Israel-Palestine war: ಭಾರತೀಯರನ್ನು ಯುದ್ಧಭೂಮಿಯಿಂದ ಕರೆತರುವುದು ಸವಾಲಿನ ಕೆಲಸನಾ?

Israel-Palestine war: ಭಾರತೀಯರನ್ನು ಯುದ್ಧಭೂಮಿಯಿಂದ ಕರೆತರುವುದು ಸವಾಲಿನ ಕೆಲಸನಾ?

Published : Oct 13, 2023, 12:38 PM IST

ಯುದ್ಧದಂತಹ ಸಂದರ್ಭದಲ್ಲಿ ವಿಶ್ವಸಂಸ್ಥೆಯ ಹಸ್ತಕ್ಷೇಪ ತುಂಬಾ ಪ್ರಮುಖವಾಗಿರುತ್ತದೆ ಎಂದು ಪ್ರೊ. ಚಂದ್ರಕಾಂತ್‌ ಯಾತನೂರು ಹೇಳಿದ್ದಾರೆ.
 

ಇಸ್ರೇಲ್‌ ಮತ್ತು ಹಮಾಸ್ ಯುದ್ಧ ಏಳನೇ ದಿನವೂ ಮುಂದುವರೆದಿದೆ. ಇದುವರೆಗೂ ಯುದ್ಧದಲ್ಲಿ 4 ಸಾವಿರಕ್ಕೂ ಹೆಚ್ಚು ಜನ ಮೃತಪಟ್ಟಿದ್ದಾರೆ. ಗಾಜಾ ಪಟ್ಟಿ ಮೇಲೆ ಇಸ್ರೇಲ್‌ ಬಾಂಬ್‌ ದಾಳಿ ಮಾಡಿದ್ದು, ಹಮಾಸ್‌ ಉಗ್ರರು ಕಂಗೆಟ್ಟಿದ್ದಾರೆ. ಇನ್ನೂ ಅಲ್ಲಿರುವ ಭಾರತೀಯರನ್ನು ಕರೆ ತರಲು ಆಪರೇಷನ್‌ ಅಜಯ್‌ಯನ್ನ ಪ್ರಾರಂಭ ಮಾಡಲಾಗಿದೆ. ಈಗಾಗಲೇ 212 ಭಾರತೀಯರನ್ನು ಕರೆತರಲಾಗಿದೆ. ಭಾರತೀಯರನ್ನು ಯುದ್ಧ ಭೂಮಿಯಿಂದ ಕರೆತರುವುದು ಸವಾಲಿನ ಕೆಲಸವಾಗಿದೆ. ನಮ್ಮ ಸರ್ಕಾರ ಯಶಸ್ವಿಯಾಗಿ ಈ ಹಿಂದೆ ಕರೆತಂದಿದೆ. ನಮ್ಮ ಸರ್ಕಾರ ಎರಡೂ ರಾಷ್ಟ್ರಗಳ ಜೊತೆ ಉತ್ತಮ ಸಂಬಂಧವನ್ನು ಹೊಂದಿದೆ. ಇಲ್ಲಿ ವಿಶ್ವಸಂಸ್ಥೆ ಹಸ್ತಕ್ಷೇಪ ಮಾಡುವುದು ತುಂಬಾ ಮುಖ್ಯವಾಗಿದೆ ಎಂದು ಪ್ರೊ. ಚಂದ್ರಕಾಂತ್‌ ಯಾತನೂರು ಹೇಳಿದ್ದಾರೆ. 

ಇದನ್ನೂ ವೀಕ್ಷಿಸಿ:  ಇಸ್ರೇಲ್‌-ಪ್ಯಾಲೆಸ್ತೇನ್‌ ಯುದ್ಧ: ಈ ಬಗ್ಗೆ ಪ್ರೊ. ಚಂದ್ರಕಾಂತ್‌ ಯಾತನೂರು ಹೇಳೋದೇನು ?

21:11ಮೋದಿ ಓಮನ್ ಭೇಟಿ.. ಪಾಕ್ ಚೀನಾ ಪತರಗುಟ್ಟಿದ್ದೇಕೆ? ಶತಕೋಟಿ ಒಡೆಯನ ಸಾಮ್ರಾಜ್ಯ ಹೇಗಿದೆ ಗೊತ್ತಾ..!
19:21ಆರ್ಥಿಕತೆ ಬಾಹುಬಲಿಯ ರೂಪಾಯಿ ಮೌಲ್ಯ ICUನಲ್ಲಿ; ಅಂದುಕೊಂಡಂಗಿಲ್ಲ ಭವಿಷ್ಯ!
20:57Suvarna Special: ಮಮತಾ ಬತ್ತಳಿಕೆ ಹೊಸ ಅಸ್ತ್ರ ಯಾವುದು ? ಮೋದಿ ವಿರುದ್ಧ ಹಿಂದೂ ಅಸ್ತ್ರ ಹಿಡಿದ ದೀದಿ..!
19:44Suvarna Special: ಸಂನ್ಯಾಸಿ ಸಿಂಹಾಸನ.. ಸಂಘ ಸಪ್ತಕೋಟಿ..! ಯೋಗಿ ಪಟ್ಟಕ್ಕೆ ಏಳು ಸುತ್ತಿನ ಕೋಟೆ ಕಟ್ಟುತ್ತಿದೆ RSS..!
18:19ಪುಟಿನ್ ಭಾರತ ಭೇಟಿಯಿಂದ ಹೊಸ ಚರಿತ್ರೆಗೆ ಮುನ್ನುಡಿ, ಕೆಲ ರಾಷ್ಟ್ರಗಳಿಗೆ ಟೆನ್ಶನ್
45:03ಕಿಚ್ಚು ಹೊತ್ತಿಸಿದ ‘ಸಂಚಾರ ಸಾಥಿ​’ ಆ್ಯಪ್; ನಾಯಿ ಇಂದಿನ ಮುಖ್ಯ ವಿಷಯ ಎಂದು ರಾಹುಲ್ ವ್ಯಂಗ್ಯ
01:49Viral Video: ಹೈದ್ರಾಬಾದ್‌ನಲ್ಲಿ ಅಮಾನವೀಯ ಕೃತ್ಯ, ಪುಟ್ಟ ಬಾಲಕಿಯ ಮೇಲೆ ಶಾಲೆಯ ಆಯಾ ಕ್ರೌರ್ಯ!
20:02ಮೋದಿ ಮಾರ್ಗ.. ಕುಮಾರ ಪರ್ವ: ಆತ್ಮನಿರ್ಭರ ಹೆಜ್ಜೆ.. ನಮೋ ಗುರಿಗೆ ಎಚ್​ಡಿಕೆ ಸಾಥ್​​!
20:35Ditwah Cyclone: ಕಾಡುವ ಮಳೆ, ನಡುಗುವು ಭೂಮಿ: ಕಡಲಿನಿಂದ ಕೇಡಿನ ಸಂದೇಶ!
25:147 ನಿಮಿಷದಲ್ಲಿ 7 ಕೋಟಿ ಕದ್ದವರು 24 ಗಂಟೆಯಲ್ಲಿ ಲಾಕ್: ಪಕ್ಕಾ ಪ್ಲಾನ್​ ಮಾಡಿದವರು ಅದೊಂದು ತಪ್ಪು ಮಾಡಿದ್ರು!
Read more