01:14 PM IST

ಮೇ 3 ರ ನಂತರವೂ ಲಾಕ್ ಡೌನ್ ಮುಂದುವರೆಯುತ್ತಾ? ಹೌದು ಎನ್ನುತ್ತಿದೆ ಕೇಂದ್ರ ಗೃಹ ಇಲಾಖೆ ಟ್ವೀಟ್. ಮೇ.4 ರ ನಂತರ ಮತ್ತಷ್ಟು ಜಿಲ್ಲೆಗಳಲ್ಲಿ ಲಾಕ್ ಡೌನ್ ನಿಯಮಗಳು ಸಡಲಿಕೆಯಾಗಲಿವೆ. ಆದರೆ ಹಲವು ಜಿಲ್ಲೆಗಳು ಎಂದು ಹೇಳುವ ಮೂಲಕ ಹಾಟ್ ಸ್ಪಾಟ್ಸ್ ಗೆ ಮುಕ್ತಿ ಇಲ್ಲ ಎಂದಿದೆ. ಈ ಮೂಲಕ ಪರೋಕ್ಷವಾಗಿ ಹಾಟ್ ಸ್ಪಾಟ್ ಗಳಲ್ಲಿ ಲಾಕ್ ಡೌನ್ ಮುಂದುವರೆಸುವ ಸೂಚನೆ ನೀಡಿದೆ. ಹೊಸ ಮಾರ್ಗಸೂಚಿ ಮೇ 4 ರಿಂದ ಜಾರಿಗೆ ಬರಲಿದ್ದು, ಹಲವು ಜಿಲ್ಲೆಗಳಿಗೆ ಮತ್ತಷ್ಟು ವಿನಾಯಿತಿ ಸಿಗಲಿದೆ ಎಂದು ಟ್ವೀಟ್‌ನಲ್ಲಿ ಮಾಹಿತಿ ನೀಡಲಾಗಿದೆ.

ನವದೆಹಲಿ(ಏ.30): ಮೇ 3 ರ ನಂತರವೂ ಲಾಕ್ ಡೌನ್ ಮುಂದುವರೆಯುತ್ತಾ? ಹೌದು ಎನ್ನುತ್ತಿದೆ ಕೇಂದ್ರ ಗೃಹ ಇಲಾಖೆ ಟ್ವೀಟ್. ಮೇ.4 ರ ನಂತರ ಮತ್ತಷ್ಟು ಜಿಲ್ಲೆಗಳಲ್ಲಿ ಲಾಕ್ ಡೌನ್ ನಿಯಮಗಳು ಸಡಿಲಿಕೆಯಾಗಲಿವೆ. ಆದರೆ ಹಲವು ಜಿಲ್ಲೆಗಳು ಎಂದು ಹೇಳುವ ಮೂಲಕ ಹಾಟ್ ಸ್ಪಾಟ್ಸ್ ಗೆ ಮುಕ್ತಿ ಇಲ್ಲ ಎಂದಿದೆ. 

ಈ ಮೂಲಕ ಪರೋಕ್ಷವಾಗಿ ಹಾಟ್ ಸ್ಪಾಟ್ ಗಳಲ್ಲಿ ಲಾಕ್ ಡೌನ್ ಮುಂದುವರೆಸುವ ಸೂಚನೆ ನೀಡಿದೆ. ಹೊಸ ಮಾರ್ಗಸೂಚಿ ಮೇ 4 ರಿಂದ ಜಾರಿಗೆ ಬರಲಿದ್ದು, ಹಲವು ಜಿಲ್ಲೆಗಳಿಗೆ ಮತ್ತಷ್ಟು ವಿನಾಯಿತಿ ಸಿಗಲಿದೆ ಎಂದು ಟ್ವೀಟ್‌ನಲ್ಲಿ ಮಾಹಿತಿ ನೀಡಲಾಗಿದೆ.

ಬಿಸಿಲಿಗೆ ಕೊರೋನಾವೈರಸ್ ಸಾಯುತ್ತಾ? ಇಲ್ಲಿದೆ ವಿಜ್ಞಾನಿಗಳ ಅಚ್ಚರಿಯ ಹೇಳಿಕೆ

ದೇಶದಲ್ಲಿನ ಲಾಕ್‌ಡೌನ್‌ ಪರಿಸ್ಥಿತಿ ಕುರಿತು ಸಮಗ್ರ ಪರಿಶೀಲನಾ ಸಭೆ ನಡೆಸಲಾಗಿದೆ. ಲಾಕ್‌ಡೌನ್‌ನಿಂದ ಈವರೆಗೆ ಪ್ರಚಂಡ ಲಾಭವಾಗಿದೆ. ಕೊರೋನಾ ಪರಿಸ್ಥಿತಿ ಸುಧಾರಣೆಯಾಗಿದೆ. ಹೀಗಾಗಿ ಮೇ 3ರವರೆಗೂ ಕಟ್ಟುನಿಟ್ಟಾಗಿ ಲಾಕ್‌ಡೌನ್‌ ಪಾಲಿಸಬೇಕು. ಈಗ ಆಗಿರುವ ಲಾಭ ಹಾಳಾಗದಂತೆ ನೋಡಿಕೊಳ್ಳಬೇಕು ಎಂದು ಗೃಹ ಸಚಿವಾಲಯ ಟ್ವೀಟ್‌ ಮಾಡಿದೆ.

22:26ಬಂಗಾಳ ಬೆಂಕಿಯಲ್ಲಿ ಕಮಲ ಕಸರತ್ತು..ಕೇರಳ ಕಿರೀಟ.. ಸರಳ ಬಹುಮತ.. ಸಮೀಕ್ಷೆ ಸೀಕ್ರೆಟ್!
23:34ಕೇರಳ ಎಲೆಕ್ಷನ್ ಗ್ರೌಂಡ್ ರಿಪೋರ್ಟ್: ಕನ್ನಡಿಗರೇ ಹೆಚ್ಚಿರುವ ಮಂಜೇಶ್ವರದ ಜನ ಹೇಳೋದೇನು?
20:04Suvarna Focus: ಕೆಂಪು ರಕ್ಕಸ ಕೋಟೆ ಧೂಳಿಪಟ, ಭಾರತ ಈಗ ನಕ್ಸಲ್ ಮುಕ್ತ! 59 ವರ್ಷಗಳ ರಕ್ಕಸನಿಗೆ ಶಾಶ್ವತ ಅಂತ್ಯಕ್ರಿಯೆ
53:2759 ವರ್ಷಗಳ ನಕ್ಸಲ್ ಯುಗಾಂತ್ಯ? ಅಮಿತ್ ಶಾ ಮಹತ್ವದ ಘೋಷಣೆ! 59 ವರ್ಷದ ಬಳಿಕ ಭಾರತ ನಿರಾಳ!
16:00ನೆತನ್ಯಾಹು ಹೆಣೆದ 'ಹೆಕ್ಸಾಗನ್' ವ್ಯೂಹಕ್ಕೆ ಮೋದಿ ಸಾರಥಿ: ಇಸ್ರೇಲ್ ಭೇಟಿಯಿಂದ ಜಾಗತಿಕ ರಾಜಕಾರಣದಲ್ಲಿ ಹೊಸ ಸಂಚಲನ!
18:19ಸರ್ಕಾರಿ ನೌಕರರ ಮೇಲೆ ಯೋಗಿ ಕಟ್ಟು ನಿಟ್ಟಿನ ಆಕ್ಷನ್​: ವೇತನ ಬೇಕಿದ್ದವರು ನಿಯಮ ಪಾಲಿಸಿ.. ಏನಿದು ರೂಲ್ಸ್..?
18:27ಒಂದೇ ಒಂದು ಫೋನ್ ಕಾಲ್. ಬದಲಾಯ್ತು ಭಾರತ-ಅಮೆರಿಕ ನಂಟು! ಚೀನಾಕ್ಕೆ ಶಾಕ್, ಭಾರತಕ್ಕೆ ಲಕ್!
18:32ಸ್ವಾಮೀಜಿಯನ್ನ ಕಾಲನೇಮಿ ರಾಕ್ಷಸನಿಗೆ ಹೋಲಿಸಿದ್ರಾ ಯೋಗಿ? ಸಂತ Vs ಸನ್ಯಾಸಿ.. ತೆರೆಯ ಹಿಂದಿನ ರೋಚಕ ರಹಸ್ಯ!
03:59ಚಾಮುಂಡಿ ದೈವಕ್ಕೆ ಅವಹೇಳನ ವಿವಾದ: ದೀಪಿಕಾ ಪತಿ ರಣ್ವೀರ್ ಸಿಂಗ್ ವಿರುದ್ಧ ಎಫ್‌ಐಆರ್
22:22ಕರ್ಮಭೂಮಿಯಲ್ಲೇ ಪ್ರಾಣ ಬಿಟ್ಟ ಬಾರಾಮತಿಯ ದಾದಾ: ಮಹಾಯುತಿ ಮೈತ್ರಿಯಲ್ಲಿ ಬಿರುಕು ತರುತ್ತಾ ಅಜಿತ್ ಪವಾರ್ ಸಾವು?