News Hour: ಚಂದ್ರನೂರಿಗೆ ಭಾರತದ ತೇರು, ಇನ್ನೇನಿದ್ದರು ಗಮನ ಆಗಸ್ಟ್‌ 23!

News Hour: ಚಂದ್ರನೂರಿಗೆ ಭಾರತದ ತೇರು, ಇನ್ನೇನಿದ್ದರು ಗಮನ ಆಗಸ್ಟ್‌ 23!

Published : Jul 14, 2023, 11:30 PM ISTUpdated : Jul 14, 2023, 11:32 PM IST

ಆದಿಪುರುಷ್‌ ಸಿನಿಮಾ ಬಜೆಟ್‌ಗಿಂತ ಕಡಿಮೆ ವೆಚ್ಚದಲ್ಲಿ ಇಸ್ರೋ ಚಂದ್ರನತ್ತ ನೌಕೆಯನ್ನು ಕಳಿಸಿದೆ. ಇನ್ನೂ ಮಹತ್ವದ ವಿಚಾರವೆಂದರೆ, ಇದೇ ಮೊದಲ ಬಾರಿಗೆ ಚಂದ್ರನ ದಕ್ಷಿಣ ಧ್ರುವದಲ್ಲಿ ಬಾಹ್ಯಾಕಾಶ ನೌಕೆ ಇಳಿಯಲಿದೆ. ಚಂದ್ರನ ದಕ್ಷಿಣ ಧ್ರುವಕ್ಕೆ ಸೂರ್ಯನ ಬೆಳಕು ಕೂಡ ಬೀಳೋದಿಲ್ಲ.
 

ಬೆಂಗಳೂರು (ಜು.14): ಇಸ್ರೋ ತನ್ನ ಬಹುನಿರೀಕ್ಷಿತ ಚಂದ್ರಯಾನದ ಜರ್ನಿಯನ್ನು ಆರಂಭ ಮಾಡಿದೆ. ಚಂದ್ರನಿಗೂ ಭೂಮಿಗೂ ಇರುವ ಅಂತರ 3.84 ಲಕ್ಷ ಕಿಲೋಮೀಟರ್‌. ಈ ಹಾದಿಯನ್ನು ಚಂದ್ರಯಾನ-3 ಹೇಗೆ ಕ್ರಮಿಸಲಿದೆ ಎನ್ನುವ ಕುತೂಹಲ ಇಲ್ಲಿದೆ.

ಆಗಸ್ಟ್‌ 23 ರಂದು ಸಂಜೆ 5.47ಕ್ಕೆ ಇಸ್ರೋ ತನ್ನ ಲ್ಯಾಂಡರ್‌ಅನ್ನು ಚಂದ್ರನ ಮೇಲೆ ಇಳಿಸುವುದಾಗಿ ಹೇಳಿದೆ. ವಿಕ್ರಮ್‌ ಲ್ಯಾಂಡರ್‌ ಏನೆಲ್ಲಾ ಹೊತ್ತೊಯ್ದಿದೆ ಎನ್ನುವ ಕುತೂಹಲ ಎಲ್ಲರಲ್ಲೂ ಇದೆ. ಮುಖ್ಯವಾಗಿ ರೋವರ್‌. ಚಂದ್ರನ ನೆಲದಲ್ಲಿ ಈ ರೋವರ್‌ ಹೊರಬಂದಾಗ ಇಡೀ ಯೋಜನೆ ಯಶಸ್ಸು ಕಂಡಂತೆ ಎನ್ನುವುದು ನಿಜ.

ಇಸ್ರೋ ರಾಕೆಟ್‌ ಪೂಜೆ ಖಂಡಿಸಿದ ಪ್ರಗತಿಪರರಿಗೆ ಚಂದ್ರಯಾನವೇ ಗೊತ್ತಿಲ್ಲ! ಮಂಗಳಯಾನವೆಂದು ಖಂಡನೆ

ಚಂದ್ರನೂರಿಗೆ ತೆರಳುವ ನಿಟ್ಟಿನಲ್ಲಿ ಮೂರನೇ ಪ್ರಯತ್ನವಾಗಿ ಭಾರತದ ಚಂದ್ರಯಾನ-3 ಶುಕ್ರವಾರ ಯಶಸ್ವಿಯಾಗಿ ಉಡಾವಣೆಯಾಗಿದೆ.  ಅದರೊಂದಿಗೆ ವಿಶ್ವದ ಮುಂದೆ ಭಾರತದ ವಿಜ್ಞಾನಿಗಳು ಮತ್ತೊಮ್ಮೆ ಶಕ್ತಿ ಪ್ರದರ್ಶನ ಮಾಡಿದ್ದಾರೆ.

18:54ಐದೇ ದಿನಕ್ಕೆ 2 ಕೋಟಿ ಜಿರಳೆ ಸೈನಿಕರು, ಜೆನ್‌ಝೀ ಅಕ್ರೋಶವೋ, ಕ್ರಾಂತಿಯ ಕಿಚ್ಚೋ?
30:39‘ದೇಶಕ್ಕೆ ಆರ್ಥಿಕ ತೂಫಾನ್ ಬರಲಿದೆ.. ದೇಶ ಮಾರಿದ್ದಾರೆ’ ಪ್ರಧಾನಿ ಮೋದಿ ದೇಶದ್ರೋಹಿ ಎಂದು ರಾಹುಲ್ ವಿವಾದ!
21:46ಜೇಬು ಖಾಲಿ ಖಾಲಿ, ಚುಚ್ಚುತ್ತಿದೆ ಚಿನ್ನದ ಚೂರಿ, ಇನ್ನೆಷ್ಟು ಹೆಚ್ಚಾಗಲಿದೆ ಪೆಟ್ರೋಲ್ ಬೆಲೆ?
47:39ಸೋಷಿಯಲ್ ಮೀಡಿಯಾದಲ್ಲಿ 'ಕಾಕ್ರೋಚ್ ಜನತಾ ಪಾರ್ಟಿ' ಕೋಲಾಹಲ: GenZ ಹೋರಾಟವೋ, ಬರೀ ಕ್ರೇಜೋ?
20:58ರಾಜೀವ್ ಗಾಂಧಿ ಹತ್ಯೆ ಮಾಡಿದ್ದ LTTE ಪ್ರಭಾಕರನ್ ಸ್ಮರಿಸಿದ ತಮಿಳುನಾಡು ಸಿಎಂ ವಿಜಯ್: ಕಾಂಗ್ರೆಸ್‌ಗೆ ಇಕ್ಕಟ್ಟು!
45:25ಸಾಮಾನ್ಯ ಜನರ ಜೇಬಿಗೆ ಕೈ ಹಾಕಿದ ಮೋದಿ ಸರ್ಕಾರ: ಮುಂದೈತಾ ಮಾರಿಹಬ್ಬ?
20:46ಕನಸಿಗೆ ಎದುರಾಯ್ತು ಚತುರ್ಮುಖ ಕಂಟಕ! ಭಾರತದ ಖಜಾನೆ ಖಾಲಿ, ಬಂಗಾರವೇ ವಿಲನ್!
22:50ದಳಪತಿ ಹೊಡೆತಕ್ಕೆ ಅಮ್ಮನ ಕೋಟೆ ಛಿದ್ರ, ವಿಜಯ್‌ಗೆ ಜೈ ಎಂದ ಜಯಲಲಿತಾ ಪಕ್ಷದ 30 ಶಾಸಕರು
21:28ಸಾಲ ಮಾಡಿ ತುಪ್ಪ ತಿನ್ನಿಸಬೇಕಾ ಮುಖ್ಯಮಂತ್ರಿ ವಿಜಯ್? ಏನ್ ಮಾಡ್ತಾರೆ ದಳಪತಿ ?
19:23₹10 ಲಕ್ಷ ಕೋಟಿ ಸಾಲದ ಬೆಟ್ಟ.. ಹೊಸ ಸರ್ಕಾರಕ್ಕೆ ಬಿಗ್ ಚಾಲೆಂಜ್: ವಿಜಯ್ ವಿಜಯ ತಂತ್ರವೇನು?
Read more