ಚಕ್ಕಾ ಜಾಮ್‌ಗೆ ಪಕ್ಕಾ ಬ್ಲೂ ಪ್ರಿಂಟ್, ತಡೆಗೋಡೆಗೆ ಹೋರಾಟಗಾರರ ನ್ಯೂ ಪ್ಲ್ಯಾನ್..!

ಚಕ್ಕಾ ಜಾಮ್‌ಗೆ ಪಕ್ಕಾ ಬ್ಲೂ ಪ್ರಿಂಟ್, ತಡೆಗೋಡೆಗೆ ಹೋರಾಟಗಾರರ ನ್ಯೂ ಪ್ಲ್ಯಾನ್..!

Suvarna News   | Asianet News
Published : Feb 06, 2021, 11:06 AM IST

ಕೇಂದ್ರ ಸರ್ಕಾರದ ಮೂರು ಕೃಷಿ ಕಾಯ್ದೆಗಳ ರದ್ದತಿಗೆ ಆಗ್ರಹಿಸಿ ರೈತ ಸಂಘಟನೆಗಳು ಇಂದು ‘ಚಕ್ಕಾ ಜಾಮ್‌’ಗೆ ಕರೆ ಕೊಟ್ಟಿವೆ. ಇಂದು ಮಧ್ಯಾಹ್ನ 12 ಗಂಟೆಯಿಂದ 3 ಗಂಟೆಯವರೆಗೆ ಹೆದ್ದಾರಿ ತಡೆ ನಡೆಯಲಿದೆ. ಮುಂಜಾಗ್ರತಾ ಕ್ರಮವಾಗಿ ಬಿಗಿ ಪೊಲೀಸ್ ಬಂದೋಬಸ್ತ್ ಮಾಡಲಾಗಿದೆ. 
 

ಬೆಂಗಳೂರು (ಫೆ. 06): ಕೇಂದ್ರ ಸರ್ಕಾರದ ಮೂರು ಕೃಷಿ ಕಾಯ್ದೆಗಳ ರದ್ದತಿಗೆ ಆಗ್ರಹಿಸಿ ರೈತ ಸಂಘಟನೆಗಳು ಇಂದು ‘ಚಕ್ಕಾ ಜಾಮ್‌’ಗೆ ಕರೆ ಕೊಟ್ಟಿವೆ. ಇಂದು ಮಧ್ಯಾಹ್ನ 12 ಗಂಟೆಯಿಂದ 3 ಗಂಟೆಯವರೆಗೆ ಹೆದ್ದಾರಿ ತಡೆ ನಡೆಯಲಿದೆ. ಮುಂಜಾಗ್ರತಾ ಕ್ರಮವಾಗಿ ಬಿಗಿ ಪೊಲೀಸ್ ಬಂದೋಬಸ್ತ್ ಮಾಡಲಾಗಿದೆ. 

ಜ.26 ರ ಗಣರಾಜ್ಯೋತ್ಸವದಂದು ರೈತರು ನಡೆಸಿದ ಟ್ರ್ಯಾಕ್ಟರ್‌ ಪರೇಡ್‌ನಲ್ಲಿ ಭಾರೀ ಹಿಂಸಾಚಾರ ಉಂಟಾದ ಹಿನ್ನೆಲೆಯಲ್ಲಿ ಎಚ್ಚೆತ್ತ ದೆಹಲಿ ಪೊಲೀಸ್‌ ಮುಂಜಾಗ್ರತಾ ಕ್ರಮವಾಗಿ ಈ ಬಿಗಿ ಕ್ರಮಗಳನ್ನು ಕೈಗೊಂಡಿದೆ. ದೆಹಲಿಯ ಸಂಸತ್ತು, ಇಂಡಿಯಾ ಗೇಟ್‌ನಲ್ಲಿಯೂ ಭಾರೀ ಪೊಲೀಸ್‌ ಸಿಬ್ಬಂದಿಯನ್ನು ನಿಯೋಜಿಸಲಾಗಿದೆ. ಅಲ್ಲದೆ ಪೊಲೀಸ್‌ ಪಡೆಯು ಸಾಮಾಜಿಕ ಜಾಲತಾಣಗಳ ಮೇಲೂ ಹದ್ದಿನ ಕಣ್ಣಿಟ್ಟು, ವದಂತಿ ಹಬ್ಬಿಸುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಿದೆ. ಈ ಬಾರಿ ರೈತ ಹೋರಾಟ ತಾರ್ಕಿಕ ಅಂತ್ಯ ಕಾಣಲಿದೆಯಾ..? ಅನ್ನದಾತನ ಆಕ್ರೋಶಕ್ಕೆ ಕೇಂದ್ರ ಸರ್ಕಾರ ಮಣಿಯುತ್ತಾ..? 

46:14ವಿಜಯ್ ಸರ್ಕಾರ ಕೆಡವಲು ನಡೆದಿತ್ತಾ ಷಡ್ಯಂತ್ರ? ಅಧಿಕಾರಕ್ಕೆ ಬಂದ 2 ತಿಂಗಳಲ್ಲೇ ಸಂಚು?
23:56ಹಾರ್ಮುಜ್ ಬಿಕ್ಕಟ್ಟಿನ ನಂತರ ಭಾರತದ ಭವಿಷ್ಯವೇನು? ಬಂಗಾರ ₹50,000 ಕುಸಿತ..! ಅಗ್ಗವಾಗುತ್ತಾ ಪೆಟ್ರೋಲ್ ದರ? ಮೋದಿ ಹೊಸ ಲೆಕ್ಕಾಚಾರ!
39:28ಅಯೋಧ್ಯೆ ರಾಮಮಂದಿರ: ಪ್ರಾಜೆಕ್ಟ್ ಚೀಫ್ ನೃಪೇಂದ್ರ ಮಿಶ್ರಾ ಜೊತೆ ಎಕ್ಸ್‌ಕ್ಲೂಸಿವ್ ಸಂದರ್ಶನ
22:49ವಿಧಾನಸಭೆಯಲ್ಲೂ ಸಿಎಂ ವಿಜಯ್ ಪಂಚಿಂಗ್ ಡೈಲಾಗ್, ದ್ರಾವಿಡ ನಾಡಿನಲ್ಲಿ ರಾಜಕೀಯ ರಂಗು ಬದಲು
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
19:59Suvarna Focus: ರುದ್ರಪ್ರಯಾಗದಲ್ಲಿ ನಿಹಾಂಗ್ ಯೋಧರ ರಣಕಹಳೆ; ಮತ್ತೆ ಕಾಡುತ್ತಿದೆ 1984ರ ‘ಆಪರೇಷನ್ ಬ್ಲ್ಯೂ ಸ್ಟಾರ್’ ಕರಾಳ ನೆನಪು!
06:49ಪ್ಯಾನ್ ಇಂಡಿಯಾ ಹೀರೋ ವಿಜಯ್ ಈಗ ಈಗ ಪ್ಯಾನ್ ಇಂಡಿಯಾ ಲೀಡರ್! ಹುಟ್ಟುಹಬ್ಬದ ದಿನ ಸಿಕ್ತು ಸಾಕ್ಷಿ!
22:58ಉಗ್ರನಾಗಲು ಪಾಕಿಸ್ತಾನಕ್ಕೆ ತೆರಳಿ ರಿಯಲ್ ಧುರಂಧರ್ ಆದ ಕಾಶ್ಮೀರ ಯುವಕ, ಬೆಚ್ಚಿ ಬೀಳಿಸೋ ಘಟನೆ
03:42'ದಳಪತಿ' ಕುರ್ಚಿಗೆ ಕಂಟಕ? ಅಣ್ಣಾ ಮಲೈ-ರಜನಿಕಾಂತ್-ಅಜಿತ್ 'ತ್ರಿಮೂರ್ತಿ'ಗಳ ಆಟ ಶುರುವಾಗ್ತಿದ್ಯಾ?
18:09362 ನಂಬರ್‌ಗಾಗಿ ಬಿಜೆಪಿ ಆಟ, ಕಂಪನಕ್ಕೆ ಬಂಗಾಳದಿಂದ ಯುಪಿ ವರೆಗೂ ಉರುಳುತ್ತಿದೆ ವಿಕೆಟ್