Chandrayaan 3: ಜಗತ್ತಿಗೆ ಸುದ್ದಿ ತಲುಪಿಸುವ ಮಾಧ್ಯಮದ ಮಂದಿ ಇಸ್ರೋದಲ್ಲಿ ಚಂದ್ರಯಾನ ಸಂಭ್ರಮಿಸಿದ್ದು ಹೀಗೆ!

Chandrayaan 3: ಜಗತ್ತಿಗೆ ಸುದ್ದಿ ತಲುಪಿಸುವ ಮಾಧ್ಯಮದ ಮಂದಿ ಇಸ್ರೋದಲ್ಲಿ ಚಂದ್ರಯಾನ ಸಂಭ್ರಮಿಸಿದ್ದು ಹೀಗೆ!

Published : Aug 23, 2023, 11:13 PM ISTUpdated : Aug 23, 2023, 11:20 PM IST

ಬುಧವಾರ ಇಸ್ರೋದಲ್ಲಿದ್ದದ್ದು ಧಾವಂತ ಮಾತ್ರ. ವಿಕ್ರಮ್‌ ಲ್ಯಾಂಡಿಂಗ್‌ನ ಸಾಫ್ಟ್‌ ಲ್ಯಾಂಡಿಂಗ್‌ ರಿಪೋರ್ಟಿಂಗ್‌ಗಾಗಿ ಭಾರತದಾದ್ಯಂತ 350ಕ್ಕೂ ಅಧಿಕ ಮಾಧ್ಯಮಗಳು ಇಸ್ರೋದ ಇಸ್ಟ್ರಾಕ್‌ ಕಚೇರಿಗೆ ಬಂದಿದ್ದವು.
 

ಬೆಂಗಳೂರು (ಆ.23): ಸುದ್ದಿ ಕೊಡುವ ಧಾವಂತದಲ್ಲಿ ಕೆಲವೊಮ್ಮೆ ಸಂಭ್ರಮಗಳಲ್ಲಿ ಭಾಗಿಯಾಗೋದನ್ನೇ ಪತ್ರಕರ್ತರು ಮರೆತುಬಿಡುತ್ತಾರೆ. ಆದರೆ, ಬುಧವಾರ ಇಸ್ರೋದ ಇಸ್ಟ್ರಾಕ್‌ ಕೇಂದ್ರದಲ್ಲಿ ಹಾಗಗಲಿಲ್ಲ. ವಿಕ್ರಮ್‌ ಲ್ಯಾಂಡರ್‌ ಯಶಸ್ವಿಯಾಗಿ ಚಂದ್ರನ ಮೇಲೆ ಕಾಲಿಟ್ಟಿದ್ದು ಖಚಿತವಾಗಿದ್ದೇ ತಡ, ಪತ್ರಕರ್ತರ ಸಂಭ್ರಮ ಕೂಡ ಮುಗಿಲು ಮುಟ್ಟಿತ್ತು. ವಂದೇ ಮಾತರಂ, ಭಾರತ್‌ ಮಾತಾಕಿ ಜೈ ಎನ್ನುತ್ತಾ ಅವರು ಕೂಡ ಸಂಭ್ರಮಿಸಿದರು. ಸುದ್ದಿಮನೆಗೆ ಸುದ್ದಿ ನೀಡುವ ಧಾವಂತದ ನಡುವೆಯೂ ಭಾರತದ ಐತಿಹಾಸಿಕ ಕ್ಷಣದ ಭಾಗವಾಗಿದ್ದರು.
 

18:32ಸ್ವಾಮೀಜಿಯನ್ನ ಕಾಲನೇಮಿ ರಾಕ್ಷಸನಿಗೆ ಹೋಲಿಸಿದ್ರಾ ಯೋಗಿ? ಸಂತ Vs ಸನ್ಯಾಸಿ.. ತೆರೆಯ ಹಿಂದಿನ ರೋಚಕ ರಹಸ್ಯ!
03:59ಚಾಮುಂಡಿ ದೈವಕ್ಕೆ ಅವಹೇಳನ ವಿವಾದ: ದೀಪಿಕಾ ಪತಿ ರಣ್ವೀರ್ ಸಿಂಗ್ ವಿರುದ್ಧ ಎಫ್‌ಐಆರ್
22:22ಕರ್ಮಭೂಮಿಯಲ್ಲೇ ಪ್ರಾಣ ಬಿಟ್ಟ ಬಾರಾಮತಿಯ ದಾದಾ: ಮಹಾಯುತಿ ಮೈತ್ರಿಯಲ್ಲಿ ಬಿರುಕು ತರುತ್ತಾ ಅಜಿತ್ ಪವಾರ್ ಸಾವು?
22:38ನೀನೆ ನನ್ನ ಬೆಳ್ಳಿ ಅನ್ನೋ ದಿನವೂ ಬಂತು ನೋಡಿ: ಬೆಳ್ಳಿ ಬೆಲೆ ಏರಿಕೆಗೆ ಕಾರಣ ಏನು?
18:51ಡಾಲರ್ ಸಾಮ್ರಾಜ್ಯ ಪತನ? ಚಿನ್ನದ ಅಧಿಪತ್ಯ ಶುರು, ಡಾಲರ್ ಕಂಗಾಲು! ಬಂಗಾರ ರಾಶಿ ಹಾಕ್ತಿರೋ ರಿಸರ್ವ್ ಬ್ಯಾಂಕ್‌
21:47ಮೋದಿ ಮೆಚ್ಚಿದ 'ಬಾಸ್' ಈಗ ಕಮಲ ಪಡೆಯ ಹೊಸ ಸಾರಥಿ! ನಿತಿನ್ ನಬೀನ್ ನನಗೂ ಬಾಸ್ ಎಂದಿದ್ದೇಕೆ ನಮೋ?
22:10ಏಷ್ಯಾದ ಶ್ರೀಮಂತ ಪಾಲಿಕೆಗೆ ಬಿಜೆಪಿಯೇ ಬಿಗ್ ಬಾಸ್: ಅಸ್ತಿತ್ವದ ಆಟದಲ್ಲಿ ಅಣ್ತಮ್ಮಾಸ್ ಗೆದ್ದರಾ, ಸೋತರಾ?
21:07ಅಸ್ಸಾಂ ಅಖಾಡದಲ್ಲಿ ಡಿಕೆ–ಪ್ರಿಯಾಂಕ ಹಿಮಾಗ್ನಿ ಯಜ್ಞ! ಕಮಲ ಸಾಮ್ರಾಜ್ಯಕ್ಕೆ ಡೆಡ್ಲಿ ಸವಾಲು
23:42ಭರತ ಭೂಮಿಯ ಮೇಲೆ ಕೋಪಿಸಿಕೊಂಡನಾ ಭಾಸ್ಕರ..? ನೆತ್ತಿ ಸುಡುವ ಸೂರ್ಯ ಬೆಳಕು ಚೆಲ್ಲುತ್ತಿಲ್ಲವೇಕೆ..?
23:23ಮಹಾ ದಾಖಲೆಗೆ ಸಿದ್ದು ಅರಸ.. ಮೊಳಗಿತು ರಣಘೋಷ..! ಡಿಕೆ ಮೌನದ ಹಿಂದೆ ಅಡಗಿದ್ಯಾ ಗುಡುಗಿನ ಸದ್ದು..?
Read more