20 ವರ್ಷಗಳಿಂದ ಗಿಳಿಗಳಿಗೆ ಅನ್ನ ನೀಡುತ್ತಿರುವ ಪುಣ್ಯವಂತ!

20 ವರ್ಷಗಳಿಂದ ಗಿಳಿಗಳಿಗೆ ಅನ್ನ ನೀಡುತ್ತಿರುವ ಪುಣ್ಯವಂತ!

Published : Nov 28, 2024, 04:40 PM IST

2004ರ ಸುನಾಮಿಯ ನಂತರ ಅನಾಥವಾದ ಗಿಳಿಗಳಿಗೆ ಜೋಸೆಫ್ ಆಶ್ರಯ ನೀಡಿದರು. ಕಳೆದ 20 ವರ್ಷಗಳಿಂದ 6000 ಗಿಳಿಗಳಿಗೆ ಆಹಾರ ನೀಡುತ್ತಿರುವ ಜೋಸೆಫ್ ಈಗ ಮನೆ ಖಾಲಿ ಮಾಡುವ ಸ್ಥಿತಿಯಲ್ಲಿದ್ದಾರೆ.

2004 ರಲ್ಲಿ ಅಪ್ಪಳಿದ ಸುನಾಮಿ ಲಕ್ಷಾಂತರ ಜನರನ್ನ ಬಲಿ ಪಡೆದಿದ್ದನ್ನು ಯಾರೂ ಮರೆಯೋದಿಲ್ಲ ಬಿಡಿ. ಹಾಗೆನೇ ಮಿಲಿಯನ್ ಗಟ್ಟಳೇ ಜೀವಜಂತುಗಳು ತಮ್ಮ ಆಶ್ರಯತಾಣವನ್ನ, ಆಹಾರದ ಮೂಲಗಳನ್ನ ಕಳೆದುಕೊಂಡು ಅನಾಥವಾಗಿದ್ದವು. ಆದ್ರೆ ಅಂಥಾ ಕಷ್ಟದ ಸಮಯದಲ್ಲೇ ಅರಸಿಬಂದ ಗಿಳಿಗಳಿಗೆ ಜೋಸೆಫ್ ಅನ್ನದಾತನಾದ್ರು. ವಿಚಿತ್ರ ಅಂದ್ರೆ ನಾಲ್ಕು ಗಿಳಿಗಳು ತಮ್ಮ ಗೆಳೆಯರನ್ನ ಕರೆತರ್ತಾ ತರ್ತಾ, ಇವತ್ತು 6000 ಗಿಳಿಗಳ ಪಾಲಿಗೆ ಇವರು ಪೋಷಕನಾಗಿದ್ದಾರೆ.

ನಟ ಜಯಂ ರವಿ-ಆರತಿ ವಿಚ್ಛೇದನ: ಸಂಧಾನ ಸಭೆ ವಿಫಲ, ಕೇಸ್ ಮುಂದೂಡಿಕೆ

ಇದು ಒಂದು ದಿನ ಅಥವಾ ವಾರದ ಮಾತು ಅಲ್ಲವೇ ಅಲ್ಲ. ಜೋಸೆಫ್ ಶೇಖರ್ ಕಳೆದ 20 ವರ್ಷಗಳಿಂದ ಒಂದು ದಿನವೂ ತಪ್ಪದೇ ಈ ಕೆಲಸವನ್ನು ಮಾಡುತ್ತಿದ್ದಾರೆ. ಹಕ್ಕಿಗಳೇ ಮಕ್ಕಳೆಂದು ಭಾವಿಸಿರುವ ಜೋಸೆಫ್ ಅವುಗಳಿಗಾಗಿ ಕಳೆದ 20 ವರ್ಷಗಳಿಂದ ಏನೆಲ್ಲ ತ್ಯಾಗ ಮಾಡಿದ್ದಾರೆ.

ಬಿಗ್‌ಬಾಸ್‌ ಮನೆಯಲ್ಲಿ ಮಂಜು ಪಕ್ಷಪಾತ, ಪಾಸಿಟಿವ್ ಗೌತಮಿ ಪರ ನಿಂತು ನಾಮಿನೇಷನ್‌ನಿಂದ ಸೇವ್‌ ಮಾಡಿದ್ರಾ?

ಅನುದಿನವೂ 70 ಕೆಜಿ ಕಾಳುಗಳನ್ನ ತಂದು ಹಕ್ಕಿಗಳಿಗೆ ಹಾಕಲಿಕ್ಕೆ ಜೋಸೆಫ್ ಶೇಖರ್ ಏನೂ ಶ್ರೀಮಂತ ವ್ಯಕ್ತಿಯಲ್ಲ. ತನ್ನ ದುಡಿಮೆಯ ಬಹುತೇಕ ಭಾಗವನ್ನ ಹಕ್ಕಿಗಳಿಗಾಗೇ ಮೀಸಲಿಟ್ಟಿದ್ದಾರೆ. 20 ವರ್ಷದಿಂದ ಒಂದು ದಿನವೂ ರಜೆ ಪಡೆಯದೇ , ಈ ಥ್ಯಾಂಕ್ ಲೆಸ್ ಜಾಬ್ ಮಾಡ್ತಿದ್ದಾರೆ ಈ ಬರ್ಡ್ ಮ್ಯಾನ್.  ಆದ್ರೀಗ ಮನೆ ಮಾಲೀಕರು ಮನೆ ಖಾಲಿ ಮಾಡಲು ಹೇಳಿದ್ದಾರೆ. ಮನೆ ಖಾಲಿ ಮಾಡದಿದ್ದರೆ ನೀವೆ ಕೊಂಡುಕೊಳ್ಳಿ ಎಂದು ಹೇಳಿದ್ದಾರೆ. 5 ಕೋಟಿ ಕೊಟ್ಟು ಕೊಂಡುಕೊಳ್ಳಲು ಅವರಿಂದ ಸಾಧ್ಯವಿಲ್ಲ. ಹಾಗಿದ್ರೆ ಮುಂದೇನು?  

24:25ಭಾರತದ ಬಳಿಯೂ ಇದೆ ಮಲಕ್ಕಾ ಜಲಸಂಧಿ ಮುಚ್ಚಿದ್ರೆ ಕೆಲ ದೇಶದ ಕತೆ ಗೋವಿಂದ
22:26ಬಂಗಾಳ ಬೆಂಕಿಯಲ್ಲಿ ಕಮಲ ಕಸರತ್ತು..ಕೇರಳ ಕಿರೀಟ.. ಸರಳ ಬಹುಮತ.. ಸಮೀಕ್ಷೆ ಸೀಕ್ರೆಟ್!
23:34ಕೇರಳ ಎಲೆಕ್ಷನ್ ಗ್ರೌಂಡ್ ರಿಪೋರ್ಟ್: ಕನ್ನಡಿಗರೇ ಹೆಚ್ಚಿರುವ ಮಂಜೇಶ್ವರದ ಜನ ಹೇಳೋದೇನು?
20:04Suvarna Focus: ಕೆಂಪು ರಕ್ಕಸ ಕೋಟೆ ಧೂಳಿಪಟ, ಭಾರತ ಈಗ ನಕ್ಸಲ್ ಮುಕ್ತ! 59 ವರ್ಷಗಳ ರಕ್ಕಸನಿಗೆ ಶಾಶ್ವತ ಅಂತ್ಯಕ್ರಿಯೆ
53:2759 ವರ್ಷಗಳ ನಕ್ಸಲ್ ಯುಗಾಂತ್ಯ? ಅಮಿತ್ ಶಾ ಮಹತ್ವದ ಘೋಷಣೆ! 59 ವರ್ಷದ ಬಳಿಕ ಭಾರತ ನಿರಾಳ!
16:00ನೆತನ್ಯಾಹು ಹೆಣೆದ 'ಹೆಕ್ಸಾಗನ್' ವ್ಯೂಹಕ್ಕೆ ಮೋದಿ ಸಾರಥಿ: ಇಸ್ರೇಲ್ ಭೇಟಿಯಿಂದ ಜಾಗತಿಕ ರಾಜಕಾರಣದಲ್ಲಿ ಹೊಸ ಸಂಚಲನ!
18:19ಸರ್ಕಾರಿ ನೌಕರರ ಮೇಲೆ ಯೋಗಿ ಕಟ್ಟು ನಿಟ್ಟಿನ ಆಕ್ಷನ್​: ವೇತನ ಬೇಕಿದ್ದವರು ನಿಯಮ ಪಾಲಿಸಿ.. ಏನಿದು ರೂಲ್ಸ್..?
18:27ಒಂದೇ ಒಂದು ಫೋನ್ ಕಾಲ್. ಬದಲಾಯ್ತು ಭಾರತ-ಅಮೆರಿಕ ನಂಟು! ಚೀನಾಕ್ಕೆ ಶಾಕ್, ಭಾರತಕ್ಕೆ ಲಕ್!
18:32ಸ್ವಾಮೀಜಿಯನ್ನ ಕಾಲನೇಮಿ ರಾಕ್ಷಸನಿಗೆ ಹೋಲಿಸಿದ್ರಾ ಯೋಗಿ? ಸಂತ Vs ಸನ್ಯಾಸಿ.. ತೆರೆಯ ಹಿಂದಿನ ರೋಚಕ ರಹಸ್ಯ!
03:59ಚಾಮುಂಡಿ ದೈವಕ್ಕೆ ಅವಹೇಳನ ವಿವಾದ: ದೀಪಿಕಾ ಪತಿ ರಣ್ವೀರ್ ಸಿಂಗ್ ವಿರುದ್ಧ ಎಫ್‌ಐಆರ್
Read more