20 ವರ್ಷಗಳಿಂದ ಗಿಳಿಗಳಿಗೆ ಅನ್ನ ನೀಡುತ್ತಿರುವ ಪುಣ್ಯವಂತ!

20 ವರ್ಷಗಳಿಂದ ಗಿಳಿಗಳಿಗೆ ಅನ್ನ ನೀಡುತ್ತಿರುವ ಪುಣ್ಯವಂತ!

Published : Nov 28, 2024, 04:40 PM IST

2004ರ ಸುನಾಮಿಯ ನಂತರ ಅನಾಥವಾದ ಗಿಳಿಗಳಿಗೆ ಜೋಸೆಫ್ ಆಶ್ರಯ ನೀಡಿದರು. ಕಳೆದ 20 ವರ್ಷಗಳಿಂದ 6000 ಗಿಳಿಗಳಿಗೆ ಆಹಾರ ನೀಡುತ್ತಿರುವ ಜೋಸೆಫ್ ಈಗ ಮನೆ ಖಾಲಿ ಮಾಡುವ ಸ್ಥಿತಿಯಲ್ಲಿದ್ದಾರೆ.

2004 ರಲ್ಲಿ ಅಪ್ಪಳಿದ ಸುನಾಮಿ ಲಕ್ಷಾಂತರ ಜನರನ್ನ ಬಲಿ ಪಡೆದಿದ್ದನ್ನು ಯಾರೂ ಮರೆಯೋದಿಲ್ಲ ಬಿಡಿ. ಹಾಗೆನೇ ಮಿಲಿಯನ್ ಗಟ್ಟಳೇ ಜೀವಜಂತುಗಳು ತಮ್ಮ ಆಶ್ರಯತಾಣವನ್ನ, ಆಹಾರದ ಮೂಲಗಳನ್ನ ಕಳೆದುಕೊಂಡು ಅನಾಥವಾಗಿದ್ದವು. ಆದ್ರೆ ಅಂಥಾ ಕಷ್ಟದ ಸಮಯದಲ್ಲೇ ಅರಸಿಬಂದ ಗಿಳಿಗಳಿಗೆ ಜೋಸೆಫ್ ಅನ್ನದಾತನಾದ್ರು. ವಿಚಿತ್ರ ಅಂದ್ರೆ ನಾಲ್ಕು ಗಿಳಿಗಳು ತಮ್ಮ ಗೆಳೆಯರನ್ನ ಕರೆತರ್ತಾ ತರ್ತಾ, ಇವತ್ತು 6000 ಗಿಳಿಗಳ ಪಾಲಿಗೆ ಇವರು ಪೋಷಕನಾಗಿದ್ದಾರೆ.

ನಟ ಜಯಂ ರವಿ-ಆರತಿ ವಿಚ್ಛೇದನ: ಸಂಧಾನ ಸಭೆ ವಿಫಲ, ಕೇಸ್ ಮುಂದೂಡಿಕೆ

ಇದು ಒಂದು ದಿನ ಅಥವಾ ವಾರದ ಮಾತು ಅಲ್ಲವೇ ಅಲ್ಲ. ಜೋಸೆಫ್ ಶೇಖರ್ ಕಳೆದ 20 ವರ್ಷಗಳಿಂದ ಒಂದು ದಿನವೂ ತಪ್ಪದೇ ಈ ಕೆಲಸವನ್ನು ಮಾಡುತ್ತಿದ್ದಾರೆ. ಹಕ್ಕಿಗಳೇ ಮಕ್ಕಳೆಂದು ಭಾವಿಸಿರುವ ಜೋಸೆಫ್ ಅವುಗಳಿಗಾಗಿ ಕಳೆದ 20 ವರ್ಷಗಳಿಂದ ಏನೆಲ್ಲ ತ್ಯಾಗ ಮಾಡಿದ್ದಾರೆ.

ಬಿಗ್‌ಬಾಸ್‌ ಮನೆಯಲ್ಲಿ ಮಂಜು ಪಕ್ಷಪಾತ, ಪಾಸಿಟಿವ್ ಗೌತಮಿ ಪರ ನಿಂತು ನಾಮಿನೇಷನ್‌ನಿಂದ ಸೇವ್‌ ಮಾಡಿದ್ರಾ?

ಅನುದಿನವೂ 70 ಕೆಜಿ ಕಾಳುಗಳನ್ನ ತಂದು ಹಕ್ಕಿಗಳಿಗೆ ಹಾಕಲಿಕ್ಕೆ ಜೋಸೆಫ್ ಶೇಖರ್ ಏನೂ ಶ್ರೀಮಂತ ವ್ಯಕ್ತಿಯಲ್ಲ. ತನ್ನ ದುಡಿಮೆಯ ಬಹುತೇಕ ಭಾಗವನ್ನ ಹಕ್ಕಿಗಳಿಗಾಗೇ ಮೀಸಲಿಟ್ಟಿದ್ದಾರೆ. 20 ವರ್ಷದಿಂದ ಒಂದು ದಿನವೂ ರಜೆ ಪಡೆಯದೇ , ಈ ಥ್ಯಾಂಕ್ ಲೆಸ್ ಜಾಬ್ ಮಾಡ್ತಿದ್ದಾರೆ ಈ ಬರ್ಡ್ ಮ್ಯಾನ್.  ಆದ್ರೀಗ ಮನೆ ಮಾಲೀಕರು ಮನೆ ಖಾಲಿ ಮಾಡಲು ಹೇಳಿದ್ದಾರೆ. ಮನೆ ಖಾಲಿ ಮಾಡದಿದ್ದರೆ ನೀವೆ ಕೊಂಡುಕೊಳ್ಳಿ ಎಂದು ಹೇಳಿದ್ದಾರೆ. 5 ಕೋಟಿ ಕೊಟ್ಟು ಕೊಂಡುಕೊಳ್ಳಲು ಅವರಿಂದ ಸಾಧ್ಯವಿಲ್ಲ. ಹಾಗಿದ್ರೆ ಮುಂದೇನು?  

24:50ಮಹಾರಾಕ್ಷಸ El Nino ಜನ್ಮ ರಹಸ್ಯ ; 2027ರ ಬೇಸಿಗೆಯ ಎಚ್ಚರಿಕೆ ನೀಡದ ವಿಜ್ಞಾನಿಗಳು
20:322029ರ ಮಹಾಭಾರತ: ಜಿರಳೆಗಳೇ ಕಿಂಗ್ ಮೇಕರ್..! Gen Zಗಳಿಗೆ ಕನೆಕ್ಟ್ ಆಗಲು ಹೇಗಿದೆ ರಾಜಕೀಯ ನಾಯಕರ ಪ್ರಯತ್ನ..?
23:17ಪ್ಲಾಸ್ಟಿಕ್ ನೋಟ್‌ಗೆ ಹಣಕಾಸು ಸಚಿವಾಲಯ ಗ್ರೀನ್​​ ಸಿಗ್ನಲ್​​​ ! ಹರಿಯಲ್ಲ, ನೆನೆಯಲ್ಲ, ಕಳ್ಳನೋಟು ಸಾಧ್ಯವಿಲ್ಲ, ಹೇಗಿರುತ್ತೆ ಹೊಸ ಕರೆನ್ಸಿ..?
20:56Suvarna Focus: ಜಂತರ್ ಮಂತರ್‌ನಲ್ಲಿ ನಡೆದಿದ್ದೇನು? ಬೆಚ್ಚಿಬೀಳಿಸಿದ ರಿಪೋರ್ಟ್! ಆಪರೇಷನ್ 2873 ಅಸಲಿ ಸೀಕ್ರೆಟ್?
50:30ನೀಟ್ ಪೇಪರ್ ಲೀಕ್ ವಿರೋಧಿಸಿ ಮೋದಿ ಸರ್ಕಾರದ ವಿರುದ್ದ ಕಾಕ್ರೋಚ್ ದಂಗೆ, ರಣಾಂಗಣವಾದ ದೆಹಲಿ
50:01ಜುಲೈ 20ಕ್ಕೆ ಡೆಡ್‌ಲೈನ್ ಕೊಟ್ಟ ಸೋನಮ್ ವಾಂಗ್ಚುಕ್, ಮಧ್ಯ ಪ್ರವೇಶಿಸಿದ ದೆಹಲಿ ಹೈಕೋರ್ಟ್
46:41ರಾಮನ ಹುಂಡಿ ಕನ್ನ: ಬಯಲಾಗ್ತಿದೆ ಅವಿನಾಶ್ ಶುಕ್ಲಾ ಲೂಟಿ ಕಥೆ, ಗೆಳತಿಗೆ ಐಫೋನ್, ಸೋದರರಿಗೆ ಲಕ್ಷ ಲಕ್ಷ ಉಡುಗೊರೆ!
21:58ಪ್ರಳಯ ಸೂಚನೆ ಕೊಟ್ಟನಾ ಬಾಬಾ ಬರ್ಫಾನಿ? ಕರಗುತ್ತಿದೆ ಹಿಮಾಲಯದ ಜೀವನಾಡಿ, ದರ್ಶನವೇ ಸಿಗದ ಭಕ್ತರು ಮಾಯವಾದ ಶಿವಲಿಂಗ!
23:45ಮನೆಯಲ್ಲಿರುವ ಬಂಗಾರಕ್ಕೆ ಬಡ್ಡಿ ಸಿಗುತ್ತಾ? ನಿಮ್ಮ ಬಂಗಾರ, ದೇಶಕ್ಕೆ ಬಂಡವಾಳ! ಮನೆಯಲ್ಲಿಟ್ಟಿರುವ ಬಂಗಾರದ ಮೇಲೆ ಮೋದಿ ಕಣ್ಣು..!
46:14ವಿಜಯ್ ಸರ್ಕಾರ ಕೆಡವಲು ನಡೆದಿತ್ತಾ ಷಡ್ಯಂತ್ರ? ಅಧಿಕಾರಕ್ಕೆ ಬಂದ 2 ತಿಂಗಳಲ್ಲೇ ಸಂಚು?
Read more