ಚಂದ್ರಯಾನ 3.0 ಮಹತ್ವ ಮತ್ತು ಸವಾಲುಗಳು

ಚಂದ್ರಯಾನ 3.0 ಮಹತ್ವ ಮತ್ತು ಸವಾಲುಗಳು

Published : Aug 23, 2023, 09:11 PM IST

ರೋವರ್‌ ಹೊರಗೆ ಬರುತ್ತಾ?, 4 ಲಕ್ಷ ಕಿಮೀ ದೂರದಲ್ಲಿರುವ ಭೂಮಿಗೆ ಚಂದ್ರನ ದಕ್ಷಿಣ ದ್ರುವದಲ್ಲಿರುವ ಅಂಶಗಳ ಮಾಹಿತಿಯನ್ನ ಕಳುಹಿಸುತ್ತಾ? ಎಂಬುದನ್ನ ಇಡೀ ವಿಶ್ವದ ಜನ ಬಹಳ ಕಾತುರದಿಂದ ಕಾಯುತ್ತಿದ್ದಾರೆ. 

ಬೆಂಗಳೂರು(ಆ.23):  ಇಸ್ರೋ ಇತಿಹಾಸ ನಿರ್ಮಿಸಲಿ ಅನ್ನೋದು ದೇಶದ ಹಾರೈಕೆಯಾಗಿದೆ. ಚಂದ್ರಯಾನ 3.0 ಅಂತಿಮ ಹಾಗೂ ಕ್ರ್ಯೂಷಿಯಲ್‌ ಹಂತಕ್ಕೆ ಬಂದಿದೆ. ಭಾರತ ಮಾತ್ರ ಅಲ್ಲ ಇಡೀ ಪ್ರಪಂಚವೇ ಚಂದ್ರನ ದಕ್ಷಿಣ ದ್ರುವದ ಮೇಲೆ ವಿಕ್ರಮ್‌ ಲ್ಯಾಂಡರ್‌ನ ಸಾಫ್ಟ್‌ ಲ್ಯಾಂಡ್‌ ಮಾಡುತ್ತಾ? ಎಂಬುದನ್ನ ಕಾತುರದಿಂದ ಕಾಯುತ್ತಿದೆ. ಅದರಿಂದ ರೋವರ್‌ ಹೊರಗೆ ಬರುತ್ತಾ?, 4 ಲಕ್ಷ ಕಿಮೀ ದೂರದಲ್ಲಿರುವ ಭೂಮಿಗೆ ಚಂದ್ರನ ದಕ್ಷಿಣ ದ್ರುವದಲ್ಲಿರುವ ಅಂಶಗಳ ಮಾಹಿತಿಯನ್ನ ಕಳುಹಿಸುತ್ತಾ? ಎಂಬುದನ್ನ ಇಡೀ ವಿಶ್ವದ ಜನ ಬಹಳ ಕಾತುರದಿಂದ ಕಾಯುತ್ತಿದ್ದಾರೆ. ಈ ಬಾರಿಯ ಚಂದ್ರಯಾನ 3.0 ಗೆ ಯಾಕಿಷ್ಟು ಮಹತ್ವ? ಮತ್ತು ಇದಕ್ಕೆ ಇರುವ ಸವಾಲುಗಳೇನು ಎಂಬುದನ್ನ ವಿವರವಾಗಿ ಈ ವಿಡಿಯೋದಲ್ಲಿ ಹೇಳಲಾಗಿದೆ. 

Chandrayaan-3 ಯಶಸ್ಸಿನ ಗುಟ್ಟು ಬಿಚ್ಚಿಟ್ಟ ಇಸ್ರೋ ವಿಜ್ಞಾನಿ ಮುತ್ತುವೇಲ್

24:50ಮಹಾರಾಕ್ಷಸ El Nino ಜನ್ಮ ರಹಸ್ಯ ; 2027ರ ಬೇಸಿಗೆಯ ಎಚ್ಚರಿಕೆ ನೀಡದ ವಿಜ್ಞಾನಿಗಳು
20:322029ರ ಮಹಾಭಾರತ: ಜಿರಳೆಗಳೇ ಕಿಂಗ್ ಮೇಕರ್..! Gen Zಗಳಿಗೆ ಕನೆಕ್ಟ್ ಆಗಲು ಹೇಗಿದೆ ರಾಜಕೀಯ ನಾಯಕರ ಪ್ರಯತ್ನ..?
23:17ಪ್ಲಾಸ್ಟಿಕ್ ನೋಟ್‌ಗೆ ಹಣಕಾಸು ಸಚಿವಾಲಯ ಗ್ರೀನ್​​ ಸಿಗ್ನಲ್​​​ ! ಹರಿಯಲ್ಲ, ನೆನೆಯಲ್ಲ, ಕಳ್ಳನೋಟು ಸಾಧ್ಯವಿಲ್ಲ, ಹೇಗಿರುತ್ತೆ ಹೊಸ ಕರೆನ್ಸಿ..?
20:56Suvarna Focus: ಜಂತರ್ ಮಂತರ್‌ನಲ್ಲಿ ನಡೆದಿದ್ದೇನು? ಬೆಚ್ಚಿಬೀಳಿಸಿದ ರಿಪೋರ್ಟ್! ಆಪರೇಷನ್ 2873 ಅಸಲಿ ಸೀಕ್ರೆಟ್?
50:30ನೀಟ್ ಪೇಪರ್ ಲೀಕ್ ವಿರೋಧಿಸಿ ಮೋದಿ ಸರ್ಕಾರದ ವಿರುದ್ದ ಕಾಕ್ರೋಚ್ ದಂಗೆ, ರಣಾಂಗಣವಾದ ದೆಹಲಿ
50:01ಜುಲೈ 20ಕ್ಕೆ ಡೆಡ್‌ಲೈನ್ ಕೊಟ್ಟ ಸೋನಮ್ ವಾಂಗ್ಚುಕ್, ಮಧ್ಯ ಪ್ರವೇಶಿಸಿದ ದೆಹಲಿ ಹೈಕೋರ್ಟ್
46:41ರಾಮನ ಹುಂಡಿ ಕನ್ನ: ಬಯಲಾಗ್ತಿದೆ ಅವಿನಾಶ್ ಶುಕ್ಲಾ ಲೂಟಿ ಕಥೆ, ಗೆಳತಿಗೆ ಐಫೋನ್, ಸೋದರರಿಗೆ ಲಕ್ಷ ಲಕ್ಷ ಉಡುಗೊರೆ!
21:58ಪ್ರಳಯ ಸೂಚನೆ ಕೊಟ್ಟನಾ ಬಾಬಾ ಬರ್ಫಾನಿ? ಕರಗುತ್ತಿದೆ ಹಿಮಾಲಯದ ಜೀವನಾಡಿ, ದರ್ಶನವೇ ಸಿಗದ ಭಕ್ತರು ಮಾಯವಾದ ಶಿವಲಿಂಗ!
23:45ಮನೆಯಲ್ಲಿರುವ ಬಂಗಾರಕ್ಕೆ ಬಡ್ಡಿ ಸಿಗುತ್ತಾ? ನಿಮ್ಮ ಬಂಗಾರ, ದೇಶಕ್ಕೆ ಬಂಡವಾಳ! ಮನೆಯಲ್ಲಿಟ್ಟಿರುವ ಬಂಗಾರದ ಮೇಲೆ ಮೋದಿ ಕಣ್ಣು..!
46:14ವಿಜಯ್ ಸರ್ಕಾರ ಕೆಡವಲು ನಡೆದಿತ್ತಾ ಷಡ್ಯಂತ್ರ? ಅಧಿಕಾರಕ್ಕೆ ಬಂದ 2 ತಿಂಗಳಲ್ಲೇ ಸಂಚು?
Read more