ಚಂದ್ರಯಾನ 3.0 ಮಹತ್ವ ಮತ್ತು ಸವಾಲುಗಳು

ಚಂದ್ರಯಾನ 3.0 ಮಹತ್ವ ಮತ್ತು ಸವಾಲುಗಳು

Published : Aug 23, 2023, 09:11 PM IST

ರೋವರ್‌ ಹೊರಗೆ ಬರುತ್ತಾ?, 4 ಲಕ್ಷ ಕಿಮೀ ದೂರದಲ್ಲಿರುವ ಭೂಮಿಗೆ ಚಂದ್ರನ ದಕ್ಷಿಣ ದ್ರುವದಲ್ಲಿರುವ ಅಂಶಗಳ ಮಾಹಿತಿಯನ್ನ ಕಳುಹಿಸುತ್ತಾ? ಎಂಬುದನ್ನ ಇಡೀ ವಿಶ್ವದ ಜನ ಬಹಳ ಕಾತುರದಿಂದ ಕಾಯುತ್ತಿದ್ದಾರೆ. 

ಬೆಂಗಳೂರು(ಆ.23):  ಇಸ್ರೋ ಇತಿಹಾಸ ನಿರ್ಮಿಸಲಿ ಅನ್ನೋದು ದೇಶದ ಹಾರೈಕೆಯಾಗಿದೆ. ಚಂದ್ರಯಾನ 3.0 ಅಂತಿಮ ಹಾಗೂ ಕ್ರ್ಯೂಷಿಯಲ್‌ ಹಂತಕ್ಕೆ ಬಂದಿದೆ. ಭಾರತ ಮಾತ್ರ ಅಲ್ಲ ಇಡೀ ಪ್ರಪಂಚವೇ ಚಂದ್ರನ ದಕ್ಷಿಣ ದ್ರುವದ ಮೇಲೆ ವಿಕ್ರಮ್‌ ಲ್ಯಾಂಡರ್‌ನ ಸಾಫ್ಟ್‌ ಲ್ಯಾಂಡ್‌ ಮಾಡುತ್ತಾ? ಎಂಬುದನ್ನ ಕಾತುರದಿಂದ ಕಾಯುತ್ತಿದೆ. ಅದರಿಂದ ರೋವರ್‌ ಹೊರಗೆ ಬರುತ್ತಾ?, 4 ಲಕ್ಷ ಕಿಮೀ ದೂರದಲ್ಲಿರುವ ಭೂಮಿಗೆ ಚಂದ್ರನ ದಕ್ಷಿಣ ದ್ರುವದಲ್ಲಿರುವ ಅಂಶಗಳ ಮಾಹಿತಿಯನ್ನ ಕಳುಹಿಸುತ್ತಾ? ಎಂಬುದನ್ನ ಇಡೀ ವಿಶ್ವದ ಜನ ಬಹಳ ಕಾತುರದಿಂದ ಕಾಯುತ್ತಿದ್ದಾರೆ. ಈ ಬಾರಿಯ ಚಂದ್ರಯಾನ 3.0 ಗೆ ಯಾಕಿಷ್ಟು ಮಹತ್ವ? ಮತ್ತು ಇದಕ್ಕೆ ಇರುವ ಸವಾಲುಗಳೇನು ಎಂಬುದನ್ನ ವಿವರವಾಗಿ ಈ ವಿಡಿಯೋದಲ್ಲಿ ಹೇಳಲಾಗಿದೆ. 

Chandrayaan-3 ಯಶಸ್ಸಿನ ಗುಟ್ಟು ಬಿಚ್ಚಿಟ್ಟ ಇಸ್ರೋ ವಿಜ್ಞಾನಿ ಮುತ್ತುವೇಲ್

22:26ಬಂಗಾಳ ಬೆಂಕಿಯಲ್ಲಿ ಕಮಲ ಕಸರತ್ತು..ಕೇರಳ ಕಿರೀಟ.. ಸರಳ ಬಹುಮತ.. ಸಮೀಕ್ಷೆ ಸೀಕ್ರೆಟ್!
23:34ಕೇರಳ ಎಲೆಕ್ಷನ್ ಗ್ರೌಂಡ್ ರಿಪೋರ್ಟ್: ಕನ್ನಡಿಗರೇ ಹೆಚ್ಚಿರುವ ಮಂಜೇಶ್ವರದ ಜನ ಹೇಳೋದೇನು?
20:04Suvarna Focus: ಕೆಂಪು ರಕ್ಕಸ ಕೋಟೆ ಧೂಳಿಪಟ, ಭಾರತ ಈಗ ನಕ್ಸಲ್ ಮುಕ್ತ! 59 ವರ್ಷಗಳ ರಕ್ಕಸನಿಗೆ ಶಾಶ್ವತ ಅಂತ್ಯಕ್ರಿಯೆ
53:2759 ವರ್ಷಗಳ ನಕ್ಸಲ್ ಯುಗಾಂತ್ಯ? ಅಮಿತ್ ಶಾ ಮಹತ್ವದ ಘೋಷಣೆ! 59 ವರ್ಷದ ಬಳಿಕ ಭಾರತ ನಿರಾಳ!
16:00ನೆತನ್ಯಾಹು ಹೆಣೆದ 'ಹೆಕ್ಸಾಗನ್' ವ್ಯೂಹಕ್ಕೆ ಮೋದಿ ಸಾರಥಿ: ಇಸ್ರೇಲ್ ಭೇಟಿಯಿಂದ ಜಾಗತಿಕ ರಾಜಕಾರಣದಲ್ಲಿ ಹೊಸ ಸಂಚಲನ!
18:19ಸರ್ಕಾರಿ ನೌಕರರ ಮೇಲೆ ಯೋಗಿ ಕಟ್ಟು ನಿಟ್ಟಿನ ಆಕ್ಷನ್​: ವೇತನ ಬೇಕಿದ್ದವರು ನಿಯಮ ಪಾಲಿಸಿ.. ಏನಿದು ರೂಲ್ಸ್..?
18:27ಒಂದೇ ಒಂದು ಫೋನ್ ಕಾಲ್. ಬದಲಾಯ್ತು ಭಾರತ-ಅಮೆರಿಕ ನಂಟು! ಚೀನಾಕ್ಕೆ ಶಾಕ್, ಭಾರತಕ್ಕೆ ಲಕ್!
18:32ಸ್ವಾಮೀಜಿಯನ್ನ ಕಾಲನೇಮಿ ರಾಕ್ಷಸನಿಗೆ ಹೋಲಿಸಿದ್ರಾ ಯೋಗಿ? ಸಂತ Vs ಸನ್ಯಾಸಿ.. ತೆರೆಯ ಹಿಂದಿನ ರೋಚಕ ರಹಸ್ಯ!
03:59ಚಾಮುಂಡಿ ದೈವಕ್ಕೆ ಅವಹೇಳನ ವಿವಾದ: ದೀಪಿಕಾ ಪತಿ ರಣ್ವೀರ್ ಸಿಂಗ್ ವಿರುದ್ಧ ಎಫ್‌ಐಆರ್
22:22ಕರ್ಮಭೂಮಿಯಲ್ಲೇ ಪ್ರಾಣ ಬಿಟ್ಟ ಬಾರಾಮತಿಯ ದಾದಾ: ಮಹಾಯುತಿ ಮೈತ್ರಿಯಲ್ಲಿ ಬಿರುಕು ತರುತ್ತಾ ಅಜಿತ್ ಪವಾರ್ ಸಾವು?
Read more