5 ರಾಜ್ಯಗಳಲ್ಲಿ ಕೊರೋನಾ ಸೋಂಕಿತರ ಸಂಖ್ಯೆ ಹೆಚ್ಚಳ, ಕರ್ನಾಟಕಕ್ಕೂ ಕಂಟಕ ಶುರು

5 ರಾಜ್ಯಗಳಲ್ಲಿ ಕೊರೋನಾ ಸೋಂಕಿತರ ಸಂಖ್ಯೆ ಹೆಚ್ಚಳ, ಕರ್ನಾಟಕಕ್ಕೂ ಕಂಟಕ ಶುರು

Published : Apr 10, 2022, 10:22 AM IST

ದೇಶಾದ್ಯಂತ ಕೊರೋನಾ ಸೋಂಕು ಸಾಕಷ್ಟುಇಳಿಕೆಯಾಗಿ ಜನರು ನೆಮ್ಮದಿಯ ನಿಟ್ಟುಸಿರು ಬಿಡುತ್ತಿರುವಾಗಲೇ ಕಹಿ ಸುದ್ದಿಯೊಂದು ಬಂದಿದೆ. ಕೇರಳ, ಮಹಾರಾಷ್ಟ್ರ, ದೆಹಲಿ, ಹರ್ಯಾಣ ಹಾಗೂ ಮಿಜೋರಂನಲ್ಲಿ ಕೋವಿಡ್‌ ಕೇಸುಗಳ ಸಂಖ್ಯೆ ಏರಿಕೆಯಾಗುತ್ತಿದೆ. ಈ ಬಗ್ಗೆ ಕೇಂದ್ರ ಸರ್ಕಾರ ಎಚ್ಚರಿಕೆ ನೀಡಿದೆ.

ನವದೆಹಲಿ (ಏ. 10): ದೇಶಾದ್ಯಂತ ಕೊರೋನಾ ಸೋಂಕು ಸಾಕಷ್ಟುಇಳಿಕೆಯಾಗಿ ಜನರು ನೆಮ್ಮದಿಯ ನಿಟ್ಟುಸಿರು ಬಿಡುತ್ತಿರುವಾಗಲೇ ಕಹಿ ಸುದ್ದಿಯೊಂದು ಬಂದಿದೆ. ಕೇರಳ, ಮಹಾರಾಷ್ಟ್ರ, ದೆಹಲಿ, ಹರ್ಯಾಣ ಹಾಗೂ ಮಿಜೋರಂನಲ್ಲಿ ಕೋವಿಡ್‌ ಕೇಸುಗಳ ಸಂಖ್ಯೆ ಏರಿಕೆಯಾಗುತ್ತಿದೆ. ಈ ಬಗ್ಗೆ ಕೇಂದ್ರ ಸರ್ಕಾರ ಎಚ್ಚರಿಕೆ ನೀಡಿದೆ.

ಕೇರಳದಲ್ಲಿ ಕಳೆದ ವಾರ 2321 ಜನರಲ್ಲಿ ಸೋಂಕು ಪತ್ತೆಯಾಗಿದೆ. ಅದು ಆ ಅವಧಿಯಲ್ಲಿ ಇಡೀ ದೇಶದಲ್ಲಿ ಪತ್ತೆಯಾದ ಒಟ್ಟು ಸೋಂಕಿನ ಶೇ.31.8ರಷ್ಟಿದೆ. ವಾರದ ಪಾಸಿಟಿವಿಟಿ ದರ ಕೇರಳದಲ್ಲಿ ಶೇ.15.53ಕ್ಕೆ ಏರಿಕೆಯಾಗಿದೆ.
ಈ ಎಲ್ಲ ರಾಜ್ಯಗಳಲ್ಲೂ ಒಂದು ವಾರದ ಅವಧಿಯಲ್ಲಿ ಪಾಸಿಟಿವಿಟಿ ದರ ಗಣನೀಯವಾಗಿ ಏರಿಕೆಯಾಗಿದೆ. ಹೀಗಾಗಿ ಟೆಸ್ಟಿಂಗ್‌, ಟ್ರ್ಯಾಕಿಂಗ್‌, ಟ್ರೀಟ್‌ಮೆಂಟ್‌, ಲಸಿಕಾಕರಣ ಹಾಗೂ ಕೊರೋನಾ ಸನ್ನಡತೆ ಎಂಬ ಪಂಚಸೂತ್ರಗಳನ್ನು ಕಟ್ಟುನಿಟ್ಟಾಗಿ ಪಾಲಿಸಿ ಎಂದು ಈ ರಾಜ್ಯಗಳ ಆರೋಗ್ಯ ಇಲಾಖೆಗಳಿಗೆ ಕೇಂದ್ರ ಆರೋಗ್ಯ ಇಲಾಖೆ ಪತ್ರ ಬರೆದು ಸೂಚಿಸಿದೆ.

 

18:54ಐದೇ ದಿನಕ್ಕೆ 2 ಕೋಟಿ ಜಿರಳೆ ಸೈನಿಕರು, ಜೆನ್‌ಝೀ ಅಕ್ರೋಶವೋ, ಕ್ರಾಂತಿಯ ಕಿಚ್ಚೋ?
30:39‘ದೇಶಕ್ಕೆ ಆರ್ಥಿಕ ತೂಫಾನ್ ಬರಲಿದೆ.. ದೇಶ ಮಾರಿದ್ದಾರೆ’ ಪ್ರಧಾನಿ ಮೋದಿ ದೇಶದ್ರೋಹಿ ಎಂದು ರಾಹುಲ್ ವಿವಾದ!
21:46ಜೇಬು ಖಾಲಿ ಖಾಲಿ, ಚುಚ್ಚುತ್ತಿದೆ ಚಿನ್ನದ ಚೂರಿ, ಇನ್ನೆಷ್ಟು ಹೆಚ್ಚಾಗಲಿದೆ ಪೆಟ್ರೋಲ್ ಬೆಲೆ?
47:39ಸೋಷಿಯಲ್ ಮೀಡಿಯಾದಲ್ಲಿ 'ಕಾಕ್ರೋಚ್ ಜನತಾ ಪಾರ್ಟಿ' ಕೋಲಾಹಲ: GenZ ಹೋರಾಟವೋ, ಬರೀ ಕ್ರೇಜೋ?
20:58ರಾಜೀವ್ ಗಾಂಧಿ ಹತ್ಯೆ ಮಾಡಿದ್ದ LTTE ಪ್ರಭಾಕರನ್ ಸ್ಮರಿಸಿದ ತಮಿಳುನಾಡು ಸಿಎಂ ವಿಜಯ್: ಕಾಂಗ್ರೆಸ್‌ಗೆ ಇಕ್ಕಟ್ಟು!
45:25ಸಾಮಾನ್ಯ ಜನರ ಜೇಬಿಗೆ ಕೈ ಹಾಕಿದ ಮೋದಿ ಸರ್ಕಾರ: ಮುಂದೈತಾ ಮಾರಿಹಬ್ಬ?
20:46ಕನಸಿಗೆ ಎದುರಾಯ್ತು ಚತುರ್ಮುಖ ಕಂಟಕ! ಭಾರತದ ಖಜಾನೆ ಖಾಲಿ, ಬಂಗಾರವೇ ವಿಲನ್!
22:50ದಳಪತಿ ಹೊಡೆತಕ್ಕೆ ಅಮ್ಮನ ಕೋಟೆ ಛಿದ್ರ, ವಿಜಯ್‌ಗೆ ಜೈ ಎಂದ ಜಯಲಲಿತಾ ಪಕ್ಷದ 30 ಶಾಸಕರು
21:28ಸಾಲ ಮಾಡಿ ತುಪ್ಪ ತಿನ್ನಿಸಬೇಕಾ ಮುಖ್ಯಮಂತ್ರಿ ವಿಜಯ್? ಏನ್ ಮಾಡ್ತಾರೆ ದಳಪತಿ ?
19:23₹10 ಲಕ್ಷ ಕೋಟಿ ಸಾಲದ ಬೆಟ್ಟ.. ಹೊಸ ಸರ್ಕಾರಕ್ಕೆ ಬಿಗ್ ಚಾಲೆಂಜ್: ವಿಜಯ್ ವಿಜಯ ತಂತ್ರವೇನು?
Read more