News Hour: ಚಂದ್ರನೂರಿಗೆ ಭಾರತದ ತೇರು, ಇನ್ನೇನಿದ್ದರು ಗಮನ ಆಗಸ್ಟ್‌ 23!

News Hour: ಚಂದ್ರನೂರಿಗೆ ಭಾರತದ ತೇರು, ಇನ್ನೇನಿದ್ದರು ಗಮನ ಆಗಸ್ಟ್‌ 23!

Published : Jul 14, 2023, 11:30 PM ISTUpdated : Jul 14, 2023, 11:32 PM IST

ಆದಿಪುರುಷ್‌ ಸಿನಿಮಾ ಬಜೆಟ್‌ಗಿಂತ ಕಡಿಮೆ ವೆಚ್ಚದಲ್ಲಿ ಇಸ್ರೋ ಚಂದ್ರನತ್ತ ನೌಕೆಯನ್ನು ಕಳಿಸಿದೆ. ಇನ್ನೂ ಮಹತ್ವದ ವಿಚಾರವೆಂದರೆ, ಇದೇ ಮೊದಲ ಬಾರಿಗೆ ಚಂದ್ರನ ದಕ್ಷಿಣ ಧ್ರುವದಲ್ಲಿ ಬಾಹ್ಯಾಕಾಶ ನೌಕೆ ಇಳಿಯಲಿದೆ. ಚಂದ್ರನ ದಕ್ಷಿಣ ಧ್ರುವಕ್ಕೆ ಸೂರ್ಯನ ಬೆಳಕು ಕೂಡ ಬೀಳೋದಿಲ್ಲ.
 

ಬೆಂಗಳೂರು (ಜು.14): ಇಸ್ರೋ ತನ್ನ ಬಹುನಿರೀಕ್ಷಿತ ಚಂದ್ರಯಾನದ ಜರ್ನಿಯನ್ನು ಆರಂಭ ಮಾಡಿದೆ. ಚಂದ್ರನಿಗೂ ಭೂಮಿಗೂ ಇರುವ ಅಂತರ 3.84 ಲಕ್ಷ ಕಿಲೋಮೀಟರ್‌. ಈ ಹಾದಿಯನ್ನು ಚಂದ್ರಯಾನ-3 ಹೇಗೆ ಕ್ರಮಿಸಲಿದೆ ಎನ್ನುವ ಕುತೂಹಲ ಇಲ್ಲಿದೆ.

ಆಗಸ್ಟ್‌ 23 ರಂದು ಸಂಜೆ 5.47ಕ್ಕೆ ಇಸ್ರೋ ತನ್ನ ಲ್ಯಾಂಡರ್‌ಅನ್ನು ಚಂದ್ರನ ಮೇಲೆ ಇಳಿಸುವುದಾಗಿ ಹೇಳಿದೆ. ವಿಕ್ರಮ್‌ ಲ್ಯಾಂಡರ್‌ ಏನೆಲ್ಲಾ ಹೊತ್ತೊಯ್ದಿದೆ ಎನ್ನುವ ಕುತೂಹಲ ಎಲ್ಲರಲ್ಲೂ ಇದೆ. ಮುಖ್ಯವಾಗಿ ರೋವರ್‌. ಚಂದ್ರನ ನೆಲದಲ್ಲಿ ಈ ರೋವರ್‌ ಹೊರಬಂದಾಗ ಇಡೀ ಯೋಜನೆ ಯಶಸ್ಸು ಕಂಡಂತೆ ಎನ್ನುವುದು ನಿಜ.

ಇಸ್ರೋ ರಾಕೆಟ್‌ ಪೂಜೆ ಖಂಡಿಸಿದ ಪ್ರಗತಿಪರರಿಗೆ ಚಂದ್ರಯಾನವೇ ಗೊತ್ತಿಲ್ಲ! ಮಂಗಳಯಾನವೆಂದು ಖಂಡನೆ

ಚಂದ್ರನೂರಿಗೆ ತೆರಳುವ ನಿಟ್ಟಿನಲ್ಲಿ ಮೂರನೇ ಪ್ರಯತ್ನವಾಗಿ ಭಾರತದ ಚಂದ್ರಯಾನ-3 ಶುಕ್ರವಾರ ಯಶಸ್ವಿಯಾಗಿ ಉಡಾವಣೆಯಾಗಿದೆ.  ಅದರೊಂದಿಗೆ ವಿಶ್ವದ ಮುಂದೆ ಭಾರತದ ವಿಜ್ಞಾನಿಗಳು ಮತ್ತೊಮ್ಮೆ ಶಕ್ತಿ ಪ್ರದರ್ಶನ ಮಾಡಿದ್ದಾರೆ.

24:50ಮಹಾರಾಕ್ಷಸ El Nino ಜನ್ಮ ರಹಸ್ಯ ; 2027ರ ಬೇಸಿಗೆಯ ಎಚ್ಚರಿಕೆ ನೀಡದ ವಿಜ್ಞಾನಿಗಳು
20:322029ರ ಮಹಾಭಾರತ: ಜಿರಳೆಗಳೇ ಕಿಂಗ್ ಮೇಕರ್..! Gen Zಗಳಿಗೆ ಕನೆಕ್ಟ್ ಆಗಲು ಹೇಗಿದೆ ರಾಜಕೀಯ ನಾಯಕರ ಪ್ರಯತ್ನ..?
23:17ಪ್ಲಾಸ್ಟಿಕ್ ನೋಟ್‌ಗೆ ಹಣಕಾಸು ಸಚಿವಾಲಯ ಗ್ರೀನ್​​ ಸಿಗ್ನಲ್​​​ ! ಹರಿಯಲ್ಲ, ನೆನೆಯಲ್ಲ, ಕಳ್ಳನೋಟು ಸಾಧ್ಯವಿಲ್ಲ, ಹೇಗಿರುತ್ತೆ ಹೊಸ ಕರೆನ್ಸಿ..?
20:56Suvarna Focus: ಜಂತರ್ ಮಂತರ್‌ನಲ್ಲಿ ನಡೆದಿದ್ದೇನು? ಬೆಚ್ಚಿಬೀಳಿಸಿದ ರಿಪೋರ್ಟ್! ಆಪರೇಷನ್ 2873 ಅಸಲಿ ಸೀಕ್ರೆಟ್?
50:30ನೀಟ್ ಪೇಪರ್ ಲೀಕ್ ವಿರೋಧಿಸಿ ಮೋದಿ ಸರ್ಕಾರದ ವಿರುದ್ದ ಕಾಕ್ರೋಚ್ ದಂಗೆ, ರಣಾಂಗಣವಾದ ದೆಹಲಿ
50:01ಜುಲೈ 20ಕ್ಕೆ ಡೆಡ್‌ಲೈನ್ ಕೊಟ್ಟ ಸೋನಮ್ ವಾಂಗ್ಚುಕ್, ಮಧ್ಯ ಪ್ರವೇಶಿಸಿದ ದೆಹಲಿ ಹೈಕೋರ್ಟ್
46:41ರಾಮನ ಹುಂಡಿ ಕನ್ನ: ಬಯಲಾಗ್ತಿದೆ ಅವಿನಾಶ್ ಶುಕ್ಲಾ ಲೂಟಿ ಕಥೆ, ಗೆಳತಿಗೆ ಐಫೋನ್, ಸೋದರರಿಗೆ ಲಕ್ಷ ಲಕ್ಷ ಉಡುಗೊರೆ!
21:58ಪ್ರಳಯ ಸೂಚನೆ ಕೊಟ್ಟನಾ ಬಾಬಾ ಬರ್ಫಾನಿ? ಕರಗುತ್ತಿದೆ ಹಿಮಾಲಯದ ಜೀವನಾಡಿ, ದರ್ಶನವೇ ಸಿಗದ ಭಕ್ತರು ಮಾಯವಾದ ಶಿವಲಿಂಗ!
23:45ಮನೆಯಲ್ಲಿರುವ ಬಂಗಾರಕ್ಕೆ ಬಡ್ಡಿ ಸಿಗುತ್ತಾ? ನಿಮ್ಮ ಬಂಗಾರ, ದೇಶಕ್ಕೆ ಬಂಡವಾಳ! ಮನೆಯಲ್ಲಿಟ್ಟಿರುವ ಬಂಗಾರದ ಮೇಲೆ ಮೋದಿ ಕಣ್ಣು..!
46:14ವಿಜಯ್ ಸರ್ಕಾರ ಕೆಡವಲು ನಡೆದಿತ್ತಾ ಷಡ್ಯಂತ್ರ? ಅಧಿಕಾರಕ್ಕೆ ಬಂದ 2 ತಿಂಗಳಲ್ಲೇ ಸಂಚು?
Read more