News Hour: ಚಂದ್ರನೂರಿಗೆ ಭಾರತದ ತೇರು, ಇನ್ನೇನಿದ್ದರು ಗಮನ ಆಗಸ್ಟ್‌ 23!

News Hour: ಚಂದ್ರನೂರಿಗೆ ಭಾರತದ ತೇರು, ಇನ್ನೇನಿದ್ದರು ಗಮನ ಆಗಸ್ಟ್‌ 23!

Published : Jul 14, 2023, 11:30 PM ISTUpdated : Jul 14, 2023, 11:32 PM IST

ಆದಿಪುರುಷ್‌ ಸಿನಿಮಾ ಬಜೆಟ್‌ಗಿಂತ ಕಡಿಮೆ ವೆಚ್ಚದಲ್ಲಿ ಇಸ್ರೋ ಚಂದ್ರನತ್ತ ನೌಕೆಯನ್ನು ಕಳಿಸಿದೆ. ಇನ್ನೂ ಮಹತ್ವದ ವಿಚಾರವೆಂದರೆ, ಇದೇ ಮೊದಲ ಬಾರಿಗೆ ಚಂದ್ರನ ದಕ್ಷಿಣ ಧ್ರುವದಲ್ಲಿ ಬಾಹ್ಯಾಕಾಶ ನೌಕೆ ಇಳಿಯಲಿದೆ. ಚಂದ್ರನ ದಕ್ಷಿಣ ಧ್ರುವಕ್ಕೆ ಸೂರ್ಯನ ಬೆಳಕು ಕೂಡ ಬೀಳೋದಿಲ್ಲ.
 

ಬೆಂಗಳೂರು (ಜು.14): ಇಸ್ರೋ ತನ್ನ ಬಹುನಿರೀಕ್ಷಿತ ಚಂದ್ರಯಾನದ ಜರ್ನಿಯನ್ನು ಆರಂಭ ಮಾಡಿದೆ. ಚಂದ್ರನಿಗೂ ಭೂಮಿಗೂ ಇರುವ ಅಂತರ 3.84 ಲಕ್ಷ ಕಿಲೋಮೀಟರ್‌. ಈ ಹಾದಿಯನ್ನು ಚಂದ್ರಯಾನ-3 ಹೇಗೆ ಕ್ರಮಿಸಲಿದೆ ಎನ್ನುವ ಕುತೂಹಲ ಇಲ್ಲಿದೆ.

ಆಗಸ್ಟ್‌ 23 ರಂದು ಸಂಜೆ 5.47ಕ್ಕೆ ಇಸ್ರೋ ತನ್ನ ಲ್ಯಾಂಡರ್‌ಅನ್ನು ಚಂದ್ರನ ಮೇಲೆ ಇಳಿಸುವುದಾಗಿ ಹೇಳಿದೆ. ವಿಕ್ರಮ್‌ ಲ್ಯಾಂಡರ್‌ ಏನೆಲ್ಲಾ ಹೊತ್ತೊಯ್ದಿದೆ ಎನ್ನುವ ಕುತೂಹಲ ಎಲ್ಲರಲ್ಲೂ ಇದೆ. ಮುಖ್ಯವಾಗಿ ರೋವರ್‌. ಚಂದ್ರನ ನೆಲದಲ್ಲಿ ಈ ರೋವರ್‌ ಹೊರಬಂದಾಗ ಇಡೀ ಯೋಜನೆ ಯಶಸ್ಸು ಕಂಡಂತೆ ಎನ್ನುವುದು ನಿಜ.

ಇಸ್ರೋ ರಾಕೆಟ್‌ ಪೂಜೆ ಖಂಡಿಸಿದ ಪ್ರಗತಿಪರರಿಗೆ ಚಂದ್ರಯಾನವೇ ಗೊತ್ತಿಲ್ಲ! ಮಂಗಳಯಾನವೆಂದು ಖಂಡನೆ

ಚಂದ್ರನೂರಿಗೆ ತೆರಳುವ ನಿಟ್ಟಿನಲ್ಲಿ ಮೂರನೇ ಪ್ರಯತ್ನವಾಗಿ ಭಾರತದ ಚಂದ್ರಯಾನ-3 ಶುಕ್ರವಾರ ಯಶಸ್ವಿಯಾಗಿ ಉಡಾವಣೆಯಾಗಿದೆ.  ಅದರೊಂದಿಗೆ ವಿಶ್ವದ ಮುಂದೆ ಭಾರತದ ವಿಜ್ಞಾನಿಗಳು ಮತ್ತೊಮ್ಮೆ ಶಕ್ತಿ ಪ್ರದರ್ಶನ ಮಾಡಿದ್ದಾರೆ.

21:15ಬೆಲೆಗೆ ಬಿದ್ದ 200 ಕೋಟಿ ರೂ ಸರ್ಕಾರಿ ಎಂಜಿನೀಯರ್, ಕೆಜಿಗಟ್ಟಲೇ ಚಿನ್ನ ಬೆಳ್ಳಿ, ಹಲವು ಭವ್ಯ ಬಂಗಲೇ ಸೀಝ್
19:50Suvarna Special: ನನ್ನವರು ಯಾರೂ ಇಲ್ಲ, ದೀದಿ ಕಟ್ಟಿದ ದಶಕದ ಕೋಟೆ ಒಂದೇ ಏಟಿಗೆ ಛಿದ್ರ
21:25ಮಧ್ಯಪ್ರಾಚ್ಯ ಯುದ್ಧ ನಡುವೆ ಭಾರತ ಟಾರ್ಗೆಟ್, ಟ್ರಂಪ್ ಎಡವಟ್ಟಿಗೆ ಮೋದಿ ಸರ್ಕಾರ ಮಾಡಿದ್ದೇನು?
24:27ನೆಹರು ದಾಖಲೆ ಮುರಿದ ಮೋದಿ ಸುದೀರ್ಘ ಆಡಳಿತ, 3 ಬಾರಿ ಜನಾದೇಶ, ಕದಲದ ಮೋದಿ ಸಿಂಹಾಸನ, ಹೇಗಿತ್ತು 4398 ದಿನಗಳ ಆಡಳಿತ?
24:09ದೀದಿ ಕೋಟೆಯಲ್ಲಿ ಮಹಾಬಿರುಕು.. ಏನು ಕಾರಣ? ಗಜಕೇಸರಿ ವ್ಯೂಹ.. ದೀದಿ ದಿಗ್ಬಂಧನ.. ಏನಿದರ ಗುಟ್ಟು?
24:26ಪ್ಲಾಸ್ಟಿಕ್ ನೋಟು... ಕರೆನ್ಸಿ ಕ್ರಾಂತಿ! ಕಾಗದದ ನೋಟುಗಳ ಆಯಸ್ಸು ಖತಂ, ಮತ್ತೆ ಡಿಮಾನಟೈಸೇಶನ್..?
21:41ಕಮಲ ಬಿಟ್ಟು ಅಖಾಡಕ್ಕಿಳಿದ 'ಸಿಂಗಂ' ! 'ವಿ ದಿ ಲೀಡರ್ಸ್' ಹೊಸ ಆಂದೋಲನ ಘೋಷಿಸಿದ ಅಣ್ಣಾಮಲೈ!
24:48ಬೆಂಗಳೂರಲ್ಲೂ ಮೊಳಗುತ್ತಾ ವಿಜಯ್ ವಿಸಿಲ್ ಸದ್ದು? ತಮಿಳು ಮತದಾರರು ಹೆಚ್ಚಿರುವ ವಾರ್ಡ್​ಗಳಲ್ಲಿ ಸ್ಪರ್ಧಿಸುತ್ತಾ ಟಿವಿಕೆ?
18:54ಐದೇ ದಿನಕ್ಕೆ 2 ಕೋಟಿ ಜಿರಳೆ ಸೈನಿಕರು, ಜೆನ್‌ಝೀ ಅಕ್ರೋಶವೋ, ಕ್ರಾಂತಿಯ ಕಿಚ್ಚೋ?
30:39‘ದೇಶಕ್ಕೆ ಆರ್ಥಿಕ ತೂಫಾನ್ ಬರಲಿದೆ.. ದೇಶ ಮಾರಿದ್ದಾರೆ’ ಪ್ರಧಾನಿ ಮೋದಿ ದೇಶದ್ರೋಹಿ ಎಂದು ರಾಹುಲ್ ವಿವಾದ!
Read more