Chandrayaan 3: ಜಗತ್ತಿಗೆ ಸುದ್ದಿ ತಲುಪಿಸುವ ಮಾಧ್ಯಮದ ಮಂದಿ ಇಸ್ರೋದಲ್ಲಿ ಚಂದ್ರಯಾನ ಸಂಭ್ರಮಿಸಿದ್ದು ಹೀಗೆ!

Chandrayaan 3: ಜಗತ್ತಿಗೆ ಸುದ್ದಿ ತಲುಪಿಸುವ ಮಾಧ್ಯಮದ ಮಂದಿ ಇಸ್ರೋದಲ್ಲಿ ಚಂದ್ರಯಾನ ಸಂಭ್ರಮಿಸಿದ್ದು ಹೀಗೆ!

Published : Aug 23, 2023, 11:13 PM ISTUpdated : Aug 23, 2023, 11:20 PM IST

ಬುಧವಾರ ಇಸ್ರೋದಲ್ಲಿದ್ದದ್ದು ಧಾವಂತ ಮಾತ್ರ. ವಿಕ್ರಮ್‌ ಲ್ಯಾಂಡಿಂಗ್‌ನ ಸಾಫ್ಟ್‌ ಲ್ಯಾಂಡಿಂಗ್‌ ರಿಪೋರ್ಟಿಂಗ್‌ಗಾಗಿ ಭಾರತದಾದ್ಯಂತ 350ಕ್ಕೂ ಅಧಿಕ ಮಾಧ್ಯಮಗಳು ಇಸ್ರೋದ ಇಸ್ಟ್ರಾಕ್‌ ಕಚೇರಿಗೆ ಬಂದಿದ್ದವು.
 

ಬೆಂಗಳೂರು (ಆ.23): ಸುದ್ದಿ ಕೊಡುವ ಧಾವಂತದಲ್ಲಿ ಕೆಲವೊಮ್ಮೆ ಸಂಭ್ರಮಗಳಲ್ಲಿ ಭಾಗಿಯಾಗೋದನ್ನೇ ಪತ್ರಕರ್ತರು ಮರೆತುಬಿಡುತ್ತಾರೆ. ಆದರೆ, ಬುಧವಾರ ಇಸ್ರೋದ ಇಸ್ಟ್ರಾಕ್‌ ಕೇಂದ್ರದಲ್ಲಿ ಹಾಗಗಲಿಲ್ಲ. ವಿಕ್ರಮ್‌ ಲ್ಯಾಂಡರ್‌ ಯಶಸ್ವಿಯಾಗಿ ಚಂದ್ರನ ಮೇಲೆ ಕಾಲಿಟ್ಟಿದ್ದು ಖಚಿತವಾಗಿದ್ದೇ ತಡ, ಪತ್ರಕರ್ತರ ಸಂಭ್ರಮ ಕೂಡ ಮುಗಿಲು ಮುಟ್ಟಿತ್ತು. ವಂದೇ ಮಾತರಂ, ಭಾರತ್‌ ಮಾತಾಕಿ ಜೈ ಎನ್ನುತ್ತಾ ಅವರು ಕೂಡ ಸಂಭ್ರಮಿಸಿದರು. ಸುದ್ದಿಮನೆಗೆ ಸುದ್ದಿ ನೀಡುವ ಧಾವಂತದ ನಡುವೆಯೂ ಭಾರತದ ಐತಿಹಾಸಿಕ ಕ್ಷಣದ ಭಾಗವಾಗಿದ್ದರು.
 

24:50ಮಹಾರಾಕ್ಷಸ El Nino ಜನ್ಮ ರಹಸ್ಯ ; 2027ರ ಬೇಸಿಗೆಯ ಎಚ್ಚರಿಕೆ ನೀಡದ ವಿಜ್ಞಾನಿಗಳು
20:322029ರ ಮಹಾಭಾರತ: ಜಿರಳೆಗಳೇ ಕಿಂಗ್ ಮೇಕರ್..! Gen Zಗಳಿಗೆ ಕನೆಕ್ಟ್ ಆಗಲು ಹೇಗಿದೆ ರಾಜಕೀಯ ನಾಯಕರ ಪ್ರಯತ್ನ..?
23:17ಪ್ಲಾಸ್ಟಿಕ್ ನೋಟ್‌ಗೆ ಹಣಕಾಸು ಸಚಿವಾಲಯ ಗ್ರೀನ್​​ ಸಿಗ್ನಲ್​​​ ! ಹರಿಯಲ್ಲ, ನೆನೆಯಲ್ಲ, ಕಳ್ಳನೋಟು ಸಾಧ್ಯವಿಲ್ಲ, ಹೇಗಿರುತ್ತೆ ಹೊಸ ಕರೆನ್ಸಿ..?
20:56Suvarna Focus: ಜಂತರ್ ಮಂತರ್‌ನಲ್ಲಿ ನಡೆದಿದ್ದೇನು? ಬೆಚ್ಚಿಬೀಳಿಸಿದ ರಿಪೋರ್ಟ್! ಆಪರೇಷನ್ 2873 ಅಸಲಿ ಸೀಕ್ರೆಟ್?
50:30ನೀಟ್ ಪೇಪರ್ ಲೀಕ್ ವಿರೋಧಿಸಿ ಮೋದಿ ಸರ್ಕಾರದ ವಿರುದ್ದ ಕಾಕ್ರೋಚ್ ದಂಗೆ, ರಣಾಂಗಣವಾದ ದೆಹಲಿ
50:01ಜುಲೈ 20ಕ್ಕೆ ಡೆಡ್‌ಲೈನ್ ಕೊಟ್ಟ ಸೋನಮ್ ವಾಂಗ್ಚುಕ್, ಮಧ್ಯ ಪ್ರವೇಶಿಸಿದ ದೆಹಲಿ ಹೈಕೋರ್ಟ್
46:41ರಾಮನ ಹುಂಡಿ ಕನ್ನ: ಬಯಲಾಗ್ತಿದೆ ಅವಿನಾಶ್ ಶುಕ್ಲಾ ಲೂಟಿ ಕಥೆ, ಗೆಳತಿಗೆ ಐಫೋನ್, ಸೋದರರಿಗೆ ಲಕ್ಷ ಲಕ್ಷ ಉಡುಗೊರೆ!
21:58ಪ್ರಳಯ ಸೂಚನೆ ಕೊಟ್ಟನಾ ಬಾಬಾ ಬರ್ಫಾನಿ? ಕರಗುತ್ತಿದೆ ಹಿಮಾಲಯದ ಜೀವನಾಡಿ, ದರ್ಶನವೇ ಸಿಗದ ಭಕ್ತರು ಮಾಯವಾದ ಶಿವಲಿಂಗ!
23:45ಮನೆಯಲ್ಲಿರುವ ಬಂಗಾರಕ್ಕೆ ಬಡ್ಡಿ ಸಿಗುತ್ತಾ? ನಿಮ್ಮ ಬಂಗಾರ, ದೇಶಕ್ಕೆ ಬಂಡವಾಳ! ಮನೆಯಲ್ಲಿಟ್ಟಿರುವ ಬಂಗಾರದ ಮೇಲೆ ಮೋದಿ ಕಣ್ಣು..!
46:14ವಿಜಯ್ ಸರ್ಕಾರ ಕೆಡವಲು ನಡೆದಿತ್ತಾ ಷಡ್ಯಂತ್ರ? ಅಧಿಕಾರಕ್ಕೆ ಬಂದ 2 ತಿಂಗಳಲ್ಲೇ ಸಂಚು?
Read more