ಎನ್‌ಡಿಎಗೆ ಚಂದ್ರಬಾಬು ನಾಯ್ಡು ಬೆಂಬಲ: ಪ್ರಮುಖ ಖಾತೆಗಳಿಗೆ ಬೇಡಿಕೆ ಇಟ್ಟ ಟಿಡಿಪಿ!

ಎನ್‌ಡಿಎಗೆ ಚಂದ್ರಬಾಬು ನಾಯ್ಡು ಬೆಂಬಲ: ಪ್ರಮುಖ ಖಾತೆಗಳಿಗೆ ಬೇಡಿಕೆ ಇಟ್ಟ ಟಿಡಿಪಿ!

Published : Jun 05, 2024, 02:28 PM ISTUpdated : Jun 05, 2024, 02:29 PM IST

ಗ್ರಾಮೀಣಾಭಿವೃದ್ಧಿ, ಐಟಿ-ಬಿಟಿ,ಆರೋಗ್ಯ ಸೇರಿದಂತೆ ಪ್ರಮುಖ ಖಾತೆಗಳಿಗೆ ಚಂದ್ರಬಾಬು ನಾಯ್ಡು ಬೇಡಿಕೆ ಇಟ್ಟಿದ್ದಾರೆ ಎಂದು ತಿಳಿದುಬಂದಿದೆ.
 

ದೆಹಲಿ ಗದ್ದುಗೆ ಹಿಡಿಯಲು ಪಕ್ಷಗಳು ಕಸರತ್ತು ನಡೆಸುತ್ತಿದ್ದು, ಎನ್‌ಟಿಎ(NDA) ಮತ್ತು ಐಎನ್‌ಡಿಎ(INDIA) ಮೈತ್ರಿ ಕೂಟದಲ್ಲಿ ಚಟುವಟಿಕೆ ಬಹಳ ಜೋರಾಗಿದೆ. ದೆಹಲಿ(Delhi) ಇಂದು ಇಡೀ ದಿನ ಮ್ಯಾರಥ್ಯಾನ್‌ ಮೀಟಿಂಗ್‌ಗಳು ನಡೆಯಲಿವೆ. ಇಂಡಿಯಾ ಕೂಟದ ನಾಯಕರು ಸರ್ಕಾರ ರಚಿಸಲು ಕಸರತ್ತು ನಡೆಸುತ್ತಿದ್ದಾರೆ. ನಾನು ಎನ್‌ಡಿಎ ಜೊತೆಗಿದ್ದೇನೆ, ಎನ್‌ಡಿಎಗೆ ನನ್ನ ಬೆಂಬಲ ಎಂದು ದೆಹಲಿಗೆ ತೆರಳುವ ಮುನ್ನ ಚಂದ್ರಬಾಬು ನಾಯ್ಡು ಹೇಳಿದ್ದಾರೆ. ಸದ್ಯ ಎನ್‌ಡಿಎಗೆ ಟಿಡಿಪಿ ಮುಖ್ಯಸ್ಥ ಬೆಂಬಲ ಘೋಷಿಸಿದ್ದಾರೆ. ಅಲ್ಲದೇ ಪ್ರಮುಖ ಖಾತೆಗಳಿಗೆ ಚಂದ್ರಬಾಬು ನಾಯ್ಡು( Chandrababu Naidu) ಬೇಡಿಕೆ ಇಟ್ಟಿದ್ದಾರೆ ಎಂದು ತಿಳಿದುಬಂದಿದೆ. 

ಇದನ್ನೂ ವೀಕ್ಷಿಸಿ:  ನಿತೀಶ್‌ ಕುಮಾರ್ ನಡೆ ಮೇಲೆ ಭಾರೀ ಕುತುಹೂಲ: ಎನ್‌ಡಿಎ ಬಹುಮತದ ಬಳಿಕ ಯಾವುದೇ ಪ್ರತಿಕ್ರಿಯೆ ಇಲ್ಲ!

50:30ನೀಟ್ ಪೇಪರ್ ಲೀಕ್ ವಿರೋಧಿಸಿ ಮೋದಿ ಸರ್ಕಾರದ ವಿರುದ್ದ ಕಾಕ್ರೋಚ್ ದಂಗೆ, ರಣಾಂಗಣವಾದ ದೆಹಲಿ
50:01ಜುಲೈ 20ಕ್ಕೆ ಡೆಡ್‌ಲೈನ್ ಕೊಟ್ಟ ಸೋನಮ್ ವಾಂಗ್ಚುಕ್, ಮಧ್ಯ ಪ್ರವೇಶಿಸಿದ ದೆಹಲಿ ಹೈಕೋರ್ಟ್
46:41ರಾಮನ ಹುಂಡಿ ಕನ್ನ: ಬಯಲಾಗ್ತಿದೆ ಅವಿನಾಶ್ ಶುಕ್ಲಾ ಲೂಟಿ ಕಥೆ, ಗೆಳತಿಗೆ ಐಫೋನ್, ಸೋದರರಿಗೆ ಲಕ್ಷ ಲಕ್ಷ ಉಡುಗೊರೆ!
21:58ಪ್ರಳಯ ಸೂಚನೆ ಕೊಟ್ಟನಾ ಬಾಬಾ ಬರ್ಫಾನಿ? ಕರಗುತ್ತಿದೆ ಹಿಮಾಲಯದ ಜೀವನಾಡಿ, ದರ್ಶನವೇ ಸಿಗದ ಭಕ್ತರು ಮಾಯವಾದ ಶಿವಲಿಂಗ!
23:45ಮನೆಯಲ್ಲಿರುವ ಬಂಗಾರಕ್ಕೆ ಬಡ್ಡಿ ಸಿಗುತ್ತಾ? ನಿಮ್ಮ ಬಂಗಾರ, ದೇಶಕ್ಕೆ ಬಂಡವಾಳ! ಮನೆಯಲ್ಲಿಟ್ಟಿರುವ ಬಂಗಾರದ ಮೇಲೆ ಮೋದಿ ಕಣ್ಣು..!
46:14ವಿಜಯ್ ಸರ್ಕಾರ ಕೆಡವಲು ನಡೆದಿತ್ತಾ ಷಡ್ಯಂತ್ರ? ಅಧಿಕಾರಕ್ಕೆ ಬಂದ 2 ತಿಂಗಳಲ್ಲೇ ಸಂಚು?
23:56ಹಾರ್ಮುಜ್ ಬಿಕ್ಕಟ್ಟಿನ ನಂತರ ಭಾರತದ ಭವಿಷ್ಯವೇನು? ಬಂಗಾರ ₹50,000 ಕುಸಿತ..! ಅಗ್ಗವಾಗುತ್ತಾ ಪೆಟ್ರೋಲ್ ದರ? ಮೋದಿ ಹೊಸ ಲೆಕ್ಕಾಚಾರ!
39:28ಅಯೋಧ್ಯೆ ರಾಮಮಂದಿರ: ಪ್ರಾಜೆಕ್ಟ್ ಚೀಫ್ ನೃಪೇಂದ್ರ ಮಿಶ್ರಾ ಜೊತೆ ಎಕ್ಸ್‌ಕ್ಲೂಸಿವ್ ಸಂದರ್ಶನ
22:49ವಿಧಾನಸಭೆಯಲ್ಲೂ ಸಿಎಂ ವಿಜಯ್ ಪಂಚಿಂಗ್ ಡೈಲಾಗ್, ದ್ರಾವಿಡ ನಾಡಿನಲ್ಲಿ ರಾಜಕೀಯ ರಂಗು ಬದಲು
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
Read more