5 ರಾಜ್ಯಗಳಲ್ಲಿ ಕೊರೋನಾ ಸೋಂಕಿತರ ಸಂಖ್ಯೆ ಹೆಚ್ಚಳ, ಕರ್ನಾಟಕಕ್ಕೂ ಕಂಟಕ ಶುರು

5 ರಾಜ್ಯಗಳಲ್ಲಿ ಕೊರೋನಾ ಸೋಂಕಿತರ ಸಂಖ್ಯೆ ಹೆಚ್ಚಳ, ಕರ್ನಾಟಕಕ್ಕೂ ಕಂಟಕ ಶುರು

Published : Apr 10, 2022, 10:22 AM IST

ದೇಶಾದ್ಯಂತ ಕೊರೋನಾ ಸೋಂಕು ಸಾಕಷ್ಟುಇಳಿಕೆಯಾಗಿ ಜನರು ನೆಮ್ಮದಿಯ ನಿಟ್ಟುಸಿರು ಬಿಡುತ್ತಿರುವಾಗಲೇ ಕಹಿ ಸುದ್ದಿಯೊಂದು ಬಂದಿದೆ. ಕೇರಳ, ಮಹಾರಾಷ್ಟ್ರ, ದೆಹಲಿ, ಹರ್ಯಾಣ ಹಾಗೂ ಮಿಜೋರಂನಲ್ಲಿ ಕೋವಿಡ್‌ ಕೇಸುಗಳ ಸಂಖ್ಯೆ ಏರಿಕೆಯಾಗುತ್ತಿದೆ. ಈ ಬಗ್ಗೆ ಕೇಂದ್ರ ಸರ್ಕಾರ ಎಚ್ಚರಿಕೆ ನೀಡಿದೆ.

ನವದೆಹಲಿ (ಏ. 10): ದೇಶಾದ್ಯಂತ ಕೊರೋನಾ ಸೋಂಕು ಸಾಕಷ್ಟುಇಳಿಕೆಯಾಗಿ ಜನರು ನೆಮ್ಮದಿಯ ನಿಟ್ಟುಸಿರು ಬಿಡುತ್ತಿರುವಾಗಲೇ ಕಹಿ ಸುದ್ದಿಯೊಂದು ಬಂದಿದೆ. ಕೇರಳ, ಮಹಾರಾಷ್ಟ್ರ, ದೆಹಲಿ, ಹರ್ಯಾಣ ಹಾಗೂ ಮಿಜೋರಂನಲ್ಲಿ ಕೋವಿಡ್‌ ಕೇಸುಗಳ ಸಂಖ್ಯೆ ಏರಿಕೆಯಾಗುತ್ತಿದೆ. ಈ ಬಗ್ಗೆ ಕೇಂದ್ರ ಸರ್ಕಾರ ಎಚ್ಚರಿಕೆ ನೀಡಿದೆ.

ಕೇರಳದಲ್ಲಿ ಕಳೆದ ವಾರ 2321 ಜನರಲ್ಲಿ ಸೋಂಕು ಪತ್ತೆಯಾಗಿದೆ. ಅದು ಆ ಅವಧಿಯಲ್ಲಿ ಇಡೀ ದೇಶದಲ್ಲಿ ಪತ್ತೆಯಾದ ಒಟ್ಟು ಸೋಂಕಿನ ಶೇ.31.8ರಷ್ಟಿದೆ. ವಾರದ ಪಾಸಿಟಿವಿಟಿ ದರ ಕೇರಳದಲ್ಲಿ ಶೇ.15.53ಕ್ಕೆ ಏರಿಕೆಯಾಗಿದೆ.
ಈ ಎಲ್ಲ ರಾಜ್ಯಗಳಲ್ಲೂ ಒಂದು ವಾರದ ಅವಧಿಯಲ್ಲಿ ಪಾಸಿಟಿವಿಟಿ ದರ ಗಣನೀಯವಾಗಿ ಏರಿಕೆಯಾಗಿದೆ. ಹೀಗಾಗಿ ಟೆಸ್ಟಿಂಗ್‌, ಟ್ರ್ಯಾಕಿಂಗ್‌, ಟ್ರೀಟ್‌ಮೆಂಟ್‌, ಲಸಿಕಾಕರಣ ಹಾಗೂ ಕೊರೋನಾ ಸನ್ನಡತೆ ಎಂಬ ಪಂಚಸೂತ್ರಗಳನ್ನು ಕಟ್ಟುನಿಟ್ಟಾಗಿ ಪಾಲಿಸಿ ಎಂದು ಈ ರಾಜ್ಯಗಳ ಆರೋಗ್ಯ ಇಲಾಖೆಗಳಿಗೆ ಕೇಂದ್ರ ಆರೋಗ್ಯ ಇಲಾಖೆ ಪತ್ರ ಬರೆದು ಸೂಚಿಸಿದೆ.

 

22:26ಬಂಗಾಳ ಬೆಂಕಿಯಲ್ಲಿ ಕಮಲ ಕಸರತ್ತು..ಕೇರಳ ಕಿರೀಟ.. ಸರಳ ಬಹುಮತ.. ಸಮೀಕ್ಷೆ ಸೀಕ್ರೆಟ್!
23:34ಕೇರಳ ಎಲೆಕ್ಷನ್ ಗ್ರೌಂಡ್ ರಿಪೋರ್ಟ್: ಕನ್ನಡಿಗರೇ ಹೆಚ್ಚಿರುವ ಮಂಜೇಶ್ವರದ ಜನ ಹೇಳೋದೇನು?
20:04Suvarna Focus: ಕೆಂಪು ರಕ್ಕಸ ಕೋಟೆ ಧೂಳಿಪಟ, ಭಾರತ ಈಗ ನಕ್ಸಲ್ ಮುಕ್ತ! 59 ವರ್ಷಗಳ ರಕ್ಕಸನಿಗೆ ಶಾಶ್ವತ ಅಂತ್ಯಕ್ರಿಯೆ
53:2759 ವರ್ಷಗಳ ನಕ್ಸಲ್ ಯುಗಾಂತ್ಯ? ಅಮಿತ್ ಶಾ ಮಹತ್ವದ ಘೋಷಣೆ! 59 ವರ್ಷದ ಬಳಿಕ ಭಾರತ ನಿರಾಳ!
16:00ನೆತನ್ಯಾಹು ಹೆಣೆದ 'ಹೆಕ್ಸಾಗನ್' ವ್ಯೂಹಕ್ಕೆ ಮೋದಿ ಸಾರಥಿ: ಇಸ್ರೇಲ್ ಭೇಟಿಯಿಂದ ಜಾಗತಿಕ ರಾಜಕಾರಣದಲ್ಲಿ ಹೊಸ ಸಂಚಲನ!
18:19ಸರ್ಕಾರಿ ನೌಕರರ ಮೇಲೆ ಯೋಗಿ ಕಟ್ಟು ನಿಟ್ಟಿನ ಆಕ್ಷನ್​: ವೇತನ ಬೇಕಿದ್ದವರು ನಿಯಮ ಪಾಲಿಸಿ.. ಏನಿದು ರೂಲ್ಸ್..?
18:27ಒಂದೇ ಒಂದು ಫೋನ್ ಕಾಲ್. ಬದಲಾಯ್ತು ಭಾರತ-ಅಮೆರಿಕ ನಂಟು! ಚೀನಾಕ್ಕೆ ಶಾಕ್, ಭಾರತಕ್ಕೆ ಲಕ್!
18:32ಸ್ವಾಮೀಜಿಯನ್ನ ಕಾಲನೇಮಿ ರಾಕ್ಷಸನಿಗೆ ಹೋಲಿಸಿದ್ರಾ ಯೋಗಿ? ಸಂತ Vs ಸನ್ಯಾಸಿ.. ತೆರೆಯ ಹಿಂದಿನ ರೋಚಕ ರಹಸ್ಯ!
03:59ಚಾಮುಂಡಿ ದೈವಕ್ಕೆ ಅವಹೇಳನ ವಿವಾದ: ದೀಪಿಕಾ ಪತಿ ರಣ್ವೀರ್ ಸಿಂಗ್ ವಿರುದ್ಧ ಎಫ್‌ಐಆರ್
22:22ಕರ್ಮಭೂಮಿಯಲ್ಲೇ ಪ್ರಾಣ ಬಿಟ್ಟ ಬಾರಾಮತಿಯ ದಾದಾ: ಮಹಾಯುತಿ ಮೈತ್ರಿಯಲ್ಲಿ ಬಿರುಕು ತರುತ್ತಾ ಅಜಿತ್ ಪವಾರ್ ಸಾವು?
Read more