20 ವರ್ಷಗಳಿಂದ ಗಿಳಿಗಳಿಗೆ ಅನ್ನ ನೀಡುತ್ತಿರುವ ಪುಣ್ಯವಂತ!

20 ವರ್ಷಗಳಿಂದ ಗಿಳಿಗಳಿಗೆ ಅನ್ನ ನೀಡುತ್ತಿರುವ ಪುಣ್ಯವಂತ!

Published : Nov 28, 2024, 04:40 PM IST

2004ರ ಸುನಾಮಿಯ ನಂತರ ಅನಾಥವಾದ ಗಿಳಿಗಳಿಗೆ ಜೋಸೆಫ್ ಆಶ್ರಯ ನೀಡಿದರು. ಕಳೆದ 20 ವರ್ಷಗಳಿಂದ 6000 ಗಿಳಿಗಳಿಗೆ ಆಹಾರ ನೀಡುತ್ತಿರುವ ಜೋಸೆಫ್ ಈಗ ಮನೆ ಖಾಲಿ ಮಾಡುವ ಸ್ಥಿತಿಯಲ್ಲಿದ್ದಾರೆ.

2004 ರಲ್ಲಿ ಅಪ್ಪಳಿದ ಸುನಾಮಿ ಲಕ್ಷಾಂತರ ಜನರನ್ನ ಬಲಿ ಪಡೆದಿದ್ದನ್ನು ಯಾರೂ ಮರೆಯೋದಿಲ್ಲ ಬಿಡಿ. ಹಾಗೆನೇ ಮಿಲಿಯನ್ ಗಟ್ಟಳೇ ಜೀವಜಂತುಗಳು ತಮ್ಮ ಆಶ್ರಯತಾಣವನ್ನ, ಆಹಾರದ ಮೂಲಗಳನ್ನ ಕಳೆದುಕೊಂಡು ಅನಾಥವಾಗಿದ್ದವು. ಆದ್ರೆ ಅಂಥಾ ಕಷ್ಟದ ಸಮಯದಲ್ಲೇ ಅರಸಿಬಂದ ಗಿಳಿಗಳಿಗೆ ಜೋಸೆಫ್ ಅನ್ನದಾತನಾದ್ರು. ವಿಚಿತ್ರ ಅಂದ್ರೆ ನಾಲ್ಕು ಗಿಳಿಗಳು ತಮ್ಮ ಗೆಳೆಯರನ್ನ ಕರೆತರ್ತಾ ತರ್ತಾ, ಇವತ್ತು 6000 ಗಿಳಿಗಳ ಪಾಲಿಗೆ ಇವರು ಪೋಷಕನಾಗಿದ್ದಾರೆ.

ನಟ ಜಯಂ ರವಿ-ಆರತಿ ವಿಚ್ಛೇದನ: ಸಂಧಾನ ಸಭೆ ವಿಫಲ, ಕೇಸ್ ಮುಂದೂಡಿಕೆ

ಇದು ಒಂದು ದಿನ ಅಥವಾ ವಾರದ ಮಾತು ಅಲ್ಲವೇ ಅಲ್ಲ. ಜೋಸೆಫ್ ಶೇಖರ್ ಕಳೆದ 20 ವರ್ಷಗಳಿಂದ ಒಂದು ದಿನವೂ ತಪ್ಪದೇ ಈ ಕೆಲಸವನ್ನು ಮಾಡುತ್ತಿದ್ದಾರೆ. ಹಕ್ಕಿಗಳೇ ಮಕ್ಕಳೆಂದು ಭಾವಿಸಿರುವ ಜೋಸೆಫ್ ಅವುಗಳಿಗಾಗಿ ಕಳೆದ 20 ವರ್ಷಗಳಿಂದ ಏನೆಲ್ಲ ತ್ಯಾಗ ಮಾಡಿದ್ದಾರೆ.

ಬಿಗ್‌ಬಾಸ್‌ ಮನೆಯಲ್ಲಿ ಮಂಜು ಪಕ್ಷಪಾತ, ಪಾಸಿಟಿವ್ ಗೌತಮಿ ಪರ ನಿಂತು ನಾಮಿನೇಷನ್‌ನಿಂದ ಸೇವ್‌ ಮಾಡಿದ್ರಾ?

ಅನುದಿನವೂ 70 ಕೆಜಿ ಕಾಳುಗಳನ್ನ ತಂದು ಹಕ್ಕಿಗಳಿಗೆ ಹಾಕಲಿಕ್ಕೆ ಜೋಸೆಫ್ ಶೇಖರ್ ಏನೂ ಶ್ರೀಮಂತ ವ್ಯಕ್ತಿಯಲ್ಲ. ತನ್ನ ದುಡಿಮೆಯ ಬಹುತೇಕ ಭಾಗವನ್ನ ಹಕ್ಕಿಗಳಿಗಾಗೇ ಮೀಸಲಿಟ್ಟಿದ್ದಾರೆ. 20 ವರ್ಷದಿಂದ ಒಂದು ದಿನವೂ ರಜೆ ಪಡೆಯದೇ , ಈ ಥ್ಯಾಂಕ್ ಲೆಸ್ ಜಾಬ್ ಮಾಡ್ತಿದ್ದಾರೆ ಈ ಬರ್ಡ್ ಮ್ಯಾನ್.  ಆದ್ರೀಗ ಮನೆ ಮಾಲೀಕರು ಮನೆ ಖಾಲಿ ಮಾಡಲು ಹೇಳಿದ್ದಾರೆ. ಮನೆ ಖಾಲಿ ಮಾಡದಿದ್ದರೆ ನೀವೆ ಕೊಂಡುಕೊಳ್ಳಿ ಎಂದು ಹೇಳಿದ್ದಾರೆ. 5 ಕೋಟಿ ಕೊಟ್ಟು ಕೊಂಡುಕೊಳ್ಳಲು ಅವರಿಂದ ಸಾಧ್ಯವಿಲ್ಲ. ಹಾಗಿದ್ರೆ ಮುಂದೇನು?  

46:14ವಿಜಯ್ ಸರ್ಕಾರ ಕೆಡವಲು ನಡೆದಿತ್ತಾ ಷಡ್ಯಂತ್ರ? ಅಧಿಕಾರಕ್ಕೆ ಬಂದ 2 ತಿಂಗಳಲ್ಲೇ ಸಂಚು?
23:56ಹಾರ್ಮುಜ್ ಬಿಕ್ಕಟ್ಟಿನ ನಂತರ ಭಾರತದ ಭವಿಷ್ಯವೇನು? ಬಂಗಾರ ₹50,000 ಕುಸಿತ..! ಅಗ್ಗವಾಗುತ್ತಾ ಪೆಟ್ರೋಲ್ ದರ? ಮೋದಿ ಹೊಸ ಲೆಕ್ಕಾಚಾರ!
39:28ಅಯೋಧ್ಯೆ ರಾಮಮಂದಿರ: ಪ್ರಾಜೆಕ್ಟ್ ಚೀಫ್ ನೃಪೇಂದ್ರ ಮಿಶ್ರಾ ಜೊತೆ ಎಕ್ಸ್‌ಕ್ಲೂಸಿವ್ ಸಂದರ್ಶನ
22:49ವಿಧಾನಸಭೆಯಲ್ಲೂ ಸಿಎಂ ವಿಜಯ್ ಪಂಚಿಂಗ್ ಡೈಲಾಗ್, ದ್ರಾವಿಡ ನಾಡಿನಲ್ಲಿ ರಾಜಕೀಯ ರಂಗು ಬದಲು
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
19:59Suvarna Focus: ರುದ್ರಪ್ರಯಾಗದಲ್ಲಿ ನಿಹಾಂಗ್ ಯೋಧರ ರಣಕಹಳೆ; ಮತ್ತೆ ಕಾಡುತ್ತಿದೆ 1984ರ ‘ಆಪರೇಷನ್ ಬ್ಲ್ಯೂ ಸ್ಟಾರ್’ ಕರಾಳ ನೆನಪು!
06:49ಪ್ಯಾನ್ ಇಂಡಿಯಾ ಹೀರೋ ವಿಜಯ್ ಈಗ ಈಗ ಪ್ಯಾನ್ ಇಂಡಿಯಾ ಲೀಡರ್! ಹುಟ್ಟುಹಬ್ಬದ ದಿನ ಸಿಕ್ತು ಸಾಕ್ಷಿ!
22:58ಉಗ್ರನಾಗಲು ಪಾಕಿಸ್ತಾನಕ್ಕೆ ತೆರಳಿ ರಿಯಲ್ ಧುರಂಧರ್ ಆದ ಕಾಶ್ಮೀರ ಯುವಕ, ಬೆಚ್ಚಿ ಬೀಳಿಸೋ ಘಟನೆ
03:42'ದಳಪತಿ' ಕುರ್ಚಿಗೆ ಕಂಟಕ? ಅಣ್ಣಾ ಮಲೈ-ರಜನಿಕಾಂತ್-ಅಜಿತ್ 'ತ್ರಿಮೂರ್ತಿ'ಗಳ ಆಟ ಶುರುವಾಗ್ತಿದ್ಯಾ?
18:09362 ನಂಬರ್‌ಗಾಗಿ ಬಿಜೆಪಿ ಆಟ, ಕಂಪನಕ್ಕೆ ಬಂಗಾಳದಿಂದ ಯುಪಿ ವರೆಗೂ ಉರುಳುತ್ತಿದೆ ವಿಕೆಟ್
Read more