ಮೇ. 4 ಬಳಿಕ ದೇಶದಲ್ಲಿ ಮತ್ತೆ ಲಾಕ್‌ಡೌನ್? ಸುಳಿವು ಕೊಟ್ಟ ಗೃಹ ಸಚಿವಾಲಯ!

ಮೇ. 4 ಬಳಿಕ ದೇಶದಲ್ಲಿ ಮತ್ತೆ ಲಾಕ್‌ಡೌನ್? ಸುಳಿವು ಕೊಟ್ಟ ಗೃಹ ಸಚಿವಾಲಯ!

Published : Apr 30, 2020, 12:56 PM ISTUpdated : Apr 30, 2020, 01:14 PM IST

ಮೇ 3 ರ ನಂತರವೂ ಲಾಕ್ ಡೌನ್ ಮುಂದುವರೆಯುತ್ತಾ? ಹೌದು ಎನ್ನುತ್ತಿದೆ ಕೇಂದ್ರ ಗೃಹ ಇಲಾಖೆ ಟ್ವೀಟ್. ಮೇ.4 ರ ನಂತರ ಮತ್ತಷ್ಟು ಜಿಲ್ಲೆಗಳಲ್ಲಿ ಲಾಕ್ ಡೌನ್ ನಿಯಮಗಳು ಸಡಲಿಕೆಯಾಗಲಿವೆ. ಆದರೆ ಹಲವು ಜಿಲ್ಲೆಗಳು ಎಂದು ಹೇಳುವ ಮೂಲಕ ಹಾಟ್ ಸ್ಪಾಟ್ಸ್ ಗೆ ಮುಕ್ತಿ ಇಲ್ಲ ಎಂದಿದೆ. ಈ ಮೂಲಕ ಪರೋಕ್ಷವಾಗಿ ಹಾಟ್ ಸ್ಪಾಟ್ ಗಳಲ್ಲಿ ಲಾಕ್ ಡೌನ್ ಮುಂದುವರೆಸುವ ಸೂಚನೆ ನೀಡಿದೆ. ಹೊಸ ಮಾರ್ಗಸೂಚಿ ಮೇ 4 ರಿಂದ ಜಾರಿಗೆ ಬರಲಿದ್ದು, ಹಲವು ಜಿಲ್ಲೆಗಳಿಗೆ ಮತ್ತಷ್ಟು ವಿನಾಯಿತಿ ಸಿಗಲಿದೆ ಎಂದು ಟ್ವೀಟ್‌ನಲ್ಲಿ ಮಾಹಿತಿ ನೀಡಲಾಗಿದೆ.

ನವದೆಹಲಿ(ಏ.30): ಮೇ 3 ರ ನಂತರವೂ ಲಾಕ್ ಡೌನ್ ಮುಂದುವರೆಯುತ್ತಾ? ಹೌದು ಎನ್ನುತ್ತಿದೆ ಕೇಂದ್ರ ಗೃಹ ಇಲಾಖೆ ಟ್ವೀಟ್. ಮೇ.4 ರ ನಂತರ ಮತ್ತಷ್ಟು ಜಿಲ್ಲೆಗಳಲ್ಲಿ ಲಾಕ್ ಡೌನ್ ನಿಯಮಗಳು ಸಡಿಲಿಕೆಯಾಗಲಿವೆ. ಆದರೆ ಹಲವು ಜಿಲ್ಲೆಗಳು ಎಂದು ಹೇಳುವ ಮೂಲಕ ಹಾಟ್ ಸ್ಪಾಟ್ಸ್ ಗೆ ಮುಕ್ತಿ ಇಲ್ಲ ಎಂದಿದೆ. 

ಈ ಮೂಲಕ ಪರೋಕ್ಷವಾಗಿ ಹಾಟ್ ಸ್ಪಾಟ್ ಗಳಲ್ಲಿ ಲಾಕ್ ಡೌನ್ ಮುಂದುವರೆಸುವ ಸೂಚನೆ ನೀಡಿದೆ. ಹೊಸ ಮಾರ್ಗಸೂಚಿ ಮೇ 4 ರಿಂದ ಜಾರಿಗೆ ಬರಲಿದ್ದು, ಹಲವು ಜಿಲ್ಲೆಗಳಿಗೆ ಮತ್ತಷ್ಟು ವಿನಾಯಿತಿ ಸಿಗಲಿದೆ ಎಂದು ಟ್ವೀಟ್‌ನಲ್ಲಿ ಮಾಹಿತಿ ನೀಡಲಾಗಿದೆ.

ಬಿಸಿಲಿಗೆ ಕೊರೋನಾವೈರಸ್ ಸಾಯುತ್ತಾ? ಇಲ್ಲಿದೆ ವಿಜ್ಞಾನಿಗಳ ಅಚ್ಚರಿಯ ಹೇಳಿಕೆ

ದೇಶದಲ್ಲಿನ ಲಾಕ್‌ಡೌನ್‌ ಪರಿಸ್ಥಿತಿ ಕುರಿತು ಸಮಗ್ರ ಪರಿಶೀಲನಾ ಸಭೆ ನಡೆಸಲಾಗಿದೆ. ಲಾಕ್‌ಡೌನ್‌ನಿಂದ ಈವರೆಗೆ ಪ್ರಚಂಡ ಲಾಭವಾಗಿದೆ. ಕೊರೋನಾ ಪರಿಸ್ಥಿತಿ ಸುಧಾರಣೆಯಾಗಿದೆ. ಹೀಗಾಗಿ ಮೇ 3ರವರೆಗೂ ಕಟ್ಟುನಿಟ್ಟಾಗಿ ಲಾಕ್‌ಡೌನ್‌ ಪಾಲಿಸಬೇಕು. ಈಗ ಆಗಿರುವ ಲಾಭ ಹಾಳಾಗದಂತೆ ನೋಡಿಕೊಳ್ಳಬೇಕು ಎಂದು ಗೃಹ ಸಚಿವಾಲಯ ಟ್ವೀಟ್‌ ಮಾಡಿದೆ.

21:15ಬೆಲೆಗೆ ಬಿದ್ದ 200 ಕೋಟಿ ರೂ ಸರ್ಕಾರಿ ಎಂಜಿನೀಯರ್, ಕೆಜಿಗಟ್ಟಲೇ ಚಿನ್ನ ಬೆಳ್ಳಿ, ಹಲವು ಭವ್ಯ ಬಂಗಲೇ ಸೀಝ್
19:50Suvarna Special: ನನ್ನವರು ಯಾರೂ ಇಲ್ಲ, ದೀದಿ ಕಟ್ಟಿದ ದಶಕದ ಕೋಟೆ ಒಂದೇ ಏಟಿಗೆ ಛಿದ್ರ
21:25ಮಧ್ಯಪ್ರಾಚ್ಯ ಯುದ್ಧ ನಡುವೆ ಭಾರತ ಟಾರ್ಗೆಟ್, ಟ್ರಂಪ್ ಎಡವಟ್ಟಿಗೆ ಮೋದಿ ಸರ್ಕಾರ ಮಾಡಿದ್ದೇನು?
24:27ನೆಹರು ದಾಖಲೆ ಮುರಿದ ಮೋದಿ ಸುದೀರ್ಘ ಆಡಳಿತ, 3 ಬಾರಿ ಜನಾದೇಶ, ಕದಲದ ಮೋದಿ ಸಿಂಹಾಸನ, ಹೇಗಿತ್ತು 4398 ದಿನಗಳ ಆಡಳಿತ?
24:09ದೀದಿ ಕೋಟೆಯಲ್ಲಿ ಮಹಾಬಿರುಕು.. ಏನು ಕಾರಣ? ಗಜಕೇಸರಿ ವ್ಯೂಹ.. ದೀದಿ ದಿಗ್ಬಂಧನ.. ಏನಿದರ ಗುಟ್ಟು?
24:26ಪ್ಲಾಸ್ಟಿಕ್ ನೋಟು... ಕರೆನ್ಸಿ ಕ್ರಾಂತಿ! ಕಾಗದದ ನೋಟುಗಳ ಆಯಸ್ಸು ಖತಂ, ಮತ್ತೆ ಡಿಮಾನಟೈಸೇಶನ್..?
21:41ಕಮಲ ಬಿಟ್ಟು ಅಖಾಡಕ್ಕಿಳಿದ 'ಸಿಂಗಂ' ! 'ವಿ ದಿ ಲೀಡರ್ಸ್' ಹೊಸ ಆಂದೋಲನ ಘೋಷಿಸಿದ ಅಣ್ಣಾಮಲೈ!
24:48ಬೆಂಗಳೂರಲ್ಲೂ ಮೊಳಗುತ್ತಾ ವಿಜಯ್ ವಿಸಿಲ್ ಸದ್ದು? ತಮಿಳು ಮತದಾರರು ಹೆಚ್ಚಿರುವ ವಾರ್ಡ್​ಗಳಲ್ಲಿ ಸ್ಪರ್ಧಿಸುತ್ತಾ ಟಿವಿಕೆ?
18:54ಐದೇ ದಿನಕ್ಕೆ 2 ಕೋಟಿ ಜಿರಳೆ ಸೈನಿಕರು, ಜೆನ್‌ಝೀ ಅಕ್ರೋಶವೋ, ಕ್ರಾಂತಿಯ ಕಿಚ್ಚೋ?
30:39‘ದೇಶಕ್ಕೆ ಆರ್ಥಿಕ ತೂಫಾನ್ ಬರಲಿದೆ.. ದೇಶ ಮಾರಿದ್ದಾರೆ’ ಪ್ರಧಾನಿ ಮೋದಿ ದೇಶದ್ರೋಹಿ ಎಂದು ರಾಹುಲ್ ವಿವಾದ!