Chandrayaan 3: ಜಗತ್ತಿಗೆ ಸುದ್ದಿ ತಲುಪಿಸುವ ಮಾಧ್ಯಮದ ಮಂದಿ ಇಸ್ರೋದಲ್ಲಿ ಚಂದ್ರಯಾನ ಸಂಭ್ರಮಿಸಿದ್ದು ಹೀಗೆ!

Chandrayaan 3: ಜಗತ್ತಿಗೆ ಸುದ್ದಿ ತಲುಪಿಸುವ ಮಾಧ್ಯಮದ ಮಂದಿ ಇಸ್ರೋದಲ್ಲಿ ಚಂದ್ರಯಾನ ಸಂಭ್ರಮಿಸಿದ್ದು ಹೀಗೆ!

Published : Aug 23, 2023, 11:13 PM ISTUpdated : Aug 23, 2023, 11:20 PM IST

ಬುಧವಾರ ಇಸ್ರೋದಲ್ಲಿದ್ದದ್ದು ಧಾವಂತ ಮಾತ್ರ. ವಿಕ್ರಮ್‌ ಲ್ಯಾಂಡಿಂಗ್‌ನ ಸಾಫ್ಟ್‌ ಲ್ಯಾಂಡಿಂಗ್‌ ರಿಪೋರ್ಟಿಂಗ್‌ಗಾಗಿ ಭಾರತದಾದ್ಯಂತ 350ಕ್ಕೂ ಅಧಿಕ ಮಾಧ್ಯಮಗಳು ಇಸ್ರೋದ ಇಸ್ಟ್ರಾಕ್‌ ಕಚೇರಿಗೆ ಬಂದಿದ್ದವು.
 

ಬೆಂಗಳೂರು (ಆ.23): ಸುದ್ದಿ ಕೊಡುವ ಧಾವಂತದಲ್ಲಿ ಕೆಲವೊಮ್ಮೆ ಸಂಭ್ರಮಗಳಲ್ಲಿ ಭಾಗಿಯಾಗೋದನ್ನೇ ಪತ್ರಕರ್ತರು ಮರೆತುಬಿಡುತ್ತಾರೆ. ಆದರೆ, ಬುಧವಾರ ಇಸ್ರೋದ ಇಸ್ಟ್ರಾಕ್‌ ಕೇಂದ್ರದಲ್ಲಿ ಹಾಗಗಲಿಲ್ಲ. ವಿಕ್ರಮ್‌ ಲ್ಯಾಂಡರ್‌ ಯಶಸ್ವಿಯಾಗಿ ಚಂದ್ರನ ಮೇಲೆ ಕಾಲಿಟ್ಟಿದ್ದು ಖಚಿತವಾಗಿದ್ದೇ ತಡ, ಪತ್ರಕರ್ತರ ಸಂಭ್ರಮ ಕೂಡ ಮುಗಿಲು ಮುಟ್ಟಿತ್ತು. ವಂದೇ ಮಾತರಂ, ಭಾರತ್‌ ಮಾತಾಕಿ ಜೈ ಎನ್ನುತ್ತಾ ಅವರು ಕೂಡ ಸಂಭ್ರಮಿಸಿದರು. ಸುದ್ದಿಮನೆಗೆ ಸುದ್ದಿ ನೀಡುವ ಧಾವಂತದ ನಡುವೆಯೂ ಭಾರತದ ಐತಿಹಾಸಿಕ ಕ್ಷಣದ ಭಾಗವಾಗಿದ್ದರು.
 

50:01ಜುಲೈ 20ಕ್ಕೆ ಡೆಡ್‌ಲೈನ್ ಕೊಟ್ಟ ಸೋನಮ್ ವಾಂಗ್ಚುಕ್, ಮಧ್ಯ ಪ್ರವೇಶಿಸಿದ ದೆಹಲಿ ಹೈಕೋರ್ಟ್
46:41ರಾಮನ ಹುಂಡಿ ಕನ್ನ: ಬಯಲಾಗ್ತಿದೆ ಅವಿನಾಶ್ ಶುಕ್ಲಾ ಲೂಟಿ ಕಥೆ, ಗೆಳತಿಗೆ ಐಫೋನ್, ಸೋದರರಿಗೆ ಲಕ್ಷ ಲಕ್ಷ ಉಡುಗೊರೆ!
21:58ಪ್ರಳಯ ಸೂಚನೆ ಕೊಟ್ಟನಾ ಬಾಬಾ ಬರ್ಫಾನಿ? ಕರಗುತ್ತಿದೆ ಹಿಮಾಲಯದ ಜೀವನಾಡಿ, ದರ್ಶನವೇ ಸಿಗದ ಭಕ್ತರು ಮಾಯವಾದ ಶಿವಲಿಂಗ!
23:45ಮನೆಯಲ್ಲಿರುವ ಬಂಗಾರಕ್ಕೆ ಬಡ್ಡಿ ಸಿಗುತ್ತಾ? ನಿಮ್ಮ ಬಂಗಾರ, ದೇಶಕ್ಕೆ ಬಂಡವಾಳ! ಮನೆಯಲ್ಲಿಟ್ಟಿರುವ ಬಂಗಾರದ ಮೇಲೆ ಮೋದಿ ಕಣ್ಣು..!
46:14ವಿಜಯ್ ಸರ್ಕಾರ ಕೆಡವಲು ನಡೆದಿತ್ತಾ ಷಡ್ಯಂತ್ರ? ಅಧಿಕಾರಕ್ಕೆ ಬಂದ 2 ತಿಂಗಳಲ್ಲೇ ಸಂಚು?
23:56ಹಾರ್ಮುಜ್ ಬಿಕ್ಕಟ್ಟಿನ ನಂತರ ಭಾರತದ ಭವಿಷ್ಯವೇನು? ಬಂಗಾರ ₹50,000 ಕುಸಿತ..! ಅಗ್ಗವಾಗುತ್ತಾ ಪೆಟ್ರೋಲ್ ದರ? ಮೋದಿ ಹೊಸ ಲೆಕ್ಕಾಚಾರ!
39:28ಅಯೋಧ್ಯೆ ರಾಮಮಂದಿರ: ಪ್ರಾಜೆಕ್ಟ್ ಚೀಫ್ ನೃಪೇಂದ್ರ ಮಿಶ್ರಾ ಜೊತೆ ಎಕ್ಸ್‌ಕ್ಲೂಸಿವ್ ಸಂದರ್ಶನ
22:49ವಿಧಾನಸಭೆಯಲ್ಲೂ ಸಿಎಂ ವಿಜಯ್ ಪಂಚಿಂಗ್ ಡೈಲಾಗ್, ದ್ರಾವಿಡ ನಾಡಿನಲ್ಲಿ ರಾಜಕೀಯ ರಂಗು ಬದಲು
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
19:59Suvarna Focus: ರುದ್ರಪ್ರಯಾಗದಲ್ಲಿ ನಿಹಾಂಗ್ ಯೋಧರ ರಣಕಹಳೆ; ಮತ್ತೆ ಕಾಡುತ್ತಿದೆ 1984ರ ‘ಆಪರೇಷನ್ ಬ್ಲ್ಯೂ ಸ್ಟಾರ್’ ಕರಾಳ ನೆನಪು!
Read more