ಮೇ. 4 ಬಳಿಕ ದೇಶದಲ್ಲಿ ಮತ್ತೆ ಲಾಕ್‌ಡೌನ್? ಸುಳಿವು ಕೊಟ್ಟ ಗೃಹ ಸಚಿವಾಲಯ!

ಮೇ. 4 ಬಳಿಕ ದೇಶದಲ್ಲಿ ಮತ್ತೆ ಲಾಕ್‌ಡೌನ್? ಸುಳಿವು ಕೊಟ್ಟ ಗೃಹ ಸಚಿವಾಲಯ!

Published : Apr 30, 2020, 12:56 PM ISTUpdated : Apr 30, 2020, 01:14 PM IST

ಮೇ 3 ರ ನಂತರವೂ ಲಾಕ್ ಡೌನ್ ಮುಂದುವರೆಯುತ್ತಾ? ಹೌದು ಎನ್ನುತ್ತಿದೆ ಕೇಂದ್ರ ಗೃಹ ಇಲಾಖೆ ಟ್ವೀಟ್. ಮೇ.4 ರ ನಂತರ ಮತ್ತಷ್ಟು ಜಿಲ್ಲೆಗಳಲ್ಲಿ ಲಾಕ್ ಡೌನ್ ನಿಯಮಗಳು ಸಡಲಿಕೆಯಾಗಲಿವೆ. ಆದರೆ ಹಲವು ಜಿಲ್ಲೆಗಳು ಎಂದು ಹೇಳುವ ಮೂಲಕ ಹಾಟ್ ಸ್ಪಾಟ್ಸ್ ಗೆ ಮುಕ್ತಿ ಇಲ್ಲ ಎಂದಿದೆ. ಈ ಮೂಲಕ ಪರೋಕ್ಷವಾಗಿ ಹಾಟ್ ಸ್ಪಾಟ್ ಗಳಲ್ಲಿ ಲಾಕ್ ಡೌನ್ ಮುಂದುವರೆಸುವ ಸೂಚನೆ ನೀಡಿದೆ. ಹೊಸ ಮಾರ್ಗಸೂಚಿ ಮೇ 4 ರಿಂದ ಜಾರಿಗೆ ಬರಲಿದ್ದು, ಹಲವು ಜಿಲ್ಲೆಗಳಿಗೆ ಮತ್ತಷ್ಟು ವಿನಾಯಿತಿ ಸಿಗಲಿದೆ ಎಂದು ಟ್ವೀಟ್‌ನಲ್ಲಿ ಮಾಹಿತಿ ನೀಡಲಾಗಿದೆ.

ನವದೆಹಲಿ(ಏ.30): ಮೇ 3 ರ ನಂತರವೂ ಲಾಕ್ ಡೌನ್ ಮುಂದುವರೆಯುತ್ತಾ? ಹೌದು ಎನ್ನುತ್ತಿದೆ ಕೇಂದ್ರ ಗೃಹ ಇಲಾಖೆ ಟ್ವೀಟ್. ಮೇ.4 ರ ನಂತರ ಮತ್ತಷ್ಟು ಜಿಲ್ಲೆಗಳಲ್ಲಿ ಲಾಕ್ ಡೌನ್ ನಿಯಮಗಳು ಸಡಿಲಿಕೆಯಾಗಲಿವೆ. ಆದರೆ ಹಲವು ಜಿಲ್ಲೆಗಳು ಎಂದು ಹೇಳುವ ಮೂಲಕ ಹಾಟ್ ಸ್ಪಾಟ್ಸ್ ಗೆ ಮುಕ್ತಿ ಇಲ್ಲ ಎಂದಿದೆ. 

ಈ ಮೂಲಕ ಪರೋಕ್ಷವಾಗಿ ಹಾಟ್ ಸ್ಪಾಟ್ ಗಳಲ್ಲಿ ಲಾಕ್ ಡೌನ್ ಮುಂದುವರೆಸುವ ಸೂಚನೆ ನೀಡಿದೆ. ಹೊಸ ಮಾರ್ಗಸೂಚಿ ಮೇ 4 ರಿಂದ ಜಾರಿಗೆ ಬರಲಿದ್ದು, ಹಲವು ಜಿಲ್ಲೆಗಳಿಗೆ ಮತ್ತಷ್ಟು ವಿನಾಯಿತಿ ಸಿಗಲಿದೆ ಎಂದು ಟ್ವೀಟ್‌ನಲ್ಲಿ ಮಾಹಿತಿ ನೀಡಲಾಗಿದೆ.

ಬಿಸಿಲಿಗೆ ಕೊರೋನಾವೈರಸ್ ಸಾಯುತ್ತಾ? ಇಲ್ಲಿದೆ ವಿಜ್ಞಾನಿಗಳ ಅಚ್ಚರಿಯ ಹೇಳಿಕೆ

ದೇಶದಲ್ಲಿನ ಲಾಕ್‌ಡೌನ್‌ ಪರಿಸ್ಥಿತಿ ಕುರಿತು ಸಮಗ್ರ ಪರಿಶೀಲನಾ ಸಭೆ ನಡೆಸಲಾಗಿದೆ. ಲಾಕ್‌ಡೌನ್‌ನಿಂದ ಈವರೆಗೆ ಪ್ರಚಂಡ ಲಾಭವಾಗಿದೆ. ಕೊರೋನಾ ಪರಿಸ್ಥಿತಿ ಸುಧಾರಣೆಯಾಗಿದೆ. ಹೀಗಾಗಿ ಮೇ 3ರವರೆಗೂ ಕಟ್ಟುನಿಟ್ಟಾಗಿ ಲಾಕ್‌ಡೌನ್‌ ಪಾಲಿಸಬೇಕು. ಈಗ ಆಗಿರುವ ಲಾಭ ಹಾಳಾಗದಂತೆ ನೋಡಿಕೊಳ್ಳಬೇಕು ಎಂದು ಗೃಹ ಸಚಿವಾಲಯ ಟ್ವೀಟ್‌ ಮಾಡಿದೆ.

46:14ವಿಜಯ್ ಸರ್ಕಾರ ಕೆಡವಲು ನಡೆದಿತ್ತಾ ಷಡ್ಯಂತ್ರ? ಅಧಿಕಾರಕ್ಕೆ ಬಂದ 2 ತಿಂಗಳಲ್ಲೇ ಸಂಚು?
23:56ಹಾರ್ಮುಜ್ ಬಿಕ್ಕಟ್ಟಿನ ನಂತರ ಭಾರತದ ಭವಿಷ್ಯವೇನು? ಬಂಗಾರ ₹50,000 ಕುಸಿತ..! ಅಗ್ಗವಾಗುತ್ತಾ ಪೆಟ್ರೋಲ್ ದರ? ಮೋದಿ ಹೊಸ ಲೆಕ್ಕಾಚಾರ!
39:28ಅಯೋಧ್ಯೆ ರಾಮಮಂದಿರ: ಪ್ರಾಜೆಕ್ಟ್ ಚೀಫ್ ನೃಪೇಂದ್ರ ಮಿಶ್ರಾ ಜೊತೆ ಎಕ್ಸ್‌ಕ್ಲೂಸಿವ್ ಸಂದರ್ಶನ
22:49ವಿಧಾನಸಭೆಯಲ್ಲೂ ಸಿಎಂ ವಿಜಯ್ ಪಂಚಿಂಗ್ ಡೈಲಾಗ್, ದ್ರಾವಿಡ ನಾಡಿನಲ್ಲಿ ರಾಜಕೀಯ ರಂಗು ಬದಲು
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
19:59Suvarna Focus: ರುದ್ರಪ್ರಯಾಗದಲ್ಲಿ ನಿಹಾಂಗ್ ಯೋಧರ ರಣಕಹಳೆ; ಮತ್ತೆ ಕಾಡುತ್ತಿದೆ 1984ರ ‘ಆಪರೇಷನ್ ಬ್ಲ್ಯೂ ಸ್ಟಾರ್’ ಕರಾಳ ನೆನಪು!
06:49ಪ್ಯಾನ್ ಇಂಡಿಯಾ ಹೀರೋ ವಿಜಯ್ ಈಗ ಈಗ ಪ್ಯಾನ್ ಇಂಡಿಯಾ ಲೀಡರ್! ಹುಟ್ಟುಹಬ್ಬದ ದಿನ ಸಿಕ್ತು ಸಾಕ್ಷಿ!
22:58ಉಗ್ರನಾಗಲು ಪಾಕಿಸ್ತಾನಕ್ಕೆ ತೆರಳಿ ರಿಯಲ್ ಧುರಂಧರ್ ಆದ ಕಾಶ್ಮೀರ ಯುವಕ, ಬೆಚ್ಚಿ ಬೀಳಿಸೋ ಘಟನೆ
03:42'ದಳಪತಿ' ಕುರ್ಚಿಗೆ ಕಂಟಕ? ಅಣ್ಣಾ ಮಲೈ-ರಜನಿಕಾಂತ್-ಅಜಿತ್ 'ತ್ರಿಮೂರ್ತಿ'ಗಳ ಆಟ ಶುರುವಾಗ್ತಿದ್ಯಾ?
18:09362 ನಂಬರ್‌ಗಾಗಿ ಬಿಜೆಪಿ ಆಟ, ಕಂಪನಕ್ಕೆ ಬಂಗಾಳದಿಂದ ಯುಪಿ ವರೆಗೂ ಉರುಳುತ್ತಿದೆ ವಿಕೆಟ್