ಚಂದ್ರಯಾನ 3.0 ಮಹತ್ವ ಮತ್ತು ಸವಾಲುಗಳು

ಚಂದ್ರಯಾನ 3.0 ಮಹತ್ವ ಮತ್ತು ಸವಾಲುಗಳು

Published : Aug 23, 2023, 09:11 PM IST

ರೋವರ್‌ ಹೊರಗೆ ಬರುತ್ತಾ?, 4 ಲಕ್ಷ ಕಿಮೀ ದೂರದಲ್ಲಿರುವ ಭೂಮಿಗೆ ಚಂದ್ರನ ದಕ್ಷಿಣ ದ್ರುವದಲ್ಲಿರುವ ಅಂಶಗಳ ಮಾಹಿತಿಯನ್ನ ಕಳುಹಿಸುತ್ತಾ? ಎಂಬುದನ್ನ ಇಡೀ ವಿಶ್ವದ ಜನ ಬಹಳ ಕಾತುರದಿಂದ ಕಾಯುತ್ತಿದ್ದಾರೆ. 

ಬೆಂಗಳೂರು(ಆ.23):  ಇಸ್ರೋ ಇತಿಹಾಸ ನಿರ್ಮಿಸಲಿ ಅನ್ನೋದು ದೇಶದ ಹಾರೈಕೆಯಾಗಿದೆ. ಚಂದ್ರಯಾನ 3.0 ಅಂತಿಮ ಹಾಗೂ ಕ್ರ್ಯೂಷಿಯಲ್‌ ಹಂತಕ್ಕೆ ಬಂದಿದೆ. ಭಾರತ ಮಾತ್ರ ಅಲ್ಲ ಇಡೀ ಪ್ರಪಂಚವೇ ಚಂದ್ರನ ದಕ್ಷಿಣ ದ್ರುವದ ಮೇಲೆ ವಿಕ್ರಮ್‌ ಲ್ಯಾಂಡರ್‌ನ ಸಾಫ್ಟ್‌ ಲ್ಯಾಂಡ್‌ ಮಾಡುತ್ತಾ? ಎಂಬುದನ್ನ ಕಾತುರದಿಂದ ಕಾಯುತ್ತಿದೆ. ಅದರಿಂದ ರೋವರ್‌ ಹೊರಗೆ ಬರುತ್ತಾ?, 4 ಲಕ್ಷ ಕಿಮೀ ದೂರದಲ್ಲಿರುವ ಭೂಮಿಗೆ ಚಂದ್ರನ ದಕ್ಷಿಣ ದ್ರುವದಲ್ಲಿರುವ ಅಂಶಗಳ ಮಾಹಿತಿಯನ್ನ ಕಳುಹಿಸುತ್ತಾ? ಎಂಬುದನ್ನ ಇಡೀ ವಿಶ್ವದ ಜನ ಬಹಳ ಕಾತುರದಿಂದ ಕಾಯುತ್ತಿದ್ದಾರೆ. ಈ ಬಾರಿಯ ಚಂದ್ರಯಾನ 3.0 ಗೆ ಯಾಕಿಷ್ಟು ಮಹತ್ವ? ಮತ್ತು ಇದಕ್ಕೆ ಇರುವ ಸವಾಲುಗಳೇನು ಎಂಬುದನ್ನ ವಿವರವಾಗಿ ಈ ವಿಡಿಯೋದಲ್ಲಿ ಹೇಳಲಾಗಿದೆ. 

Chandrayaan-3 ಯಶಸ್ಸಿನ ಗುಟ್ಟು ಬಿಚ್ಚಿಟ್ಟ ಇಸ್ರೋ ವಿಜ್ಞಾನಿ ಮುತ್ತುವೇಲ್

21:41ಕಮಲ ಬಿಟ್ಟು ಅಖಾಡಕ್ಕಿಳಿದ 'ಸಿಂಗಂ' ! 'ವಿ ದಿ ಲೀಡರ್ಸ್' ಹೊಸ ಆಂದೋಲನ ಘೋಷಿಸಿದ ಅಣ್ಣಾಮಲೈ!
24:48ಬೆಂಗಳೂರಲ್ಲೂ ಮೊಳಗುತ್ತಾ ವಿಜಯ್ ವಿಸಿಲ್ ಸದ್ದು? ತಮಿಳು ಮತದಾರರು ಹೆಚ್ಚಿರುವ ವಾರ್ಡ್​ಗಳಲ್ಲಿ ಸ್ಪರ್ಧಿಸುತ್ತಾ ಟಿವಿಕೆ?
18:54ಐದೇ ದಿನಕ್ಕೆ 2 ಕೋಟಿ ಜಿರಳೆ ಸೈನಿಕರು, ಜೆನ್‌ಝೀ ಅಕ್ರೋಶವೋ, ಕ್ರಾಂತಿಯ ಕಿಚ್ಚೋ?
30:39‘ದೇಶಕ್ಕೆ ಆರ್ಥಿಕ ತೂಫಾನ್ ಬರಲಿದೆ.. ದೇಶ ಮಾರಿದ್ದಾರೆ’ ಪ್ರಧಾನಿ ಮೋದಿ ದೇಶದ್ರೋಹಿ ಎಂದು ರಾಹುಲ್ ವಿವಾದ!
21:46ಜೇಬು ಖಾಲಿ ಖಾಲಿ, ಚುಚ್ಚುತ್ತಿದೆ ಚಿನ್ನದ ಚೂರಿ, ಇನ್ನೆಷ್ಟು ಹೆಚ್ಚಾಗಲಿದೆ ಪೆಟ್ರೋಲ್ ಬೆಲೆ?
47:39ಸೋಷಿಯಲ್ ಮೀಡಿಯಾದಲ್ಲಿ 'ಕಾಕ್ರೋಚ್ ಜನತಾ ಪಾರ್ಟಿ' ಕೋಲಾಹಲ: GenZ ಹೋರಾಟವೋ, ಬರೀ ಕ್ರೇಜೋ?
20:58ರಾಜೀವ್ ಗಾಂಧಿ ಹತ್ಯೆ ಮಾಡಿದ್ದ LTTE ಪ್ರಭಾಕರನ್ ಸ್ಮರಿಸಿದ ತಮಿಳುನಾಡು ಸಿಎಂ ವಿಜಯ್: ಕಾಂಗ್ರೆಸ್‌ಗೆ ಇಕ್ಕಟ್ಟು!
45:25ಸಾಮಾನ್ಯ ಜನರ ಜೇಬಿಗೆ ಕೈ ಹಾಕಿದ ಮೋದಿ ಸರ್ಕಾರ: ಮುಂದೈತಾ ಮಾರಿಹಬ್ಬ?
20:46ಕನಸಿಗೆ ಎದುರಾಯ್ತು ಚತುರ್ಮುಖ ಕಂಟಕ! ಭಾರತದ ಖಜಾನೆ ಖಾಲಿ, ಬಂಗಾರವೇ ವಿಲನ್!
22:50ದಳಪತಿ ಹೊಡೆತಕ್ಕೆ ಅಮ್ಮನ ಕೋಟೆ ಛಿದ್ರ, ವಿಜಯ್‌ಗೆ ಜೈ ಎಂದ ಜಯಲಲಿತಾ ಪಕ್ಷದ 30 ಶಾಸಕರು
Read more