5 ರಾಜ್ಯಗಳಲ್ಲಿ ಕೊರೋನಾ ಸೋಂಕಿತರ ಸಂಖ್ಯೆ ಹೆಚ್ಚಳ, ಕರ್ನಾಟಕಕ್ಕೂ ಕಂಟಕ ಶುರು

5 ರಾಜ್ಯಗಳಲ್ಲಿ ಕೊರೋನಾ ಸೋಂಕಿತರ ಸಂಖ್ಯೆ ಹೆಚ್ಚಳ, ಕರ್ನಾಟಕಕ್ಕೂ ಕಂಟಕ ಶುರು

Published : Apr 10, 2022, 10:22 AM IST

ದೇಶಾದ್ಯಂತ ಕೊರೋನಾ ಸೋಂಕು ಸಾಕಷ್ಟುಇಳಿಕೆಯಾಗಿ ಜನರು ನೆಮ್ಮದಿಯ ನಿಟ್ಟುಸಿರು ಬಿಡುತ್ತಿರುವಾಗಲೇ ಕಹಿ ಸುದ್ದಿಯೊಂದು ಬಂದಿದೆ. ಕೇರಳ, ಮಹಾರಾಷ್ಟ್ರ, ದೆಹಲಿ, ಹರ್ಯಾಣ ಹಾಗೂ ಮಿಜೋರಂನಲ್ಲಿ ಕೋವಿಡ್‌ ಕೇಸುಗಳ ಸಂಖ್ಯೆ ಏರಿಕೆಯಾಗುತ್ತಿದೆ. ಈ ಬಗ್ಗೆ ಕೇಂದ್ರ ಸರ್ಕಾರ ಎಚ್ಚರಿಕೆ ನೀಡಿದೆ.

ನವದೆಹಲಿ (ಏ. 10): ದೇಶಾದ್ಯಂತ ಕೊರೋನಾ ಸೋಂಕು ಸಾಕಷ್ಟುಇಳಿಕೆಯಾಗಿ ಜನರು ನೆಮ್ಮದಿಯ ನಿಟ್ಟುಸಿರು ಬಿಡುತ್ತಿರುವಾಗಲೇ ಕಹಿ ಸುದ್ದಿಯೊಂದು ಬಂದಿದೆ. ಕೇರಳ, ಮಹಾರಾಷ್ಟ್ರ, ದೆಹಲಿ, ಹರ್ಯಾಣ ಹಾಗೂ ಮಿಜೋರಂನಲ್ಲಿ ಕೋವಿಡ್‌ ಕೇಸುಗಳ ಸಂಖ್ಯೆ ಏರಿಕೆಯಾಗುತ್ತಿದೆ. ಈ ಬಗ್ಗೆ ಕೇಂದ್ರ ಸರ್ಕಾರ ಎಚ್ಚರಿಕೆ ನೀಡಿದೆ.

ಕೇರಳದಲ್ಲಿ ಕಳೆದ ವಾರ 2321 ಜನರಲ್ಲಿ ಸೋಂಕು ಪತ್ತೆಯಾಗಿದೆ. ಅದು ಆ ಅವಧಿಯಲ್ಲಿ ಇಡೀ ದೇಶದಲ್ಲಿ ಪತ್ತೆಯಾದ ಒಟ್ಟು ಸೋಂಕಿನ ಶೇ.31.8ರಷ್ಟಿದೆ. ವಾರದ ಪಾಸಿಟಿವಿಟಿ ದರ ಕೇರಳದಲ್ಲಿ ಶೇ.15.53ಕ್ಕೆ ಏರಿಕೆಯಾಗಿದೆ.
ಈ ಎಲ್ಲ ರಾಜ್ಯಗಳಲ್ಲೂ ಒಂದು ವಾರದ ಅವಧಿಯಲ್ಲಿ ಪಾಸಿಟಿವಿಟಿ ದರ ಗಣನೀಯವಾಗಿ ಏರಿಕೆಯಾಗಿದೆ. ಹೀಗಾಗಿ ಟೆಸ್ಟಿಂಗ್‌, ಟ್ರ್ಯಾಕಿಂಗ್‌, ಟ್ರೀಟ್‌ಮೆಂಟ್‌, ಲಸಿಕಾಕರಣ ಹಾಗೂ ಕೊರೋನಾ ಸನ್ನಡತೆ ಎಂಬ ಪಂಚಸೂತ್ರಗಳನ್ನು ಕಟ್ಟುನಿಟ್ಟಾಗಿ ಪಾಲಿಸಿ ಎಂದು ಈ ರಾಜ್ಯಗಳ ಆರೋಗ್ಯ ಇಲಾಖೆಗಳಿಗೆ ಕೇಂದ್ರ ಆರೋಗ್ಯ ಇಲಾಖೆ ಪತ್ರ ಬರೆದು ಸೂಚಿಸಿದೆ.

 

21:15ಬೆಲೆಗೆ ಬಿದ್ದ 200 ಕೋಟಿ ರೂ ಸರ್ಕಾರಿ ಎಂಜಿನೀಯರ್, ಕೆಜಿಗಟ್ಟಲೇ ಚಿನ್ನ ಬೆಳ್ಳಿ, ಹಲವು ಭವ್ಯ ಬಂಗಲೇ ಸೀಝ್
19:50Suvarna Special: ನನ್ನವರು ಯಾರೂ ಇಲ್ಲ, ದೀದಿ ಕಟ್ಟಿದ ದಶಕದ ಕೋಟೆ ಒಂದೇ ಏಟಿಗೆ ಛಿದ್ರ
21:25ಮಧ್ಯಪ್ರಾಚ್ಯ ಯುದ್ಧ ನಡುವೆ ಭಾರತ ಟಾರ್ಗೆಟ್, ಟ್ರಂಪ್ ಎಡವಟ್ಟಿಗೆ ಮೋದಿ ಸರ್ಕಾರ ಮಾಡಿದ್ದೇನು?
24:27ನೆಹರು ದಾಖಲೆ ಮುರಿದ ಮೋದಿ ಸುದೀರ್ಘ ಆಡಳಿತ, 3 ಬಾರಿ ಜನಾದೇಶ, ಕದಲದ ಮೋದಿ ಸಿಂಹಾಸನ, ಹೇಗಿತ್ತು 4398 ದಿನಗಳ ಆಡಳಿತ?
24:09ದೀದಿ ಕೋಟೆಯಲ್ಲಿ ಮಹಾಬಿರುಕು.. ಏನು ಕಾರಣ? ಗಜಕೇಸರಿ ವ್ಯೂಹ.. ದೀದಿ ದಿಗ್ಬಂಧನ.. ಏನಿದರ ಗುಟ್ಟು?
24:26ಪ್ಲಾಸ್ಟಿಕ್ ನೋಟು... ಕರೆನ್ಸಿ ಕ್ರಾಂತಿ! ಕಾಗದದ ನೋಟುಗಳ ಆಯಸ್ಸು ಖತಂ, ಮತ್ತೆ ಡಿಮಾನಟೈಸೇಶನ್..?
21:41ಕಮಲ ಬಿಟ್ಟು ಅಖಾಡಕ್ಕಿಳಿದ 'ಸಿಂಗಂ' ! 'ವಿ ದಿ ಲೀಡರ್ಸ್' ಹೊಸ ಆಂದೋಲನ ಘೋಷಿಸಿದ ಅಣ್ಣಾಮಲೈ!
24:48ಬೆಂಗಳೂರಲ್ಲೂ ಮೊಳಗುತ್ತಾ ವಿಜಯ್ ವಿಸಿಲ್ ಸದ್ದು? ತಮಿಳು ಮತದಾರರು ಹೆಚ್ಚಿರುವ ವಾರ್ಡ್​ಗಳಲ್ಲಿ ಸ್ಪರ್ಧಿಸುತ್ತಾ ಟಿವಿಕೆ?
18:54ಐದೇ ದಿನಕ್ಕೆ 2 ಕೋಟಿ ಜಿರಳೆ ಸೈನಿಕರು, ಜೆನ್‌ಝೀ ಅಕ್ರೋಶವೋ, ಕ್ರಾಂತಿಯ ಕಿಚ್ಚೋ?
30:39‘ದೇಶಕ್ಕೆ ಆರ್ಥಿಕ ತೂಫಾನ್ ಬರಲಿದೆ.. ದೇಶ ಮಾರಿದ್ದಾರೆ’ ಪ್ರಧಾನಿ ಮೋದಿ ದೇಶದ್ರೋಹಿ ಎಂದು ರಾಹುಲ್ ವಿವಾದ!
Read more