ಕೊರೋನಾ ಸಂಕಷ್ಟದಿಂದ ತುರ್ತು ಕ್ಯಾಬಿನೆಟ್ ಸಭೆ ಕರೆದ ಮುಖ್ಯಮಂತ್ರಿ; ಮಹತ್ವದ ನಿರ್ಧಾರ!

ಕೊರೋನಾ ಸಂಕಷ್ಟದಿಂದ ತುರ್ತು ಕ್ಯಾಬಿನೆಟ್ ಸಭೆ ಕರೆದ ಮುಖ್ಯಮಂತ್ರಿ; ಮಹತ್ವದ ನಿರ್ಧಾರ!

Published : May 03, 2021, 11:31 PM IST

ಚಾಮಾರಾಜನಗರ ದುರಂತಕ್ಕೆ 24 ಜೀವಗಳು ಬಲಿಯಾಗಿದೆ. ಆಕ್ಸಿಜನ್ ಕೊರತೆ, ನಿರ್ಲಕ್ಷದಿಂದ ಜೀವಗಳು ಬಲಿಯಾಗಿದೆ. ಈ ಘಟನೆ ಬೆನ್ನಲ್ಲೇ ಮುಖ್ಯಮಂತ್ರಿ ಯಡಿಯೂರಪ್ಪ ತುರ್ತು ಸಭೆ ಕರೆದಿದ್ದಾರೆ. ಆಕ್ಸಿಜನ್ ಕೊರತೆ ನೀಗಿಸಲು ಖಡಕ್ ಸೂಚನೆ ನೀಡಿದ್ದಾರೆ. ಕೊರೋನಾ ಗೆದ್ದವರ ಸ್ಪೂರ್ತಿಯ ಕತೆ, ಸೋಂಕಿತರಿಗೆ ಆಶಾಕಿರಣವಾದ ತುಮಕೂರಿನ ವೈದ್ಯ ಸೇರಿದಂತೆ ಇಂದಿನ ನ್ಯೂಸ್ ಹವರ್ ವಿಡಿಯೋ ಇಲ್ಲಿದೆ.

ಚಾಮಾರಾಜನಗರ ದುರಂತಕ್ಕೆ 24 ಜೀವಗಳು ಬಲಿಯಾಗಿದೆ. ಆಕ್ಸಿಜನ್ ಕೊರತೆ, ನಿರ್ಲಕ್ಷದಿಂದ ಜೀವಗಳು ಬಲಿಯಾಗಿದೆ. ಈ ಘಟನೆ ಬೆನ್ನಲ್ಲೇ ಮುಖ್ಯಮಂತ್ರಿ ಯಡಿಯೂರಪ್ಪ ತುರ್ತು ಸಭೆ ಕರೆದಿದ್ದಾರೆ. ಆಕ್ಸಿಜನ್ ಕೊರತೆ ನೀಗಿಸಲು ಖಡಕ್ ಸೂಚನೆ ನೀಡಿದ್ದಾರೆ. ಕೊರೋನಾ ಗೆದ್ದವರ ಸ್ಪೂರ್ತಿಯ ಕತೆ, ಸೋಂಕಿತರಿಗೆ ಆಶಾಕಿರಣವಾದ ತುಮಕೂರಿನ ವೈದ್ಯ ಸೇರಿದಂತೆ ಇಂದಿನ ನ್ಯೂಸ್ ಹವರ್ ವಿಡಿಯೋ ಇಲ್ಲಿದೆ.

20:57Suvarna Special: ಮಮತಾ ಬತ್ತಳಿಕೆ ಹೊಸ ಅಸ್ತ್ರ ಯಾವುದು ? ಮೋದಿ ವಿರುದ್ಧ ಹಿಂದೂ ಅಸ್ತ್ರ ಹಿಡಿದ ದೀದಿ..!
19:44Suvarna Special: ಸಂನ್ಯಾಸಿ ಸಿಂಹಾಸನ.. ಸಂಘ ಸಪ್ತಕೋಟಿ..! ಯೋಗಿ ಪಟ್ಟಕ್ಕೆ ಏಳು ಸುತ್ತಿನ ಕೋಟೆ ಕಟ್ಟುತ್ತಿದೆ RSS..!
18:19ಪುಟಿನ್ ಭಾರತ ಭೇಟಿಯಿಂದ ಹೊಸ ಚರಿತ್ರೆಗೆ ಮುನ್ನುಡಿ, ಕೆಲ ರಾಷ್ಟ್ರಗಳಿಗೆ ಟೆನ್ಶನ್
45:03ಕಿಚ್ಚು ಹೊತ್ತಿಸಿದ ‘ಸಂಚಾರ ಸಾಥಿ​’ ಆ್ಯಪ್; ನಾಯಿ ಇಂದಿನ ಮುಖ್ಯ ವಿಷಯ ಎಂದು ರಾಹುಲ್ ವ್ಯಂಗ್ಯ
01:49Viral Video: ಹೈದ್ರಾಬಾದ್‌ನಲ್ಲಿ ಅಮಾನವೀಯ ಕೃತ್ಯ, ಪುಟ್ಟ ಬಾಲಕಿಯ ಮೇಲೆ ಶಾಲೆಯ ಆಯಾ ಕ್ರೌರ್ಯ!
20:02ಮೋದಿ ಮಾರ್ಗ.. ಕುಮಾರ ಪರ್ವ: ಆತ್ಮನಿರ್ಭರ ಹೆಜ್ಜೆ.. ನಮೋ ಗುರಿಗೆ ಎಚ್​ಡಿಕೆ ಸಾಥ್​​!
20:35Ditwah Cyclone: ಕಾಡುವ ಮಳೆ, ನಡುಗುವು ಭೂಮಿ: ಕಡಲಿನಿಂದ ಕೇಡಿನ ಸಂದೇಶ!
25:147 ನಿಮಿಷದಲ್ಲಿ 7 ಕೋಟಿ ಕದ್ದವರು 24 ಗಂಟೆಯಲ್ಲಿ ಲಾಕ್: ಪಕ್ಕಾ ಪ್ಲಾನ್​ ಮಾಡಿದವರು ಅದೊಂದು ತಪ್ಪು ಮಾಡಿದ್ರು!
22:45ಸೌದಿಯಲ್ಲಿ ಭಾರತೀಯ ಉಮ್ರಾ ಯಾತ್ರಿಗಳ ದುರಂತ ಅಂತ್ಯ: ಅಗ್ನಿವ್ಯೂಹದಿಂದ ಪಾರಾದ ಆ ಒಬ್ಬ ಯಾರು?
01:30ಮಹಾರಾಷ್ಟ್ರ: ಡಿಜೆ ವಿಚಾರಕ್ಕೆ ವರನಿಗೆ ಚಾಕು ಇರಿತ, ಡ್ರೋನ್‌ ಮೂಲಕ 2 ಕಿ.ಮೀ ಆರೋಪಿಗಳ ಚೇಸಿಂಗ್!